6
  • Latest
Alcohol intoxication Passenger caught among women Show of strength!

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯನ ನಶೆ | ಮಹಿಳೆಯರ ಮದ್ಯೆ ಸಿಕ್ಕಿ ಬಿದ್ದ ಪ್ರಯಾಣಿಕ: ಶಕ್ತಿ ಪ್ರದರ್ಶನ!

AchyutKumar by AchyutKumar
in ಸ್ಥಳೀಯ
Alcohol intoxication Passenger caught among women Show of strength!

ಬಸ್ಸಿನಲ್ಲಿದ್ದ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಶಿರಸಿಯಲ್ಲಿ ಮಹಿಳೆಯರು ಹಿಡಿದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಸಿನ ಒಳಗೆ ಒಂದಿಬ್ಬರು ಆತನಿಗೆ ಥಳಿಸಿದ್ದಾರೆ. ಕೊನೆಗೆ `ನಿನ್ನ ನರ ಕಟ್ ಮಾಡ್ತೇವೆ’ ಎಂದು ಎಚ್ಚರಿಸಿದ್ದಾರೆ.

ADVERTISEMENT

ಭಾನುವಾರ ರಾತ್ರಿ ಇಳಿಕಲ್-ಮಂಗಳೂರು ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ಸು ಸಂಚರಿಸುತ್ತಿತ್ತು. ಮೂವರು ಪುರುಷ ಪ್ರಯಾಣಿಕರು ಮದ್ಯದ ಅಮಲಿನಲ್ಲಿ ಆ ಬಸ್ಸು ಏರಿದ್ದರು. ಸೀಟು ಹಿಡಿಯುವ ವಿಚಾರವಾಗಿ ಶುರುವಾದ ಅವರ ಜಗಳ ತಾರಕಕ್ಕೇರಿತ್ತು. ಅಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಸಹ ಆ ಮೂವರು ತೊಂದರೆ ನೀಡಲು ಶುರು ಮಾಡಿದ್ದರು. ಇದರಿಂದ ಶಕ್ತಿ ಯೋಜನೆಯ ಮಹಿಳಾ ಪ್ರಯಾಣಿಕರು ತಮ್ಮ ಶಕ್ತಿ ಪ್ರದರ್ಶಿಸಿದರು.

ಆ ಬಸ್ಸು ಶಿರಸಿ ಹೊಸ ಬಸ್ ನಿಲ್ದಾಣ ತಲುಪಿದಾಗ ಮಹಿಳೆಯರೆಲ್ಲರೂ ಸೇರಿ ಮದ್ಯದ ಅಮಲಿನಲ್ಲಿದ್ದ ಪ್ರಯಾಣಿಕನನ್ನು ಕೆಳಗಿಳಿಸಿದರು. ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿ ಆತನ ವಿರುದ್ಧ ದೂರು ನೀಡಿದರು. ಜೊತೆಗಿದ್ದ ಇನ್ನಿಬ್ಬರು ಪುರುಷ ಪ್ರಯಾಣಿಕರು ಪೊಲೀಸರನ್ನು ಕಂಡು ಪರಾರಿಯಾಗಿದ್ದು, ಅವರ ಬಗ್ಗೆಯೂ ಮಹಿಳೆಯರು ದೂರಿದರು. ಪೊಲೀಸರು ಆ ಪ್ರಯಾಣಿಕನಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸುವವರಿದ್ದರು.

Advertisement. Scroll to continue reading.

ಆದರೆ, ಈ ವೇಳೆಗೆ ಮದ್ಯದ ನಶೆಯಲ್ಲಿದ್ದವರು ಬಸ್ ನಿರ್ವಾಹಕರ ಮೇಲೆ ಕೈ ಮಾಡಿದ ವಿಷಯ ಬೆಳಕಿಗೆ ಬಂದಿತು. `ತಮ್ಮ ಮೇಲೆ ಹಲ್ಲೆ ನಡೆದಿದೆ’ ಎಂದು ಬಸ್ ನಿರ್ವಾಹಕ ಸಂಗಪ್ಪ ಅಂಗಡಿ ಪೊಲೀಸರ ಬಳಿ ಹೇಳಿದರು. ಹಲ್ಲೆಯಿಂದ ಪೆಟ್ಟು ಮಾಡಿಕೊಂಡಿದ್ದ ಆ ಬಸ್ಸಿನ ನಿರ್ವಾಹಕ ಸಂಗಪ್ಪ ಅಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದರು. ಸರಾಯಿ ಕುಡಿದು ಬಸ್ ಏರಿದ್ದ ಪ್ರಯಾಣಿಕನಿಗೆ ಪೊಲೀಸರು ಬೆಂಡೆತ್ತಿದರು.

Advertisement. Scroll to continue reading.
Previous Post

ಉಮಾಪತಿ ಭಟ್ಟರಿಗೆ ವಸುಂದರಾ ಪ್ರಶಸ್ತಿ

Next Post

ಅಪರೂಪದ ದರ್ಶನ: ಬುಸುಗುಟ್ಟು ಬೆದರಿಸಿದ ಬಿಳಿ ಕಾಳಿಂಗ!

Next Post
Rare sighting A white-tailed deer threatened with its roar!

ಅಪರೂಪದ ದರ್ಶನ: ಬುಸುಗುಟ್ಟು ಬೆದರಿಸಿದ ಬಿಳಿ ಕಾಳಿಂಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ