6
  • Latest
A wave of blood on the seashore A murderer caught in a Goa hotel!

ಸಮುದ್ರದ ಅಂಚಿನಲ್ಲಿ ರಕ್ತದ ಅಲೆ: ಗೋವಾದ ಹೊಟೇಲಿನಲ್ಲಿ ಸಿಕ್ಕಿಬಿದ್ದ ಕೊಲೆಗಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಮುದ್ರದ ಅಂಚಿನಲ್ಲಿ ರಕ್ತದ ಅಲೆ: ಗೋವಾದ ಹೊಟೇಲಿನಲ್ಲಿ ಸಿಕ್ಕಿಬಿದ್ದ ಕೊಲೆಗಾರ!

AchyutKumar by AchyutKumar
April 22, 2025
in ರಾಜ್ಯ
A wave of blood on the seashore A murderer caught in a Goa hotel!
advt advt advt
ADVERTISEMENT

ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ ಕೋಳಂಬಕರ್ ಕೊಲೆ ಮಾಡಿದ ಆರೋಪಿಗಳ ಪೈಕಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರದ ನಿತೇಶ್ ತಾಂಡೇಲ್ ಬಂಧಿತ ವ್ಯಕ್ತಿ.

ಸತೀಶ ಕೋಳಂಬಕರ್ ಕೊಲೆ ನಂತರ ನಿತೇಶ್ ತಾಂಡೇಲ್ ಗೋವಾಗೆ ಪರಾರಿಯಾಗಿದ್ದು, ಸತೀಶ್ ಕೋಳಂಬಕರ್ ಅವರ ಪುತ್ರಿ ನೀಡಿದ ಮಾಹಿತಿ ಅನ್ವಯ ಆರೋಪಿಗಾಗಿ ಹುಡುಕಾಟ ನಡೆದಿತ್ತು. ಗೋವಾದ ಕಡಲ ತೀರದ ಹೊಟೇಲ್ ಒಂದರಲ್ಲಿ ಅವಿತುಕೊಂಡಿದ್ದ ನಿತೀಶ್ ತಾಂಡೇಲರನ್ನು ಮಂಗಳವಾರ ಪೊಲೀಸರು ವಶಕ್ಕೆಪಡೆದು ಕಾರವಾರಕ್ಕೆ ಕರೆತಂದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಭಾನುವಾರ ಬೆಳಗ್ಗೆ ಕಾರವಾರದಲ್ಲಿ ಸತೀಶ ಕೋಳಂಬಕರ್ ಕೊಲೆ ನಡೆದಿತ್ತು. ಅದಕ್ಕಿಂತ ಕೆಲ ದಿನಗಳ ಮೊದಲು ಸತೀಶ ಕೋಳಂಬಕರ್ ಮೇಲೆ ಹಲ್ಲೆಯೂ ಆಗಿತ್ತು. ಸತೀಶ ಕೋಳಂಬಕರ್ ಒಡೆತನದ ಮಳಿಗೆಯನ್ನು ನಿತೀಶ್ ತಾಂಡೇಲ್ ಬಾಡಿಗೆಗೆ ಪಡೆದಿದ್ದು, ವ್ಯವಹಾರ ಸರಿಹೊಂದದ ಕಾರಣ ಮಳಿಗೆ ಬಿಟ್ಟಿದ್ದರು. ಆದರೆ, ಬಾಡಿಗೆಗೆ ಪಡೆಯುವ ಮುನ್ನ ನೀಡಿದ್ದ 2 ಲಕ್ಷ ರೂ ಮುಂಗಡ ಹಣವನ್ನು ಸತೀಶ ಕೋಳಂಬಕರ್ ಮರಳಿಸಿರಲಿಲ್ಲ. ಇದೇ ವಿಷಯವಾಗಿ ಅವರಿಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು ಎಂಬ ಮಾಹಿತಿಯಿದೆ.

Advertisement. Scroll to continue reading.

ಕಳೆದ ಐದಾರು ತಿಂಗಳಿನಿoದ ಮುಂಗಡ ಹಣ ಹಿಂತಿರುಗಿಸುವoತೆ ಬೆನ್ನು ಬಿದ್ದಿದ್ದ ನಿತೀಶ್ ತಾಂಡೇಲ್ ಹಣ ಮರಳಿ ಬಾರದ ಸಿಟ್ಟಿನಲ್ಲಿ ಕೊಲೆ ಮಾಡಿದ್ದಾರೆ. ಆರೋಪಿಯ ವಿಚಾರಣೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

ShareSendTweetShare
ADVERTISEMENT
Previous Post

ಒಬ್ಬ ವ್ಯಾಪಾರಿ.. ಇನ್ನೊಬ್ಬ ಚಾಲಕ: ಈ ಇಬ್ಬರೂ ದಿನ ಸಿಕ್ಕಿಬಿದ್ದ ಗಾಂಜಾ ಗ್ರಾಹಕರು!

Next Post

ಕೆರೆ ಮೀನಿನ ಅಸಹಜ ಸಾವು

Next Post
Abnormal death of lake fish

ಕೆರೆ ಮೀನಿನ ಅಸಹಜ ಸಾವು

Save January.. Light up Brahminy The sacred thread that unites Brahmins!

ಜನಿವಾರ ಉಳಿಸಿ.. ಬ್ರಾಹ್ಮಣ್ಯ ಬೆಳಸಿ: ಬ್ರಾಹ್ಮಣರನ್ನು ಒಂದುಗೂಡಿಸಿದ ಪವಿತ್ರ ದಾರ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಲಾರಿ: ಚಾಲಕ ಪರಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.