6
  • Latest
Abnormal death of lake fish

ಕೆರೆ ಮೀನಿನ ಅಸಹಜ ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆರೆ ಮೀನಿನ ಅಸಹಜ ಸಾವು

AchyutKumar by AchyutKumar
April 22, 2025
in ಸ್ಥಳೀಯ
Abnormal death of lake fish
advt advt advt
ADVERTISEMENT

ಮುಂಡಗೋಡಿನ ಚಿಗಳ್ಳಿಯ ಹೀರೆಕೆರೆಯಲ್ಲಿನ ಮೀನುಗಳು ಏಕಾಏಕಿ ಸಾವನಪ್ಪುತ್ತಿವೆ. ಮೀನುಗಳ ಸಾವಿಗೆ ಕಾರಣ ಗೊತ್ತಾಗುತ್ತಿಲ್ಲ.

Advertisement. Scroll to continue reading.
Advertisement. Scroll to continue reading.

ಇಲ್ಲಿನ ಸರ್ವೇ ನಂ 49ರಲ್ಲಿ ಕೆರೆ ಇದೆ. ಮೌಲಾಲಿ ಮುಕಂದರ್ ಎಂಬಾತರು ಮೀನು ಸಾಕಾಣಿಕೆಗಾಗಿ ಈ ಕೆರೆಯನ್ನು ಟೆಂಡರ್ ಪಡೆದಿದ್ದಾರೆ. ಕೆರೆಯಲ್ಲಿ ವಿವಿಧ ಬಗೆಯ ಮೀನುಗಳನ್ನು ಅವರು ಬಿಟ್ಟಿದ್ದು, ಅವೆಲ್ಲವೂ ಇದೀಗ ಸಾವನಪ್ಪುತ್ತಿದೆ. ಮೀನುಗಳ ಅನುಮಾನಾಸ್ಪದ ಸಾವಿನಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ADVERTISEMENT
ADVERTISEMENT

ಮೊನ್ನೆ ಒಂದೆರಡು ಮೀನುಗಳು ಮಾತ್ರ ಸಾವನಪ್ಪಿದ್ದವು. ಮಂಗಳವಾರ ನೂರಾರು ಮೀನುಗಳು ಸಾವನಪ್ಪಿರುವುದು ಗಮನಕ್ಕೆ ಬಂದಿದೆ. ಈ ಮೀನುಗಳ ಸಾವಿಗೆ ಕಾರಣ ಗೊತ್ತಾಗಿಲ್ಲ. ಮೀನುಗಳ ಸಾವಿನಿಂದ ಟೆಂಡರ್ ಪಡೆದವರು ನಷ್ಟ ಅನುಭವಿಸಿದ್ದಾರೆ.

ShareSendTweetShare
ADVERTISEMENT
Previous Post

ಸಮುದ್ರದ ಅಂಚಿನಲ್ಲಿ ರಕ್ತದ ಅಲೆ: ಗೋವಾದ ಹೊಟೇಲಿನಲ್ಲಿ ಸಿಕ್ಕಿಬಿದ್ದ ಕೊಲೆಗಾರ!

Next Post

ಜನಿವಾರ ಉಳಿಸಿ.. ಬ್ರಾಹ್ಮಣ್ಯ ಬೆಳಸಿ: ಬ್ರಾಹ್ಮಣರನ್ನು ಒಂದುಗೂಡಿಸಿದ ಪವಿತ್ರ ದಾರ!

Next Post
Save January.. Light up Brahminy The sacred thread that unites Brahmins!

ಜನಿವಾರ ಉಳಿಸಿ.. ಬ್ರಾಹ್ಮಣ್ಯ ಬೆಳಸಿ: ಬ್ರಾಹ್ಮಣರನ್ನು ಒಂದುಗೂಡಿಸಿದ ಪವಿತ್ರ ದಾರ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಲಾರಿ: ಚಾಲಕ ಪರಾರಿ!

The district administration's instructions are of no value Ananthana's struggle is even more fierce!

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.