6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಲಾರಿ: ಚಾಲಕ ಪರಾರಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಲಾರಿ: ಚಾಲಕ ಪರಾರಿ!

AchyutKumar by AchyutKumar
in ಸ್ಥಳೀಯ

ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಸಂಚರಿಸುತ್ತಿದ್ದ ಲಾರಿ ಚಿಕ್ಕಮಾವಳ್ಳಿಯ ನಾರಾಯಣ ಹೆಗಡೆ ಅವರ ಬೈಕಿಗೆ ಗುದ್ದಿ ಪರಾರಿಯಾಗಿದೆ. ಪರಿಣಾಮ ನಾರಾಯಣ ಹೆಗಡೆ ಅವರ ಮಗ ಮಹೇಶ ಹೆಗಡೆ ಅವರಿಗೆ ಗಾಯವಾಗಿದೆ.

ಏಪ್ರಿಲ್ 13ರಂದು ನಾರಾಯಣ ಹೆಗಡೆ ಅವರು ತಮ್ಮ ಮಗ ಮಹೇಶ ಹೆಗಡೆ ಅವರ ಜೊತೆ ಬೈಕಿನಲ್ಲಿ ಯಲ್ಲಾಪುರಕ್ಕೆ ಬರುತ್ತಿದ್ದರು. ಹಿಂದಿನಿAದ ಜೋರಾಗಿ ಬಂದ ಲಾರಿ ಜಮಗುಳಿ ಕ್ರಾಸಿನ ಬಳಿ ಬೈಕಿನ ಹ್ಯಾಂಡಲ್‌ಗೆ ಗುದ್ದಿತು. ಪರಿಣಾಮ ಬೈಕಿನಲ್ಲಿದ್ದ ನಾರಾಯಣ ಹೆಗಡೆ ಹಾಗೂ ಮಹೇಶ ಹೆಗಡೆ ನೆಲಕ್ಕೆ ಬಿದ್ದರು. ಆಗ ಮಹೇಶ ಹೆಗಡೆ ಅವರು ಕೈ’ಗೆ ಪೆಟ್ಟಾಯಿತು.

ಅಪಘಾತದ ಬಗ್ಗೆ ಅರಿವಾದರೂ ಲಾರಿ ಚಾಲಕ ತನ್ನ ವಾಹನ ನಿಲ್ಲಿಸಲಿಲ್ಲ. ಬೈಕಿನಲ್ಲಿದ್ದವರು ಪೆಟ್ಟು ಮಾಡಿಕೊಂಡರು ಅವರನ್ನು ಉಪಚರಿಸಲಿಲ್ಲ. ಅಪಘಾತ ನಡೆದ ಬಗ್ಗೆ ಪೊಲೀಸರಿಗೆ ಸಹ ಮಾಹಿತಿ ನೀಡಲಿಲ್ಲ. ಲಾರಿ ಚಾಲಕ ತಪ್ಪು ಮಾಡಿ ಪರಾರಿಯಾಗಿದ್ದರಿಂದ ನಾರಾಯಣ ಹೆಗಡೆ ಅವರು ಸಿಟ್ಟಾದರು. ಲಾರಿಯ ನೋಂದಣಿ ಸಂಖ್ಯೆಯನ್ನು ಬರೆದಿಟ್ಟುಕೊಂಡರು. ಮಗನಿಗೆ ಚಿಕಿತ್ಸೆ ಕೊಡಿಸಿದ ನಂತರ ಊರಿಗೆ ಬಂದು ಅಪಘಾತದ ಬಗ್ಗೆ ಚರ್ಚಿಸಿದರು.

ಊರಿನವರು ನೀಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಅವರು ಪೊಲೀಸ್ ಠಾಣೆಗೆ ಹೋದರು. ಅಪಘಾತನಡೆಸಿ ಪರಾರಿಯಾದ ಲಾರಿ ಚಾಲಕನಿಗೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾದ ಲಾರಿ ಚಾಲಕನ ಹುಡುಕಾಟ ನಡೆಸಿದ್ದಾರೆ.

ShareSendTweetShare
Previous Post

ಜನಿವಾರ ಉಳಿಸಿ.. ಬ್ರಾಹ್ಮಣ್ಯ ಬೆಳಸಿ: ಬ್ರಾಹ್ಮಣರನ್ನು ಒಂದುಗೂಡಿಸಿದ ಪವಿತ್ರ ದಾರ!

Next Post

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

Next Post
The district administration's instructions are of no value Ananthana's struggle is even more fierce!

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

A car accident on the way to engagement Two people died!

ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!

His is a personality that will never be forgotten Yours alone is eternal!

ಆತನದು ಎಂದಿಗೂ ಮರೆಯದ ವ್ಯಕ್ತಿತ್ವ: ನಿನ್ನ ನಿನಪೊಂದೇ ಶಾಶ್ವತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.