6
  • Latest
A car accident on the way to engagement Two people died!

ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!

AchyutKumar by AchyutKumar
in ರಾಜ್ಯ
A car accident on the way to engagement Two people died!

ಹೊನ್ನಾವರದ ಉಪ್ಪೋಣಿಯ ಬಳಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ಭಟ್ಕಳದಿಂದ ಶಿರಸಿ ಮಾರ್ಗವಾಗಿ ಈ ಬಸ್ಸು ಸಂಚರಿಸುತ್ತಿತ್ತು. ಸ್ಕಾರ್ಪಿಯೋ ಸಾಗರದಿಂದ ಮುರುಡೇಶ್ವರ ಕಡೆ ತೆರಳುತ್ತಿತ್ತು. ಎರಡು ವಾಹನ ವೇಗವಾಗಿ ಸಂಚರಿಸುತ್ತಿದ್ದರಿoದ ಭೀಕರ ಅಪಘಾತ ನಡೆಯಿತು. ಅಪಘಾತದಲ್ಲಿ ಕಾರಿನ ಮುಂದಿನ ಭಾಗ ನುಚ್ಚು ನೂರಾಯಿತು.

ಮುರುಡೇಶ್ವರದಲ್ಲಿ ಬುಧವಾರ ನಡೆಯಬೇಕಿದ್ದ ನಿಶ್ಚಿತಾರ್ಥದಲ್ಲಿ ಭಾಗವಹಿಸಲು ಬೆಂಗಳೂರಿನಿoದ ಐವರು ಹೊರಟಿದ್ದರು. ಆದರೆ, ಹೊನ್ನಾವರದ ಉಪ್ಪೋಣಿ ಬಳಿ ಕಾರಿಗೆ ಬಸ್ಸು ಗುದ್ದಿತು. ಅಪಘಾತದ ರಭಸಕ್ಕೆ ಬೆಂಗಳೂರಿನ ರಕ್ಷಿತ್ ಹಾಗೂ ಶ್ರೀನಿವಾಸ ಎಂಬಾತರು ಅಲ್ಲಿಯೇ ಕೊನೆ ಉಸಿರೆಳೆದರು.

ಉಳಿದ ಮೂವರು ಗಾಯಗೊಂಡಿದ್ದು, ಅವರೆಲ್ಲರೂ ಉಡುಪಿ ಆಸ್ಪತ್ರೆಗೆ ದಾಖಲಾದರು. ಬಸ್ಸಿನಲ್ಲಿದ್ದವರಿಗೂ ಕೆಲವರಿಗೆ ಗಾಯಗಳಾಗಿವೆ. ಹೊನ್ನಾವರ ಪೊಲೀಸರು ಸ್ಥಳ ಭೇಟಿ ನಡೆಸಿದ್ದಾರೆ.

ShareSendTweetShare
Previous Post

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

Next Post

ಆತನದು ಎಂದಿಗೂ ಮರೆಯದ ವ್ಯಕ್ತಿತ್ವ: ನಿನ್ನ ನಿನಪೊಂದೇ ಶಾಶ್ವತ!

Next Post
His is a personality that will never be forgotten Yours alone is eternal!

ಆತನದು ಎಂದಿಗೂ ಮರೆಯದ ವ್ಯಕ್ತಿತ್ವ: ನಿನ್ನ ನಿನಪೊಂದೇ ಶಾಶ್ವತ!

Dishoom Dishoom with the murderer The PSI showed off his manliness by pointing a pistol!

ಕೊಲೆಗಾರನ ಜೊತೆ ಡಿಶುಂ ಡಿಶುಂ: ಪಿಸ್ತುಲು ತೋರಿಸಿ ಪೌರುಷ ಮೆರೆದ ಪಿಎಸ್‌ಐ!

Sonu Nigam to come to Karwar Will he get a chance to take a selfie!!

ಕಾರವಾರಕ್ಕೆ ಬರಲಿದ್ದಾರೆ ಸೋನು ನಿಗಮ್: ಸೆಲ್ಪಿಗೆ ಸಿಗುತ್ತಾ ಅವಕಾಶ?!!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.