6
  • Latest
Sonu Nigam to come to Karwar Will he get a chance to take a selfie!!

ಕಾರವಾರಕ್ಕೆ ಬರಲಿದ್ದಾರೆ ಸೋನು ನಿಗಮ್: ಸೆಲ್ಪಿಗೆ ಸಿಗುತ್ತಾ ಅವಕಾಶ?!!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಾರವಾರಕ್ಕೆ ಬರಲಿದ್ದಾರೆ ಸೋನು ನಿಗಮ್: ಸೆಲ್ಪಿಗೆ ಸಿಗುತ್ತಾ ಅವಕಾಶ?!!

AchyutKumar by AchyutKumar
in ದೇಶ - ವಿದೇಶ
Sonu Nigam to come to Karwar Will he get a chance to take a selfie!!

ಕಾರವಾರದಲ್ಲಿ ಮೇ 4 ರಿಂದ 5 ದಿನಗಳ ಅದ್ಧೂರಿ ಕರಾವಳಿ ಉತ್ಸವ ನಡೆಯಲಿದೆ. ಮೊದಲ ದಿನವೇ ಸೋನು ನಿಗಮ್ ಆಗಮಿಸಿ ಸಂಗೀತ ಪ್ರದರ್ಶನ ನೀಡಲಿದ್ದಾರೆ.

ಕಾರವಾರದ ರವೀಂದ್ರ ನಾಥ್ ಟಾಗೂರ್ ಕಡಲತೀರದಲ್ಲಿ ಮೇ 4ರಿಂದ 5 ದಿನಗಳ ಕಾಲ ಅದ್ದೂರಿಯಾಗಿ ಕರಾವಳಿ ಉತ್ಸವ ಆಯೋಜಿಸಲು ನಿರ್ಧರಿಸಲಾಗಿದೆ. 5 ಕೋಟಿ ರೂ ವೆಚ್ಚದಲ್ಲಿ ಐದು ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಮೇ 4 ರಂದು ಸಂಜೆ ಸೋನು ನಿಗಮ್, 5ರಂದು ಇಂಡಿಯನ್ ಐಡಲ್ ಖ್ಯಾತಿಯ ಮೊಹಮದ್ ದಾನಿಶ್, 6ರಂದು ಮಿಕಾ ಸಿಂಗ್, 7ರಂದು ಅನನ್ಯ ಭಟ್, 8ರಂದು ಶಂಕರ್ ಮಹಾದೇವನ್ ಅವರಿಂದ ಸಂಗೀತ ರಸ ಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಎಲ್ಲಾ ಕಾರ್ಯಕ್ರಮಕ್ಕೂ ಮುನ್ನ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 4ರಂದು ಸಂಜೆ ನಡೆಯುವ ಕರಾವಳಿ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸುವ ಸಾಧ್ಯತೆಯಿದೆ. ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನ ರಾಜ್ಯದ ಎಲ್ಲಾ ಪ್ರಕಾರಗಳ ಕಲೆಗಳನ್ನು ಬಿಂಬಿಸುವ ಕಲಾವಿದರಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ.

ಕರಾವಳಿ ಉತ್ಸವದ ಅಂಗವಾಗಿ ಮಹಿಳೆಯರಿಗಾಗಿ ಕರಾವಳಿ ರನ್ ಕಾರ್ಯಕ್ರಮ, ರಂಗೋಲಿ ಸ್ಪರ್ಧೆ, ಗೋಡೆಗಳ ಮೇಲೆ ಚಿತ್ರ ಬಿಡಿಸುವ ಸ್ಪರ್ಧೆ, ಮೀನುಗಾರರಿಗಾಗಿ ದೋಣಿ ಸ್ಪರ್ಧೆ, ಕರಾವಳಿ ಆಹಾರ ತಯಾರಿಕಾ ಸ್ಪರ್ಧೆ, ವಿವಿಧ ಇಲಾಖೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ತಂಡಗಳ ನಡುವೆ ಕಬಡ್ಡಿ ಸ್ಪರ್ಧೆ, ಸಾಕು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ, ಸಾಕು ಪ್ರಾಣಿಗಳ ಅಲಂಕಾರ ಸ್ಪರ್ಧೆ, ರಾಜ್ಯದಲ್ಲಿಯೇ ಮೊದಲ ಬಾರಿಗೆ ಎಲ್‌ಇಡಿ ಗಾಳಿಪಟ ಪ್ರದರ್ಶನ ನಡೆಯಲಿದೆ.

ಕರಾವಳಿ ಉತ್ಸವದ ಯಶಸ್ವಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 15 ಕ್ಕೂ ಅಧಿಕ ಸಮಿತಿಗಳನ್ನು ರಚಿಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನ ಭಾಗವಹಿಸುವುದರಿಂದ ಶ್ರೀ ಸಾಮಾನ್ಯರಿಗೆ ಗಣ್ಯರ ಜೊತೆ ಸೆಲ್ಪಿಗೆ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ದೂರದಿಂದಲೇ ಫೋಟೋ ಕ್ಲಿಕ್ಕಿಸಿಕೊಳ್ಳಲು ಯಾರ ಅಭ್ಯಂತರವೂ ಇಲ್ಲ!

ShareSendTweetShare
Previous Post

ಕೊಲೆಗಾರನ ಜೊತೆ ಡಿಶುಂ ಡಿಶುಂ: ಪಿಸ್ತುಲು ತೋರಿಸಿ ಪೌರುಷ ಮೆರೆದ ಪಿಎಸ್‌ಐ!

Next Post

ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

Next Post
ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

The very file of illegal transactions is theft Preparations for a complaint to the Lokayukta!

ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!

Cactus puts its hand in the driver's pants The makeup queen's mask is exposed!

ಚಾಲಕನ ಚಡ್ಡಿಗೆ ಕೈ ಹಾಕಿದ ಕಳ್ಳಿ: ಮೇಕಪ್ ರಾಣಿಯ ಮುಖವಾಡ ಬಯಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.