6
  • Latest
The very file of illegal transactions is theft Preparations for a complaint to the Lokayukta!

ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!

AchyutKumar by AchyutKumar
April 23, 2025
in ರಾಜ್ಯ
The very file of illegal transactions is theft Preparations for a complaint to the Lokayukta!
advt advt advt
ADVERTISEMENT

ಯಲ್ಲಾಪುರ ಜಾತ್ರಾ ಅವಧಿಯಲ್ಲಿ ಪಟ್ಟಣ ಪಂಚಾಯತದಲ್ಲಿ ನಡೆದ 11 ಲಕ್ಷ ರೂ ಅವ್ಯವಹಾರ ನಡೆದಿರುವುದು ಕಳೆದ ಸಭೆಯಲ್ಲಿ ಗಮನಕ್ಕೆ ಬಂದಿದ್ದು, ಬುಧವಾರ ನಡೆದ ಸಭೆಯಲ್ಲಿ ಈ ಪ್ರಕರಣದ ಕಡತವೇ ಕಾಣೆಯಾದ ವಿಷಯ ಹೊರ ಬಿದ್ದಿದೆ. ಹೀಗಾಗಿ ಈ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಲೋಕಾಯುಕ್ತ ದೂರು ನೀಡುವುದಾಗಿ ಮಂಜುನಾಥ ನಗರ ವಾರ್ಡಿನ ಸದಸ್ಯ ಸತೀಶ ನಾಯ್ಕ ಹೇಳಿದ್ದಾರೆ.

ಜಾತ್ರೆಯಲ್ಲಿ ಹರಾಜು ಮಾಡಲಾದ ಪ್ಲಾಟುಗಳ ಲೆಕ್ಕಾಚಾರ ಒದಗಿಸುವಂತೆ ಪ ಪಂ ಸದಸ್ಯರು ಪ್ರತಿ ಸಭೆಯಲ್ಲಿಯೂ ಒತ್ತಾಯಿಸುತ್ತಿದ್ದರು. ಆದರೆ, ಐದು ಸಭೆ ನಡೆದರೂ ಅಧಿಕಾರಿಗಳು ಲೆಕ್ಕ ಒಪ್ಪಿಸಿರಲಿಲ್ಲ. ಮಾರ್ಚ 19ರಂದು ನಡೆದ ಸಭೆಯಲ್ಲಿ ಅಧಿಕಾರಿಗಳು ಲೆಕ್ಕ ನೀಡಿದ್ದು, ಈ ವೇಳೆ ಸರಿಸುಮಾರು 11 ಲಕ್ಷ ರೂ ಅವ್ಯವಹಾರ ನಡೆದಿರುವುದು ಸದಸ್ಯರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ನೇತ್ರತ್ವದಲ್ಲಿ ತನಿಖೆ ನಡೆಯಬೇಕು ಎಂದು ಆ ಸಭೆಯಲ್ಲಿ ಠರಾವು ಮಾಡಲು ನಿರ್ಧರಿಸಲಾಗಿತ್ತು. ಠರಾವು ಪ್ರತಿಯನ್ನು ಸದಸ್ಯರಿಗೆ ತೋರಿಸುವ ಮೊದಲೇ ಮುಖ್ಯಾಧಿಕಾರಿಯಾಗಿದ್ದ ಸುನೀಲ ಗಾವಡೆ ವರ್ಗವಾಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಬುಧವಾರ ಇನ್ನೊಂದು ಸಭೆ ನಡೆದಿದ್ದು, ಈ ಸಭೆಯಲ್ಲಿಯೂ ಜಾತ್ರೆ ಲೆಕ್ಕಾಚಾರದ ವಿಷಯ ಪ್ರತಿಧ್ವನಿಸಿತು. ಹಳೆಯ ವಿಷಯವನ್ನೇ ಮತ್ತೆ ಮತ್ತೆ ಚರ್ಚೆ ನಡೆಸಲು ಕೆಲ ಸದಸ್ಯರು ವಿರೋಧವ್ಯಕ್ತಪಡಿಸಿದರು. ಅದಾಗಿಯೂ ಸದಸ್ಯರಾದ ರಾಧಾಕೃಷ್ಣ ನಾಯ್ಕ, ಸತೀಶ ನಾಯ್ಕ, ಸೋಮೇಶ್ವರ ನಾಯ್ಕ ಈ ವಿಷಯದ ಬಗ್ಗೆ ಚರ್ಚಿಸಲು ಪಟ್ಟು ಹಿಡಿದರು.

ಆಗ, ಪಟ್ಟಣ ಪಂಚಾಯತ ಕಡತದಲ್ಲಿ ಜಾತ್ರೆ ಲೆಕ್ಕಾಚಾರದ ಕಾಗದ ಪತ್ರಗಳು ಸಿಗುತ್ತಿಲ್ಲ ಎಂದು ಅಧಿಕಾರಿಗಳು ಉತ್ತರಿಸಿದರು. ಆಗ ಸದಸ್ಯರು ಪ ಪಂ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು. `ಕಳೆದ ಸಭೆಯಲ್ಲಿ 11 ಲಕ್ಷ ರೂ ಅವ್ಯವಹಾರ ಬೆಳಕಿಗೆ ಬಂದಿತ್ತು. ಇದೀಗ ಆ ಫೈಲ್ ಸಿಗುತ್ತಿಲ್ಲ. ಇನ್ನಷ್ಟು ಅವ್ಯವಹಾರ ನಡೆದ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡುವೆ ಎಂದು ಸತೀಶ ನಾಯ್ಕ ಹೇಳಿದರು.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

Next Post

ಚಾಲಕನ ಚಡ್ಡಿಗೆ ಕೈ ಹಾಕಿದ ಕಳ್ಳಿ: ಮೇಕಪ್ ರಾಣಿಯ ಮುಖವಾಡ ಬಯಲು!

Next Post
Cactus puts its hand in the driver's pants The makeup queen's mask is exposed!

ಚಾಲಕನ ಚಡ್ಡಿಗೆ ಕೈ ಹಾಕಿದ ಕಳ್ಳಿ: ಮೇಕಪ್ ರಾಣಿಯ ಮುಖವಾಡ ಬಯಲು!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!

Court and office harassment for those who play Matka!

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.