6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಅರ್ದ ಆಯಸ್ಸು ಕಳೆದರೂ ಮದುವೆಗೆ ಕನ್ಯೆ ಸಿಗದ ಕಾರಣ ಯಲ್ಲಾಪುರದ ಸತೀಶ ಭಟ್ಟ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ರಾಜಾಜಿನಗರದಲ್ಲಿ ಸತೀಶ ಭಟ್ಟ (50) ವಾಸವಾಗಿದ್ದರು. ಚಾಲಕರಾಗಿದ್ದ ಅವರಿಗೆ ಉತ್ತಮ ದುಡಿಮೆಯಿತ್ತು. ಆದರೆ, ಅವರಿಗೆ ಕಂಕಣ ಭಾಗ್ಯ ಮಾತ್ರ ಕೂಡಿ ಬಂದಿರಲಿಲ್ಲ. ಹೀಗಾಗಿ ಅವರು ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮದುವೆ ಆಗಿಲ್ಲ ಎಂಬ ನೋವಿನಲ್ಲಿಯೇ ಸತೀಶ ಭಟ್ಟ ಅವರು ಸರಾಯಿಯ ಮೊರೆ ಹೋಗಿದ್ದರು. ಕಳೆದ ಒಂದು ವಾರದ ಹಿಂದೆ ಮಾಸ್ತಿಬೇಣದ ಹುಣಸೆಮನೆಗೆ ಸತೀಶ ಭಟ್ಟರು ಬಂದಿದ್ದರು. ಅಲ್ಲಿನ ಪರಿಚಯಸ್ಥರಾದ ಸುಬ್ರಾಯ ಹೆಗಡೆ ಅವರ ಮನೆಯಲ್ಲಿ ವಾಸವಾಗಿದ್ದ ಸತೀಶ ಭಟ್ಟರು ತೋಟದ ಮನೆಯ ಮೇಲ್ಚಾವಣಿಯ ತೊಲೆಗೆ ನೇಣು ಹಾಕಿಕೊಂಡರು.

ಬುಧವಾರ ಬೆಳಗ್ಗೆ ಅವರ ಶವ ನೋಡಿದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಉಮ್ಮಚ್ಗಿಯಲ್ಲಿರುವ ಸತೀಶ ಭಟ್ಟರ ಸಹೋದರಿ ಸುಧಾ ಭಟ್ಟ ಸ್ಥಳಕ್ಕೆ ಬಂದು ತಮ್ಮನ ನೆನೆದು ಕಣ್ಣೀರಾದರು. ಕುಟುಂಬದವರ ಜೊತೆ ಚರ್ಚಿಸಿದ ನಂತರ ಸುಧಾ ಭಟ್ಟ ಅವರು ಪೊಲೀಸ್ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಚಾಲಕನ ಚಡ್ಡಿಗೆ ಕೈ ಹಾಕಿದ ಕಳ್ಳಿ: ಮೇಕಪ್ ರಾಣಿಯ ಮುಖವಾಡ ಬಯಲು!

Next Post

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

Next Post
Court and office harassment for those who play Matka!

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

National Games Congratulations on Santosh's achievement!

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.