6
  • Latest
Court and office harassment for those who play Matka!

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

AchyutKumar by AchyutKumar
in ಸ್ಥಳೀಯ
Court and office harassment for those who play Matka!

ಶಿರಸಿ ಎಕ್ಕಂಬಿಯ ಕಾಟೆಮನೆಗೆ ಹೋಗುವ ಕ್ರಾಸಿನಲ್ಲಿ ಮಟ್ಕಾ ಆಡಿಸುತ್ತಿದ್ದ ಶಂಕರ ಪಟಗಾರ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಮಟ್ಕಾ ಬುಕ್ಕಿ ರಾಘು ಶೆಟ್ಟಿ ಕಮಿಶನ್ ಆಸೆ ತೋರಿಸಿದ್ದರಿಂದ ಈ ಕೆಲಸ ಮಾಡುತ್ತಿರುವುದಾಗಿ ಶಂಕರ ಪಟಗಾರ ಬಾಯ್ಬಿಟ್ಟಿದ್ದಾರೆ.

ADVERTISEMENT

ಶಿರಸಿ ಶಾಂತಿನಗರದ ಶಂಕರ ಪಟಗಾರ (50) ತಮ್ಮ ಪಾಡಿಗೆ ತಾವು ವ್ಯಾಪಾರ ಮಾಡಿಕೊಂಡಿದ್ದರು. ಆ ವ್ಯಾಪಾರದಿಂದ ಜೀವನ ನಡೆಸುವುದು ಕಷ್ಟವಾಗಿದ್ದರಿಂದ ಅವರು ಸೊರಗಿದ್ದರು. ಆಗ, ರಾಘು ಶೆಟ್ಟಿ ಅವರ ಮಟ್ಕಾ ಕಮಿಶನ್ ಆಸೆ ಶಂಕರ್ ಪಟಗಾರ್ ಅವರಿಗೆ ಆಸರೆಯಾಯಿತು. ಹೀಗಾಗಿ ಶಂಕರ ಪಟಗಾರ್ ಅವರು ಕಮಿಶನ್ ಆಧಾರದಲ್ಲಿ ಮಟ್ಕಾ ಆಡಿಸುವುದನ್ನು ರೂಢಿಸಿಕೊಂಡಿದ್ದರು.

ಆದರೆ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂತೋಷಕುಮಾರ ಅವರು ಇದನ್ನು ಸಹಿಸಿಕೊಳ್ಳಲಿಲ್ಲ. ತಮ್ಮ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಕ್ರೀಡೆ ನಡೆಯುತ್ತಿರುವ ಬಗ್ಗೆ ಅರಿತು ಅವರು ಏಪ್ರಿಲ್ 21ರ ರಾತ್ರಿ ಶಂಕರ್ ಪಟಗಾರ ಅವರ ಮೇಲೆ ದಾಳಿ ಮಾಡಿದರು. ಕಾಟೆಮನೆ ಬಳಿಯಿರುವ ಚರ್ಚಿನ ಹತ್ತಿರ ಮಟ್ಕಾ ಆಡಿಸುತ್ತಿದ್ದ ಶಂಕರ ಪಟಗಾರ ಅವರು ಪೊಲೀಸರ ದಾಳಿಗೆ ತತ್ತರಿಸಿ ಹೋದರು.

Advertisement. Scroll to continue reading.

1ರೂಪಾಯಿಗೆ 80ರೂ ಕೊಡುವುದಾಗಿ ನಂಬಿಸಿ ಆ ದಿನ ಜನರಿಂದ ಸಂಗ್ರಹಿಸಿದ್ದ 1200ರೂಪಾಯಿಯನ್ನು ಅವರು ಪೊಲೀಸರಿಗೆ ಒಪ್ಪಿಸಿದರು. `ಇದರಲ್ಲಿ ನಂದೇನೂ ತಪ್ಪಿಲ್ಲ’ ಎನ್ನುತ್ತ ರಾಘು ಶೆಟ್ಟಿ ಅವರ ಹೆಸರು ಹೇಳಿದರು. ಮಟ್ಕಾ ಪರಿಕ್ಕರಗಳನ್ನು ವಶಕ್ಕೆಪಡೆದ ಪೊಲೀಸರು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನುಕ್ರಮ ಜರುಗಿಸಿದರು.

Advertisement. Scroll to continue reading.
Previous Post

ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!

Next Post

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ