6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ ವಂದಿಗೆಯ ಬೊಮ್ಮಯ್ಯ ಆಗೇರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಾಯಿ ಕುಡಿದು ಮನೆಯಲ್ಲಿ ಸದಾ ಗಲಾಟೆ ಮಾಡುತ್ತಿದ್ದ ಅವರು ಏಕಾಏಕಿ ಮನೆಯಲ್ಲಿದ್ದವರೆಲ್ಲರನ್ನು ಹೊರದಬ್ಬಿ ಪ್ರಾಣ ಬಿಟ್ಟಿದ್ದಾರೆ.

Advertisement. Scroll to continue reading.

45 ವರ್ಷದ ಬೊಮ್ಮಯ್ಯ ಆಗೇರ್ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ದಿನಾಲು ಸರಾಯಿ ಕುಡಿದು ಅವರು ಹೆಂಡತಿ ಮಕ್ಕಳ ಜೊತೆ ಜಗಳವಾಡುತ್ತಿದ್ದರು. ಏಪ್ರಿಲ್ 21ರಂದು ಸಹ ಸರಾಯಿ ಸೇವಿಸಿ ಮನೆಗೆ ಬಂದವರು ರಾತ್ರಿಯಿಡೀ ಜಗಳವಾಡಿದರು. ಮನೆಯಲ್ಲಿದ್ದ ಅವರ ಪತ್ನಿ ಅನಿತಾ ಆಗೇರ್ ಹಾಗೂ ಮಕ್ಕಳನ್ನು ಮನೆಯಿಂದ ಹೊರ ಹಾಕಿದರು. ಮನೆಯ ಬಾಗಿಲು ಹಾಕಿ ಒಳಗಡೆಯಿಂದ ಚಿಲಕವನ್ನು ಹಾಕಿಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಆ ದಿನ ರಾತ್ರಿ 9 ಗಂಟೆ ವೇಳೆಗೆ ಅನಿತಾ ಆಗೇರ್ ಅವರು ಮನೆಯ ಬಾಗಿಲು ಒಡೆದು ಒಳಗೆ ಹೊದರು. ಆಗ ಅಲ್ಲಿ ಬೊಮ್ಮಯ್ಯ ಆಗೇರ್ ಹಗ್ಗದಿಂದ ನೇಣು ಹಾಕಿಕೊಂಡಿದ್ದರು. ಅವರನ್ನು ಅಂಕೋಲಾ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಬೊಮ್ಮಯ್ಯ ಆಗೇರ್ ಸಾವನಪ್ಪಿರುವ ಸುದ್ದಿ ತಿಳಿಸಿದರು.

ShareSendTweetShare
ADVERTISEMENT
Previous Post

ಕಮಿಷನ್ ಮೇಲೆ ಆಸೆ: ವ್ಯಾಪಾರಿಯ ತಲೆತಿರುಗಿಸಿದ ಮಟ್ಕಾ ಬುಕ್ಕಿ!

Next Post

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

Next Post
National Games Congratulations on Santosh's achievement!

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

The plan to plant forests in cultivated areas The forum is dissatisfied!

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

A banana tree covering a highway pothole!

ಹೆದ್ದಾರಿ ಹೊಂಡ ಮುಚ್ಚಿದ ಬಾಳೆಗಿಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.