6
  • Latest
National Games Congratulations on Santosh's achievement!

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

AchyutKumar by AchyutKumar
in ದೇಶ - ವಿದೇಶ
National Games Congratulations on Santosh's achievement!

ದೇಶದ ನಾನಾ ಭಾಗಗಳಿಂದ ಭಾಗವಹಿಸಿದ್ದ 1620ಕ್ಕೂ ಅಧಿಕ ಓಟಗಾರರರ ಜೊತೆ ಸ್ಪರ್ಧಿಸಿದ್ದ ಯಲ್ಲಾಪುರದ ಸಂತೋಷ ಮರಾಠಿ ಚಿನ್ನದ ಪದಕ ಗೆದ್ದಿದ್ದಾರೆ.

ADVERTISEMENT

ಏಪ್ರಿಲ್ 21ರಿಂದ ಮೂರು ದಿನಗಳ ಕಾಲ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂ’ನಲ್ಲಿ ರಾಷ್ಟ್ರೀಯ ವೆಟರನ್ ಅಥ್ಲೆಟಿಕ್ ಚಾಂಪಿಯನ್‌ಶಿಫ್ ನಡೆಯಿತು. ವೆಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 44 ನೇ ರಾಷ್ಟ್ರೀಯ ವೆಟರನ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾಕೂಟ ಇದಾಗಿತ್ತು. ತಮಿಳುನಾಡು, ಕೇರಳ, ಪಂಜಾಬ್, ಛತ್ತೀಸ್ಗಡ, ಹರಿಯಾಣ ಭಾಗದ ಸ್ಪರ್ಧಾಳುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಯಲ್ಲಾಪುರ ಬೆಡಸಗದ್ದೆಯ ಸಂತೋಷ ಮರಾಠಿ ಅವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

1500 ಮೀಟರ್ ಓಟದ ಸ್ಪರ್ಧೆ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಸಂತೋಷ ಮರಾಠಿ ಅವರು 4ನೇ ಸ್ಥಾನಪಡೆದರು. 4*4000ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದರು. 4*100 ರಿಲೆಯಲ್ಲಿ ಅವರು ಬಂಗಾರ ಪದಕ ಪಡೆಯುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದರು. `ಯಲ್ಲಾಪುರದ ಕ್ರೀಡಾ ತರಬೇತುದಾರ ಜಿ ಎಂ ತಾಂಡುರಾಯನ್ ಅವರಲ್ಲಿ ತರಬೇತಿಪಡೆದಿದ್ದರಿಂದ ಈ ಸಾಧನೆ ಸಾಧ್ಯವಾಯಿತು’ ಎಂದು ಸಂತೋಷ ಮರಾಠಿ ಅವರು ತಮ್ಮ ಗುರುಗಳನ್ನು ಸ್ಮರಿಸಿದರು.

Advertisement. Scroll to continue reading.

ಈ ಹಿಂದೆ ದಕ್ಷಿಣ ಏಷ್ಯಾದ ಮಾಸ್ಟರ್ ಅಥ್ಲೆಟಿಕ್ ಓಪನ್ ಚಾಂಪಿಯನ್‌ಶಿಪ್’ನ ಸಹ ಸಂತೋಷ ಮರಾಠಿ ಅವರು ಬೆಳ್ಳಿ ಪದಕದ ಜೊತೆ ವಿವಿಧ ಬಹುಮಾನಗಳನ್ನು ಪಡೆದಿದ್ದರು. ಕ್ರೀಡಾ ಪ್ರೋತ್ಸಾಹಕರಾದ ಅಶೋಕ್ ನಾಯಕ್, ಮಹೇಶ ಆಲ್ಮತ್ತ, ಗಣೇಶಚಂದ್ರ ಪಂಡರಾಪುರ, ಅನಂತ ದೇವಕರ್, ಮಹದೇವಚಂದ್ರ ಪಂಡ್ರಾಪುರ, ಶಾಮೊಕ್ ಪಾಟೀಲ್, ಸುಧೀರ್ ಆಚಾರ್ಯ, ರಾಜೇಶ್ವರಿ ಶಿರೂರು, ಕಲ್ಪನಾ ಗಜಾನನ ನಾಯ್ಕ, ಶಿವಲಿಂಗಯ್ಯ ಎಸ್ ಅಲ್ಲಯ್ಯನವರಮಠ ಅವರು ಸಂತೋಷ ಮರಾಠಿ ಅವರ ಸಾಧನೆಗೆ ಸಂತಸವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಕುಟುಂಬದವರಿಗೆ ತೊಂದರೆ ಕೊಡುತ್ತಿದ್ದ ಕುಡುಕ ಸಾವು!

Next Post

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

Next Post
The plan to plant forests in cultivated areas The forum is dissatisfied!

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ