6
  • Latest
The plan to plant forests in cultivated areas The forum is dissatisfied!

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

AchyutKumar by AchyutKumar
April 24, 2025
in ಸ್ಥಳೀಯ
The plan to plant forests in cultivated areas The forum is dissatisfied!
advt advt advt
ADVERTISEMENT

ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿದ್ದ ಕ್ಷೇತ್ರದಲ್ಲಿ ಅರಣ್ಯ ಸಿಬ್ಬಂದಿ ಕಾಡು ಗಿಡ ನೆಡಲು ಗುಂಡಿ ತೋಡಿದ್ದು, ಹೋರಾಟಗಾರರ ವೇದಿಕೆ ಇದನ್ನು ಖಂಡಿಸಿದೆ. ಹೊನ್ನಾವರದ ವಿವಿಧ ಕಡೆ ಅರಣ್ಯ ಇಲಾಖೆ ಗುಂಡಿ ತೋಡಿರುವುದಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸದಸ್ಯರು ಅಸಮಧಾನ ಹೊರಹಾಕಿದ್ದಾರೆ.

ಗುರುವಾರ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹಾಗೂ ಅವರ ಸಹಚರರು ಗುಂಡಿ ತೆಗೆದ ಕ್ಷೇತ್ರ ಸರ್ವೇ ನಡೆಸಿದರು. ಗುಂಡಿಯ ಆಳ-ಅಗಲ ವೀಕ್ಷಿಸಿದ ಅವರು ಅರಣ್ಯ ಸಿಬ್ಬಂದಿ ನಡವಳಿಕೆಯನ್ನು ಪ್ರಶ್ನಿಸಿದರು. `ಅರಣ್ಯವಾಸಿಗಳ ಸಾಗುವಳಿಗೆಗೆ ಆತಂಕ ಮಾಡದಂತೆ ನಿರ್ದೇಶನ ನೀಡಬೇಕು’ ಎಂದು ಹಿರಿಯ ಅಧಿಕಾರಿಗಳನ್ನು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆ ಭಾಗದ ಸಹಾಯಕ ಸಂರಕ್ಷಣಾಧಿಕಾರಿ ಲೋಹಿತ ಅವರನ್ನು ಹೋರಾಟಗಾರರು ಭೇಟಿ ಮಾಡಿ ತಮ್ಮ ಬೇಡಿಕೆಗಳ ಪಟ್ಟಿ ಸಲ್ಲಿಸಿದರು. ಮುಂದಿನ 8 ದಿನದ ಒಳಗೆ ಸೂಕ್ತ ಕ್ರಮ ಜರುಗಿಸದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಹೊನ್ನಾವರದ ಸಾಲ್ಕೋಡ, ಜಲವಳ್ಳಿ ಕರ್ಕಿ, ಮಾಗೋಡ ಭಾಗದ ಜನರು ಇದಕ್ಕೆ ಧ್ವನಿಗೂಡಿಸಿದರು.

ಹೋರಾಟ ವೇದಿಕೆ ನಿಯೋಗದಲ್ಲಿ ಸಂಚಾಲಕ ಮಹೇಶ ನಾಯ್ಕ ಕಾನಕ್ಕಿ, ಕುಮಟಾ ಅಧ್ಯಕ್ಷ ಮಂಜುನಾಥ ಮರಾಠಿ, ಪ್ರಮುಖರಾದ ವಿನೋದ ನಾಯ್ಕ ಯಲ್ಕೊಟಗಿ, ಸುರೇಶ ನಗರಬಸ್ತಿಕೇರಿ, ಲಂಬೋದರ ನಾಯ್ಕ, ಮಾದೇವ ಮರಾಠಿ, ಅನಿತಾ ಲೋಫೀಸ್, ಸಂತೋಷ ನಾಯ್ಕ, ಶಾಂತಾನ್ ಪಿಂಟೋ, ಮೋಹನ ನಾಯ್ಕ, ವಿಘೇಶ್ವರ ಹೆರಂಗಡಿ, ಜನಾರ್ಧನ ನಾಯ್ಕ, ಥಾಮಸ ಲೋಬೋ, ಗಣೇಶ ನಾಯ್ಕ, ಚಂದ್ರಹಾಸ ನಾಯ್ಕ, ಹೇಮಲತಾ ನಾಯ್ಕ ಸಹ ಜೊತೆಗಿದ್ದರು.

ShareSendTweetShare
ADVERTISEMENT
Previous Post

ರಾಷ್ಟ್ರೀಯ ಕ್ರೀಡಾಕೂಟ: ಸಂತೋಷನ ಸಾಧನೆಗೆ ಸಂತಸ!

Next Post

ಹೆದ್ದಾರಿ ಹೊಂಡ ಮುಚ್ಚಿದ ಬಾಳೆಗಿಡ!

Next Post
A banana tree covering a highway pothole!

ಹೆದ್ದಾರಿ ಹೊಂಡ ಮುಚ್ಚಿದ ಬಾಳೆಗಿಡ!

Those who came for trekking drowned Medical student's life ended!

ಚಾರಣಕ್ಕೆ ಬಂದವರು ಸಮುದ್ರಪಾಲು: ವೈದ್ಯಕೀಯ ವಿದ್ಯಾರ್ಥಿನಿಯರ ಬದುಕು ಅಂತ್ಯ!

What are those Pakistani citizens doing in Bhatkal

ಆ ಪಾಕಿಸ್ತಾನಿ ಪ್ರಜೆಗಳಿಗೆ ಭಟ್ಕಳದಲ್ಲಿ ಏನು ಕೆಲಸ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.