6
  • Latest
A banana tree covering a highway pothole!

ಹೆದ್ದಾರಿ ಹೊಂಡ ಮುಚ್ಚಿದ ಬಾಳೆಗಿಡ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆದ್ದಾರಿ ಹೊಂಡ ಮುಚ್ಚಿದ ಬಾಳೆಗಿಡ!

AchyutKumar by AchyutKumar
in ಸ್ಥಳೀಯ
A banana tree covering a highway pothole!

ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯ ಹೊಂಡಗಳಿoದ ಆಗುವ ಸಮಸ್ಯೆ ಅರಿತ ಕಾಂಗ್ರೆಸ್ ಕಾರ್ಯಕರ್ತರು ಬಾಳೆಗಿಡ ನೆಟ್ಟು ಆ ಹೊಂಡವನ್ನು ಮುಚ್ಚಿದ್ದಾರೆ!

ADVERTISEMENT

ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ವಿಳಂಬ ನೀತಿ ವಿರುದ್ಧ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಿಲೇಕಣಿಯಲ್ಲಿನ ಹೊಂಡಗಳನ್ನು ನೋಡಿ ಅವರು ಆಕ್ರೋಶವ್ಯಕ್ತಪಡಿಸಿದರು. `ಹೆದ್ದಾರಿಯಲ್ಲಿನ ಹೊಂಡದಿoದಾಗಿ ಅಪಘಾತ ಪ್ರಮಾಣ ಹೆಚ್ಚಾಗಿದೆ. ಮಳೆ ಶುರುವಾದರೆ ಇಲ್ಲಿನವರ ಸಮಸ್ಯೆ ಇನ್ನಷ್ಟು ಹದಗೆಡಲಿದೆ’ ಎಂದು ಪ್ರತಿಭಟನಾಕಾರರು ವಿವರಿಸಿದರು.

`ಕಳೆದ ವರ್ಷ ಮಳೆ ಸುರಿದಾಗಲೂ ಜನ ಸಮಸ್ಯೆ ಅನುಭವಿಸಿದ್ದರು. ಈ ಭಾಗದ ಸಂಚಾರ ಅಸ್ತವ್ಯಸ್ಥವಾಗಿದ್ದು, ಕೂಡಲೇ ರಸ್ತೆ ರಿಪೇರಿ ನಡೆಸಬೇಕು’ ಎಂದು ಪಟ್ಟುಹಿಡಿದರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಜಿಲ್ಲಾಡಳಿತದ ವಿರುದ್ಧವೂ ಅಸಮಧಾನ ಹೊರಹಾಕಿದರು.

Advertisement. Scroll to continue reading.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲೈಸುವ ಪ್ರಯತ್ನ ಮಾಡಿದರು. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. `ಹೆದ್ದಾರಿ ಕೆಲಸ ಮುಗಿಸುವ ದಿನಾಂಕದ ಬಗ್ಗೆ ಪ್ರಕಟಿಸುವವರೆಗೂ ಧರಣಿ ಹಿಂಪಡೆಯುವುದಿಲ್ಲ’ ಎಂದು ಪ್ರತಿಭಟನಾಕಾರರು ಹೇಳಿದರು.

Advertisement. Scroll to continue reading.

`ಈ ರಸ್ತೆ ವಿಷಯವಾಗಿ ಇನ್ನೂ ಅನೇಕರಿಗೆ ಪರಿಹಾರ ನೀಡುವುದು ಬಾಕಿಯಿದೆ. ವಿದ್ಯುತ್ ಕಂಬ ಅಳವಡಿಸುವಿಕೆ, ಕುಡಿಯುವ ನೀರಿನ ಪೈಪ್ ಪೂರೈಕೆ ಕೆಲಸವೂ ಆಗಬೇಕಿದೆ. ಅದಕ್ಕಾಗಿ ಕಾಮಗಾರಿ ನಿಧಾನವಾಗುತ್ತಿದೆ’ ಎಂದು ಹೆದ್ದಾರಿ ಅಧಿಕಾರಿಗಳು ಸಮಜಾಯಿಶಿ ನೀಡಿದರು. ಅದಾಗಿಯೂ ಪ್ರತಿಭಟನಾಕಾರರು ಆ ಮಾತು ಒಪ್ಪಲಿಲ್ಲ.

Previous Post

ಸಾಗುವಳಿ ಕ್ಷೇತ್ರದಲ್ಲಿ ಅರಣ್ಯ ಗಿಡ ನೆಡುವ ಹುನ್ನಾರ: ಹೋರಾಟ ವೇದಿಕೆ ಅಸಮಧಾನ!

Next Post

ಚಾರಣಕ್ಕೆ ಬಂದವರು ಸಮುದ್ರಪಾಲು: ವೈದ್ಯಕೀಯ ವಿದ್ಯಾರ್ಥಿನಿಯರ ಬದುಕು ಅಂತ್ಯ!

Next Post
Those who came for trekking drowned Medical student's life ended!

ಚಾರಣಕ್ಕೆ ಬಂದವರು ಸಮುದ್ರಪಾಲು: ವೈದ್ಯಕೀಯ ವಿದ್ಯಾರ್ಥಿನಿಯರ ಬದುಕು ಅಂತ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ