6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

AchyutKumar by AchyutKumar
April 25, 2025
in ಸ್ಥಳೀಯ
advt advt advt
ADVERTISEMENT

ಕಾರವಾರದ ಕೈಗಾ ಅಣು ವಿದ್ಯುತ್ ಘಟಕದ 5 ಮತ್ತು 6ನೇ ಕ್ಯಾಂಟಿನ್’ನಲ್ಲಿ ಅಡುಗೆ ಕೆಲಸ ಮಾಡುವ ವಿಜ್ರೇಶ್ ಅವದ್ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ್ದಾರೆ.

Advertisement. Scroll to continue reading.

ಉತ್ತರ ಪ್ರದೇಶದ ವಿಜ್ರೇಶ್ ಅವದ್ ಅವರು 15 ಕಾರ್ಮಿಕರ ಜೊತೆ ಶುಕ್ರವಾರ ಕೆಲಸ ಮಾಡುತ್ತಿದ್ದರು. ಬೆಳಗ್ಗೆ 7 ಗಂಟೆ ಅವಧಿಗೆ ಅಡುಗೆ ಕೋಣೆಯಿಂದ ಸ್ಟೋರ್ ರೂಮಿಗೆ ತೆರಳಿದ ಅವರು ಅಲ್ಲಿಯೇ ಕುಸಿದು ಬಿದ್ದರು. ಉಳಿದ ಕಾರ್ಮಿಕರು ಅವರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಆದರೆ, ವಿಜ್ರೇಶ್ ಅವದ್ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಎಲ್ಲರೂ ಸೇರಿ ವಿಜ್ರೇಶ್ ಅವರನ್ನು ಕೈಗಾ ಟೌನ್‌ಶಿಪ್ ಆಸ್ಪತ್ರೆಗೆ ಕರೆತಂದರು. ಅಲ್ಲಿನ ವೈದ್ಯರು ವಿಜ್ರೇಶ್ ಅವರು ಈಗಾಗಲೇ ಸಾವನಪ್ಪಿದ ಬಗ್ಗೆ ಘೋಷಿಸಿದರು. ಈ ಬಗ್ಗೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕೈಗಾದ ಕಾರ್ಮಿಕ ರಾಕೇಶ್ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಅಕ್ರಮ ಮಾಂಸ ಮಾರಾಟ: ಸಿಕ್ಕಿಬಿದ್ದವನಿಗೆ ಜೈಲು ಊಟ!

Next Post

ಅಂಕೋಲಾ: ಮಿತಿ ಮೀರಿದ ಮಟ್ಕಾ!

Next Post
Court and office harassment for those who play Matka!

ಅಂಕೋಲಾ: ಮಿತಿ ಮೀರಿದ ಮಟ್ಕಾ!

Minister's concern about college girls Government considering providing sex education!

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Uttara Kannada There is no need to worry about the Pakistani citizens here at the moment!

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.