6
  • Latest
Court and office harassment for those who play Matka!

ಅಂಕೋಲಾ: ಮಿತಿ ಮೀರಿದ ಮಟ್ಕಾ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಮಿತಿ ಮೀರಿದ ಮಟ್ಕಾ!

AchyutKumar by AchyutKumar
April 25, 2025
in ಸ್ಥಳೀಯ
Court and office harassment for those who play Matka!
advt advt advt
ADVERTISEMENT

ಅಂಕೋಲಾದಲ್ಲಿ ಮಟ್ಕಾ ಆಡಿಸುವವರನ್ನು ಪತ್ತೆ ಮಾಡಿದ ಪೊಲೀಸರು ಒಂದೇ ದಿನ ಹಲವು ಕಡೆ ದಾಳಿ ನಡೆಸಿ ಅವರ ಹೆಡೆಮುರಿ ಕಟ್ಟಿದ್ದಾರೆ.

ಏಪ್ರಿಲ್ 23ರಂದು ಶಿರೂರಿನ ನಾಗಪ್ಪ ಗೌಡ ಅವರು ಗೂಡಂಗಡಿಯಲ್ಲಿ ಮಟ್ಕಾ ಆಡಿಸುವಾಗ ಪಿಎಸ್‌ಐ ಉದ್ದಪ್ಪ ದರಪ್ಪನವರ್ ಅವರ ಬಳಿ ಸಿಕ್ಕಿ ಬಿದ್ದಿದ್ದಾರೆ. ಶಿರೂರು ಬೀರ ದೇವಸ್ಥಾನದ ಹತ್ತಿರ ಅವರು ಮಟ್ಕಾ ಆಡಿಸುತ್ತಿದ್ದರು.

ADVERTISEMENT
ADVERTISEMENT

ಕೂಲಿ ಕೆಲಸ ಮಾಡಿಕೊಂಡಿದ್ದ ಅಂಕೋಲ ಬೆಳಂಬಾರದ ರಾಜು ಗೌಡ ಅವರು ಪೂಜಗೇರಿ ಸೇತುವೆ ಹತ್ತಿರ ಮಟ್ಕಾ ಆಡಿಸುವಾಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾರೆ. ಮೀನುಗಾರಿಕೆ ನಡೆಸುವ ಬೆಳಂಬಾರದ ಮಾರುತಿ ಖಾರ್ವಿ ಅವರು ಕುಂಬಾರಕೇರಿ ಕದಂಬೇಶ್ವರ ದೇವಸ್ಥಾನ ಕಟ್ಟೆಯ ಬಳಿ ಮಟ್ಕಾ ಆಡಿಸುವಾಗ ಪಿಎಸ್‌ಐ ಸುನೀಲ ಹುಲ್ಲೊಳ್ಳಿ ಅವರ ಬಳಿ ಸಿಕ್ಕಿ ಬಿದ್ದಿದ್ದಾರೆ.

Advertisement. Scroll to continue reading.
Advertisement. Scroll to continue reading.

ವಂದಿಗೆ ಡಿಪೋ ರಸ್ತೆ ಬಳಿ ಕಿರಾಣಿ ಅಂಗಡಿ ನಡೆಸುವ ಉದಯ ನಾಯ್ಕ ಅವರು ಮಟ್ಕಾ ಆಡಿಸುತ್ತಿದ್ದಾಗ ಪಿಐ ಚಂದ್ರಶೇಖರ ಮಠಪತಿ ದಾಳಿ ಮಾಡಿದ್ದಾರೆ. ಅಂಬಾರಕೊಡ್ಲದ ಮಂಜುನಾಥ ಗೌಡ ಅವರು ಸಹ ತಮ್ಮ ಕಿರಾಣಿ ಅಂಗಡಿ ಬಳಿ ಮಟ್ಕಾ ಆಡಿಸುತ್ತಾಗ ಸಿಕ್ಕಿ ಬಿದ್ದಿದ್ದಾರೆ. ಈ ಎಲ್ಲರ ಬಳಿಯಿದ್ದ ಹಣ, ಮಟ್ಕಾ ಪರಿಕ್ಕರ ವಶಕ್ಕೆಪಡೆದ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

 

ShareSendTweetShare
ADVERTISEMENT
Previous Post

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

Next Post

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Next Post
Minister's concern about college girls Government considering providing sex education!

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Uttara Kannada There is no need to worry about the Pakistani citizens here at the moment!

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Environmentally sensitive report author: Kasturi Rangan is no more..

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.