6
  • Latest
Court and office harassment for those who play Matka!

ಅಂಕೋಲಾ: ಮಿತಿ ಮೀರಿದ ಮಟ್ಕಾ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಮಿತಿ ಮೀರಿದ ಮಟ್ಕಾ!

AchyutKumar by AchyutKumar
in ಸ್ಥಳೀಯ
Court and office harassment for those who play Matka!

ಅಂಕೋಲಾದಲ್ಲಿ ಮಟ್ಕಾ ಆಡಿಸುವವರನ್ನು ಪತ್ತೆ ಮಾಡಿದ ಪೊಲೀಸರು ಒಂದೇ ದಿನ ಹಲವು ಕಡೆ ದಾಳಿ ನಡೆಸಿ ಅವರ ಹೆಡೆಮುರಿ ಕಟ್ಟಿದ್ದಾರೆ.

ADVERTISEMENT

ಏಪ್ರಿಲ್ 23ರಂದು ಶಿರೂರಿನ ನಾಗಪ್ಪ ಗೌಡ ಅವರು ಗೂಡಂಗಡಿಯಲ್ಲಿ ಮಟ್ಕಾ ಆಡಿಸುವಾಗ ಪಿಎಸ್‌ಐ ಉದ್ದಪ್ಪ ದರಪ್ಪನವರ್ ಅವರ ಬಳಿ ಸಿಕ್ಕಿ ಬಿದ್ದಿದ್ದಾರೆ. ಶಿರೂರು ಬೀರ ದೇವಸ್ಥಾನದ ಹತ್ತಿರ ಅವರು ಮಟ್ಕಾ ಆಡಿಸುತ್ತಿದ್ದರು.

ಕೂಲಿ ಕೆಲಸ ಮಾಡಿಕೊಂಡಿದ್ದ ಅಂಕೋಲ ಬೆಳಂಬಾರದ ರಾಜು ಗೌಡ ಅವರು ಪೂಜಗೇರಿ ಸೇತುವೆ ಹತ್ತಿರ ಮಟ್ಕಾ ಆಡಿಸುವಾಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾರೆ. ಮೀನುಗಾರಿಕೆ ನಡೆಸುವ ಬೆಳಂಬಾರದ ಮಾರುತಿ ಖಾರ್ವಿ ಅವರು ಕುಂಬಾರಕೇರಿ ಕದಂಬೇಶ್ವರ ದೇವಸ್ಥಾನ ಕಟ್ಟೆಯ ಬಳಿ ಮಟ್ಕಾ ಆಡಿಸುವಾಗ ಪಿಎಸ್‌ಐ ಸುನೀಲ ಹುಲ್ಲೊಳ್ಳಿ ಅವರ ಬಳಿ ಸಿಕ್ಕಿ ಬಿದ್ದಿದ್ದಾರೆ.

Advertisement. Scroll to continue reading.

ವಂದಿಗೆ ಡಿಪೋ ರಸ್ತೆ ಬಳಿ ಕಿರಾಣಿ ಅಂಗಡಿ ನಡೆಸುವ ಉದಯ ನಾಯ್ಕ ಅವರು ಮಟ್ಕಾ ಆಡಿಸುತ್ತಿದ್ದಾಗ ಪಿಐ ಚಂದ್ರಶೇಖರ ಮಠಪತಿ ದಾಳಿ ಮಾಡಿದ್ದಾರೆ. ಅಂಬಾರಕೊಡ್ಲದ ಮಂಜುನಾಥ ಗೌಡ ಅವರು ಸಹ ತಮ್ಮ ಕಿರಾಣಿ ಅಂಗಡಿ ಬಳಿ ಮಟ್ಕಾ ಆಡಿಸುತ್ತಾಗ ಸಿಕ್ಕಿ ಬಿದ್ದಿದ್ದಾರೆ. ಈ ಎಲ್ಲರ ಬಳಿಯಿದ್ದ ಹಣ, ಮಟ್ಕಾ ಪರಿಕ್ಕರ ವಶಕ್ಕೆಪಡೆದ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.

 

Previous Post

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

Next Post

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Next Post
Minister's concern about college girls Government considering providing sex education!

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ