6
  • Latest
Minister's concern about college girls Government considering providing sex education!

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

AchyutKumar by AchyutKumar
in ರಾಜ್ಯ
Minister's concern about college girls Government considering providing sex education!

ಶಿರಸಿಯ ಆಸ್ಪತ್ರೆ ಕಾಮಗಾರಿ ವೀಕ್ಷಿಸಿದ ಆರೋಗ್ಯ ಸಚಿವ ದಿನೇಶ ಗುಂಡುರಾವ್. ಕ್ಷೇತ್ರ ಶಾಸಕ ಭೀಮಣ್ಣ ನಾಯ್ಕ ಇತರರು ಚಿತ್ರದಲ್ಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿನ ಬಾಲ ಗರ್ಭಿಣಿಯರ ಬಗ್ಗೆ ಆರೋಗ್ಯ ಮಂತ್ರಿ ದಿನೇಶ ಗುಂಡೂರಾವ್ ಕಳವಳವ್ಯಕ್ತಪಡಿಸಿದ್ದಾರೆ. ಜೊತೆಗೆ, `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

ADVERTISEMENT

ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು ಶಿರಸಿ-ಸಿದ್ದಾಪುರ-ಯಲ್ಲಾಪುರ ಭಾಗದಲ್ಲಿ ಸಂಚಾರ ನಡೆಸಿದರು. ಶಿರಸಿಯ ಆಡಳಿತ ಸೌಧದ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. `ಈಚೆಗೆ ಹದಿಹರೆಯದವರ ಗರ್ಭಧಾರಣೆ ಹೆಚ್ಚಾಗುತ್ತಿದೆ. ನಂತರ ಮಾತ್ರೆಗಳನ್ನು ತೆಗೆದುಕೊಂಡು ಗರ್ಭಪಾತ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಎದುರಾಗುತ್ತಿದೆ’ ಎಂದು ಅವರು ಆತಂಕವ್ಯಕ್ತಪಡಿಸಿದರು. ಈ ವೇಳೆ `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಪ್ರತಿಪಾದಿಸಿದರು.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಬಹಳ ವ್ಯತ್ಯಾಸ ಕಾಣುತ್ತಿದೆ. ಯಾವ ಕಾರಣದಿಂದ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಿದೆ? ಎಂದು ಪತ್ತೆ ಮಾಡಿ’ ಎಂದು ಅಧಿಕಾರಿಗಳಿಗೆ ಆದೇಶಿಸಿದರು. ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿ ನಿರಂತರ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು. `ಭ್ರೂಣ ಪತ್ತೆ ಹಚ್ಚುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾದ ಬಗ್ಗೆ ಡಿಜಿಟಲ್ ವರದಿ ಪ್ರಸಾರ ಮಾಡಿತ್ತು. ಅದನ್ನು ಇಲ್ಲಿ ಓದಿ: ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ-ಕಳವಳ

Advertisement. Scroll to continue reading.

`ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ ಹಾಗೂ ದಾಂಡೇಲಿಯಲ್ಲಿ ನಕಲಿ ವೈದ್ಯರಿದ್ದರು. ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜಕುಮಾರ ಸಭೆಗೆ ಮಾಹಿತಿ ನೀಡಿದರು.

Previous Post

ಅಂಕೋಲಾ: ಮಿತಿ ಮೀರಿದ ಮಟ್ಕಾ!

Next Post

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Next Post
Uttara Kannada There is no need to worry about the Pakistani citizens here at the moment!

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ