6
  • Latest
Minister's concern about college girls Government considering providing sex education!

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

AchyutKumar by AchyutKumar
April 25, 2025
in ರಾಜ್ಯ
Minister's concern about college girls Government considering providing sex education!

ಶಿರಸಿಯ ಆಸ್ಪತ್ರೆ ಕಾಮಗಾರಿ ವೀಕ್ಷಿಸಿದ ಆರೋಗ್ಯ ಸಚಿವ ದಿನೇಶ ಗುಂಡುರಾವ್. ಕ್ಷೇತ್ರ ಶಾಸಕ ಭೀಮಣ್ಣ ನಾಯ್ಕ ಇತರರು ಚಿತ್ರದಲ್ಲಿದ್ದಾರೆ.

advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿನ ಬಾಲ ಗರ್ಭಿಣಿಯರ ಬಗ್ಗೆ ಆರೋಗ್ಯ ಮಂತ್ರಿ ದಿನೇಶ ಗುಂಡೂರಾವ್ ಕಳವಳವ್ಯಕ್ತಪಡಿಸಿದ್ದಾರೆ. ಜೊತೆಗೆ, `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು ಶಿರಸಿ-ಸಿದ್ದಾಪುರ-ಯಲ್ಲಾಪುರ ಭಾಗದಲ್ಲಿ ಸಂಚಾರ ನಡೆಸಿದರು. ಶಿರಸಿಯ ಆಡಳಿತ ಸೌಧದ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. `ಈಚೆಗೆ ಹದಿಹರೆಯದವರ ಗರ್ಭಧಾರಣೆ ಹೆಚ್ಚಾಗುತ್ತಿದೆ. ನಂತರ ಮಾತ್ರೆಗಳನ್ನು ತೆಗೆದುಕೊಂಡು ಗರ್ಭಪಾತ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಹೆಣ್ಣು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಎದುರಾಗುತ್ತಿದೆ’ ಎಂದು ಅವರು ಆತಂಕವ್ಯಕ್ತಪಡಿಸಿದರು. ಈ ವೇಳೆ `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಪ್ರತಿಪಾದಿಸಿದರು.

ADVERTISEMENT
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಬಹಳ ವ್ಯತ್ಯಾಸ ಕಾಣುತ್ತಿದೆ. ಯಾವ ಕಾರಣದಿಂದ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಿದೆ? ಎಂದು ಪತ್ತೆ ಮಾಡಿ’ ಎಂದು ಅಧಿಕಾರಿಗಳಿಗೆ ಆದೇಶಿಸಿದರು. ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿ ನಿರಂತರ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು. `ಭ್ರೂಣ ಪತ್ತೆ ಹಚ್ಚುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement. Scroll to continue reading.
Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾದ ಬಗ್ಗೆ ಡಿಜಿಟಲ್ ವರದಿ ಪ್ರಸಾರ ಮಾಡಿತ್ತು. ಅದನ್ನು ಇಲ್ಲಿ ಓದಿ: ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ-ಕಳವಳ

`ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ ಹಾಗೂ ದಾಂಡೇಲಿಯಲ್ಲಿ ನಕಲಿ ವೈದ್ಯರಿದ್ದರು. ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜಕುಮಾರ ಸಭೆಗೆ ಮಾಹಿತಿ ನೀಡಿದರು.

ShareSendTweetShare
ADVERTISEMENT
Previous Post

ಅಂಕೋಲಾ: ಮಿತಿ ಮೀರಿದ ಮಟ್ಕಾ!

Next Post

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Next Post
Uttara Kannada There is no need to worry about the Pakistani citizens here at the moment!

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Environmentally sensitive report author: Kasturi Rangan is no more..

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

Crop insurance Farmers' apathy towards paying premiums!

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.