6
  • Latest
Uttara Kannada There is no need to worry about the Pakistani citizens here at the moment!

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

AchyutKumar by AchyutKumar
April 25, 2025
in ದೇಶ - ವಿದೇಶ
Uttara Kannada There is no need to worry about the Pakistani citizens here at the moment!
advt advt advt
ADVERTISEMENT

ಕರ್ನಾಟಕದಲ್ಲಿ ಒಟ್ಟು 88 ಪಾಕಿಸ್ತಾನಿ ಪ್ರಜೆಗಳಿದ್ದು, ಅದರಲ್ಲಿ ಹೆಚ್ಚಿನವರು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದಾರೆ. ಆ ಪೈಕಿ ಭಟ್ಕಳದಲ್ಲಿ 14 ಜನ ಹಾಗೂ ಕಾರವಾರದಲ್ಲಿ ಒಬ್ಬರು ನೆಲೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವವರೆಲ್ಲರೂ ದೀರ್ಘಕಾಲಿಕ ಅವಧಿಯ ವೀಸಾ ಪಡೆದಿರುವ ಕಾರಣ ಮತ್ತೆ ಪಾಕಿಸ್ತಾನಕ್ಕೆ ಗಡಿಪಾರು ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಶುಕ್ರವಾರ ಸಂಜೆ ಈ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಾಹಿತಿ ಹಂಚಿಕೊAಡಿದ್ದಾರೆ. `ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಬಳಿಕ ಸರ್ಕಾರ ಪಾಕಿಸ್ತಾನಿ ಪ್ರಜೆಗಳನ್ನು ಏ 27ರೊಳಗೆ ದೇಶದಿಂದ ಹೊರಕ್ಕೆ ಕಳುಹಿಸಲು ಸರ್ಕಾರ ಸೂಚನೆ ನೀಡಿದೆ. ಮೆಡಿಕಲ್ ವಿಸಾ ಹೊಂದಿರುವವರಿಗೆ ಏ 29ರೊಳಗೆ ಗಡಿಪಾರು ಮಾಡುವಂತೆ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗಡಿಪಾರು ಆಗಬೇಕಾದ ಯಾವುದೇ ವ್ಯಕ್ತಿಗಳಿಲ್ಲ’ ಎಂದವರು ಸ್ಪಷ್ಠಪಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಪಾಕಿಸ್ತಾನ ಮೂಲದ 10 ಮಹಿಳೆಯರು, ಮೂವರು ಮಕ್ಕಳು ಇಲ್ಲಿದ್ದಾರೆ. ಒಬ್ಬರು ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವ ಕಾರಣ ಜಾಮೀನು ಪಡೆದು ಇಲ್ಲಿ ನೆಲೆಸಿದ್ದಾರೆ. ಎಲ್ಲರೂ ಮಹಿಳೆಯರಾಗಿದ್ದು, 10 ಮಹಿಳೆಯರು ವಿವಾಹವಾಗಿ ಬಂದವರಾಗಿದ್ದಾರೆ. ಅವರನ್ನು ಹೊರತುಪಡಿಸಿ ಕ್ರಮಕ್ಕೆ ಸರ್ಕಾರ ಆದೇಶಿಸಿದ್ದರಿಂದ ಸದ್ಯ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿಗಳ ಗಡಿಪಾರು ಮಾಡಿಲ್ಲ. ಅಕ್ರಮವಾಗಿ ಜಿಲ್ಲೆಗೆ ಪ್ರವೇಶಿಸಿದವರ ಬಗ್ಗೆಯೂ ಹುಡುಕಾಟ ನಡೆದಿದ್ದು, ಆ ಬಗ್ಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ’ ಎಂದು ಅವರು ವಿವರಿಸಿದರು.

`ಭಟ್ಕಳದಲ್ಲಿರುವ ಪಾಕಿಸ್ತಾನದ ಮಹಿಳೆಯರು ಭಾರತೀಯರನ್ನು ಮದುವೆಯಾಗಿದ್ದಾರೆ. ಒಬ್ಬರು ಪಾಕಿಸ್ತಾನದಿಂದ ಮಹಿಳೆ ಭಾರತೀಯ ಪ್ರಜೆಯಾಗಲು ಅರ್ಜಿ ಸಲ್ಲಿಸಿದ್ದಾರೆ. ವಲ್ಕಿಯ ಮಹಿಳೆಯೊಬ್ಬರು ಪಾಕಿಸ್ತಾನದವರನ್ನು ವಿವಾಹವಾಗಿದ್ದಾರೆ. ಅವರು ಸದ್ಯ ವಲ್ಕಿಯಲ್ಲಿದ್ದು, ಸರ್ಕಾರದ ನಿರ್ದೇಶನಕ್ಕೆ ಕಾಯುತ್ತಿದ್ದೇವೆ’ ಎಂದು ತಿಳಿಸಿದರು.

ShareSendTweetShare
ADVERTISEMENT
Previous Post

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

Next Post

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

Next Post
Environmentally sensitive report author: Kasturi Rangan is no more..

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

Crop insurance Farmers' apathy towards paying premiums!

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

A young man who is impressed by German technology A modern machine made of wood instead of iron!

ಜರ್ಮನ್ ತಂತ್ರಜ್ಞಾನಕ್ಕೆ ಸೆಡ್ಡು ಹೊಡೆದ ಯುವಕ: ಕಬ್ಬಿಣದ ಬದಲು ಮರದಲ್ಲಿ ಮೂಡಿದ ಆಧುನಿಕ ಯಂತ್ರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.