6
  • Latest
Environmentally sensitive report author: Kasturi Rangan is no more..

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

AchyutKumar by AchyutKumar
April 25, 2025
in ದೇಶ - ವಿದೇಶ
Environmentally sensitive report author: Kasturi Rangan is no more..
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ಪಶ್ಚಿಮಘಟ್ಟದ ವಿವಿಧ ಪ್ರದೇಶಗಳನ್ನು `ಪರಿಸರ ಸೂಕ್ಷ್ಮ’ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ವಿಜ್ಞಾನಿ ಕೆ ಕಸ್ತೂರಿ ರಂಗನ್ (84) ಅವರು ಶುಕ್ರವಾರ ನಿಧನರಾಗಿದ್ದಾರೆ.

ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋಗೆ 9 ವರ್ಷಗಳ ಕಾಲ ಅವರು ಅಧ್ಯಕ್ಷರಾಗಿದ್ದರು. ಅನೇಕ ಸಂಶೋಧನೆಗಳ ಮೂಲಕ ಭಾರತವೂ ಅಂತರಾಷ್ಟಿಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ನೋಡಿಕೊಂಡಿದ್ದರು. ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ, ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಅವರು ಜವಾಬ್ದಾರಿ ನಿಭಾಯಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ರಚಿಸಲಾದ ಮಾಧವ ಗಾಡಗೀಲ್ ನೇತ್ರತ್ವದ ಸಮಿತಿ ವಿವಾದದ ಹಿನ್ನಲೆ ಕೇಂದ್ರ ಸರ್ಕಾರವೂ ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಸಮಿತಿ ರಚಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶ ಶಿಫಾರಸ್ಸು ಮಾಡುವ ಉದ್ದೇಶದಿಂದ ರಚಿಸಲಾದ ಉನ್ನತ ಮಟ್ಟದ ಕಾರ್ಯಕಾರಿ ಗುಂಪಿನ ಅಧ್ಯಕ್ಷರಾಗಿ ಕಸ್ತೂರಿ ರಂಗನ್ ಅವರು ಸೇವೆ ಸಲ್ಲಿಸಿದ್ದರು.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ಪಶ್ಚಿಮಘಟ್ಟದ 6 ರಾಜ್ಯದ ಶೇ 37ರಷ್ಟು ಕ್ಷೇತ್ರವನ್ನು ಅವರು ಅಧ್ಯಯನ ಮಾಡಿದ್ದರು. ಸುಮಾರು 60,000 ಚ.ಕಿಮೀ ಪ್ರದೇಶವನ್ನು ಸೂಕ್ಷ್ಮ ವಲಯ ಎಂದು ಗುರುತಿಸಿದ್ದರು. ಈ ಬಗ್ಗೆ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ವರದಿ ಜನ ಸಾಮಾನ್ಯರ ಜೀವನಕ್ಕೆ ಮಾರಕವಾಗಿದೆ ಎಂಬ ಅಭಿಪ್ರಾಯವ್ಯಕ್ತವಾಗಿತ್ತು. ಈ ಹಿನ್ನಲೆ ಅನೇಕರು ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿದ್ದರು.

ಕಸ್ತೂರಿ ರಂಗನ್ ಅವರ ನಿಧನಕ್ಕೆ ನ್ಯಾಯವಾದಿ ರವೀಂದ್ರ ನಾಯ್ಕ ಸಂತಾಪ ಸೂಚಿಸಿದರು.

ShareSendTweetShare
ADVERTISEMENT
Previous Post

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Next Post

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

Next Post
Crop insurance Farmers' apathy towards paying premiums!

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

A young man who is impressed by German technology A modern machine made of wood instead of iron!

ಜರ್ಮನ್ ತಂತ್ರಜ್ಞಾನಕ್ಕೆ ಸೆಡ್ಡು ಹೊಡೆದ ಯುವಕ: ಕಬ್ಬಿಣದ ಬದಲು ಮರದಲ್ಲಿ ಮೂಡಿದ ಆಧುನಿಕ ಯಂತ್ರ!

Ander Bahar The woman officer who stopped the illegal!

ಅಂದರ್ ಬಾಹರ್: ಅಕ್ರಮ ತಡೆದ ಮಹಿಳಾ ಅಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.