6
  • Latest
Environmentally sensitive report author: Kasturi Rangan is no more..

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

AchyutKumar by AchyutKumar
in ದೇಶ - ವಿದೇಶ
Environmentally sensitive report author: Kasturi Rangan is no more..

ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ಪಶ್ಚಿಮಘಟ್ಟದ ವಿವಿಧ ಪ್ರದೇಶಗಳನ್ನು `ಪರಿಸರ ಸೂಕ್ಷ್ಮ’ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ವಿಜ್ಞಾನಿ ಕೆ ಕಸ್ತೂರಿ ರಂಗನ್ (84) ಅವರು ಶುಕ್ರವಾರ ನಿಧನರಾಗಿದ್ದಾರೆ.

ADVERTISEMENT

ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋಗೆ 9 ವರ್ಷಗಳ ಕಾಲ ಅವರು ಅಧ್ಯಕ್ಷರಾಗಿದ್ದರು. ಅನೇಕ ಸಂಶೋಧನೆಗಳ ಮೂಲಕ ಭಾರತವೂ ಅಂತರಾಷ್ಟಿಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ನೋಡಿಕೊಂಡಿದ್ದರು. ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ, ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಅವರು ಜವಾಬ್ದಾರಿ ನಿಭಾಯಿಸಿದ್ದರು.

ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ರಚಿಸಲಾದ ಮಾಧವ ಗಾಡಗೀಲ್ ನೇತ್ರತ್ವದ ಸಮಿತಿ ವಿವಾದದ ಹಿನ್ನಲೆ ಕೇಂದ್ರ ಸರ್ಕಾರವೂ ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಸಮಿತಿ ರಚಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶ ಶಿಫಾರಸ್ಸು ಮಾಡುವ ಉದ್ದೇಶದಿಂದ ರಚಿಸಲಾದ ಉನ್ನತ ಮಟ್ಟದ ಕಾರ್ಯಕಾರಿ ಗುಂಪಿನ ಅಧ್ಯಕ್ಷರಾಗಿ ಕಸ್ತೂರಿ ರಂಗನ್ ಅವರು ಸೇವೆ ಸಲ್ಲಿಸಿದ್ದರು.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ಪಶ್ಚಿಮಘಟ್ಟದ 6 ರಾಜ್ಯದ ಶೇ 37ರಷ್ಟು ಕ್ಷೇತ್ರವನ್ನು ಅವರು ಅಧ್ಯಯನ ಮಾಡಿದ್ದರು. ಸುಮಾರು 60,000 ಚ.ಕಿಮೀ ಪ್ರದೇಶವನ್ನು ಸೂಕ್ಷ್ಮ ವಲಯ ಎಂದು ಗುರುತಿಸಿದ್ದರು. ಈ ಬಗ್ಗೆ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ವರದಿ ಜನ ಸಾಮಾನ್ಯರ ಜೀವನಕ್ಕೆ ಮಾರಕವಾಗಿದೆ ಎಂಬ ಅಭಿಪ್ರಾಯವ್ಯಕ್ತವಾಗಿತ್ತು. ಈ ಹಿನ್ನಲೆ ಅನೇಕರು ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿದ್ದರು.

Advertisement. Scroll to continue reading.

ಕಸ್ತೂರಿ ರಂಗನ್ ಅವರ ನಿಧನಕ್ಕೆ ನ್ಯಾಯವಾದಿ ರವೀಂದ್ರ ನಾಯ್ಕ ಸಂತಾಪ ಸೂಚಿಸಿದರು.

Previous Post

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

Next Post

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

Next Post
Crop insurance Farmers' apathy towards paying premiums!

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ