6
  • Latest
A privilege for Shiva devotees Renovation of the temple founded by the Kadambas!

ಶಿವ ಭಕ್ತರಿಗೆ ಸುಯೋಗ: ಕದಂಬರು ಸ್ಥಾಪಿಸಿದ ದೇಗುಲದ ಜೀರ್ಣೋದ್ಧಾರ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿವ ಭಕ್ತರಿಗೆ ಸುಯೋಗ: ಕದಂಬರು ಸ್ಥಾಪಿಸಿದ ದೇಗುಲದ ಜೀರ್ಣೋದ್ಧಾರ!

AchyutKumar by AchyutKumar
in ಸ್ಥಳೀಯ
A privilege for Shiva devotees Renovation of the temple founded by the Kadambas!

ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದಾದ ಯಲ್ಲಾಪುರ ಪಟ್ಟಣದ ಈಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಜೋರಾಗಿದೆ. ಮೇ 8ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಸಲು ನಿರ್ಧರಿಸಲಾಗಿದೆ.

ADVERTISEMENT

ಕದಂಬರ ಕಾಲದಲ್ಲಿ ರಾಜರಿಂದ ಉಪಚಾರ ಪೂಜೆ ನಡೆಯುತ್ತಿದ್ದ ಇತಿಹಾಸ ಈ ದೇವಾಲಯಕ್ಕಿದೆ. ಸದ್ಯ ದೇವಸ್ಥಾನದ ಪುನರ್ ಪ್ರತಿಷ್ಠೆಯ ಕಾರ್ಯಕ್ರಮಗಳು ವೇ.ನಾರಾಯಣ ಭಟ್ಟ ಬೆಣ್ಣೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಪ್ರತಿನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮೇ 3ರಂದು ನಿಧಿ ಕುಂಭಸೇವೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ಭಕ್ತರು ಲೋಹವನ್ನು ಸಮರ್ಪಿಸಲು ಅವಕಾಶವಿದೆ. ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಮೇ 8ರಂದು ಆರಂಭಗೊಳ್ಳಲಿದೆ. ಮೇ 9ರಂದು ಬೆಳಗ್ಗೆ 10.10ಕ್ಕೆ ನೂತನ ಶಿವಲಿಂಗ ಪ್ರತಿಷ್ಠೆ, ನಂದಿ ಪ್ರತಿಷ್ಠೆ ಹಾಗೂ ನಾಗ ಪ್ರತಿಷ್ಠೆ ನಡೆಯಲಿದೆ. ಮೇ 10ರಂದು ಚಂಡಿಕಾ ಹವನ ನಡೆಯಲಿದ್ದು, 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.

Advertisement. Scroll to continue reading.

ಈಗಿರುವ ಮೂರ್ತಿ ಭಿನ್ನವಾದ ಹಿನ್ನೆಲೆಯಲ್ಲಿ ಹೊಸ ಶಿವಲಿಂಗ ಮೂರ್ತಿಯ ಪ್ರತಿಷ್ಠೆ ಕಾರ್ಯ ನಡೆಸಲಾಗುತ್ತಿದೆ. ಹೊಸ ಮೂರ್ತಿ 18 ಇಂಚು ದಪ್ಪ ಹಾಗೂ 4.5 ಅಡಿ ಎತ್ತರದ ಶಿವಲಿಂಗ ಪ್ರತಿಷ್ಠಾಪನೆಗೊಳ್ಳಲಿದೆ. ಅರುಣ ಗುಡಿಗಾರ ಹಾಗೂ ಸಂತೋಷ ಗುಡಿಗಾರ ಸಹೋದರರ ನೇತೃತ್ವದ ಕಲಾಕಾರರ ತಂಡ ಶಿವಲಿಂಗ, ನಂದಿ, ನಾಗ ದೇವರ ಮೂರ್ತಿಗಳನ್ನು ನಿರ್ಮಿಸಿದೆ. ಮುಂದಿನ ದಿನಗಳಲ್ಲಿ ಭಕ್ತರ ಸಹಕಾರದೊಂದಿಗೆ ಶಿಲಾಮಯ ದೇವಸ್ಥಾನದ ನಿರ್ಮಾಣ ಮಾಡುವ ಯೋಜನೆಯೂ ಆಡಳಿತ ಮಂಡಳಿ ಮುಂದಿದೆ.

Advertisement. Scroll to continue reading.

ಈ ಎಲ್ಲಾ ವಿಷಯಗಳ ಬಗ್ಗೆ ದೇವಸ್ಥಾನದ ಅಧ್ಯಕ್ಷ ಅಧ್ಯಕ್ಷ ಶೇಖರ ಶೇಟ್ ಮಾಹಿತಿ ನೀಡಿದರು. ದೇವಸ್ಥಾನದ ಆಡಳಿತ ಸಮಿತಿಯ ಖಜಾಂಚಿ ಸಂತೋಷ ಗುಡಿಗಾರ, ಕಾರ್ಯದರ್ಶಿ ಶಿವಪ್ರಕಾಶ ಕವಳಿ, ಸಹಕಾರ್ಯದರ್ಶಿ ಘನಶ್ಯಾಮ ವೆರ್ಣೆಕರ್, ಅರ್ಚಕ ನಾಗೇಂದ್ರ ಭಾಗ್ವತ ಶೇಡಿಜಡ್ಡಿ, ಸದಸ್ಯ ನಾಗರಾಜ ಮದ್ಗುಣಿ, ಅರುಣ ಗುಡಿಗಾರ ಜೊತೆಯಿದ್ದರು.

Previous Post

ಅಂದರ್ ಬಾಹರ್: ಅಕ್ರಮ ತಡೆದ ಮಹಿಳಾ ಅಧಿಕಾರಿ!

Next Post

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

Next Post
Facebook Police discover fake account!

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ