6
  • Latest
Facebook Police discover fake account!

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

AchyutKumar by AchyutKumar
in ಸ್ಥಳೀಯ
Facebook Police discover fake account!

ನಕಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಅಸಂಬದ್ಧ ಫೋಟೋ-ಮಾಹಿತಿ ಹಂಚಿಕೊಳ್ಳುತ್ತಿದ್ದ ದಾಂಡೇಲಿಯ ದಾಂಡಿಗನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸರು ಅಲ್ಲಿಯೂ ಕಾನೂನು ಪಾಠ ಮಾಡಿದ್ದಾರೆ.

ADVERTISEMENT

ದಾಂಡೇಲಿಯ ಆಜಾದ್ ನಗರದಮಹಮ್ಮದ ಅನೀಸ್ ಅಬ್ದುಲ್ ಕರೀಂ ಹುಲುಗೂರು(46) ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಜೊತೆಗೆ ಫೇಸ್ಬುಕ್’ನಲ್ಲಿ ನಕಲಿ ಖಾತೆ ತೆರೆದು ಜನರನ್ನು ಕಾಡಿಸುತ್ತಿದ್ದರು. ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಂತರ ಸಮಾಜದ ದಾರಿ ತಪ್ಪಿಸಲು ಅವರು ಪ್ರಯತ್ನಿಸಿದ್ದರು. ಕಾದೀರ್ ಖಾನ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇನ್ನಿತರ ನಾಯಕರನ್ನು ನಾಯಿಗೆ ಹೋಲಿಸಿ ಫೋಟೋ ಹಂಚಿಕೊAಡಿದ್ದರು.

ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ, ಆಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಸೇರಿ ಅನೇಕರನ್ನು ಅವರು ನಾಯಿಗೆ ಹೋಲಿಸಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಮಹಬೂಬಸಾಬ್ ಕಿಲ್ಲೆದಾರ್ ಇದನ್ನು ಗಮನಿಸಿದರು. ಈ ಬಗ್ಗೆ ಅವರು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ನಕಲಿ ಫೇಸ್ಪುಕ್ ಖಾತೆಯ ಹಿಂದಿದ್ದ ಅಸಲಿ ವ್ಯಕ್ತಿಯನ್ನು ಕಂಡು ಹಿಡಿದ ದಾಂಡೇಲಿ ಪೊಲೀಸರು ಅನೀಸ್ ಅಬ್ದುಲ್ ಕರೀಂ ಹುಲುಗೂರು’ವಿಗೆ ಬೆಂಡೆತ್ತಿದರು.

Advertisement. Scroll to continue reading.

ಸದ್ಯ ನ್ಯಾಯಾಲಯವೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಿಎಸ್‌ಐ ಅಮೀನ್ ಅತ್ತಾರ್ ಅವರು ವಿಚಾರಣೆ ಮುಂದುವರೆಸಿದ್ದಾರೆ.

Advertisement. Scroll to continue reading.
Previous Post

ಶಿವ ಭಕ್ತರಿಗೆ ಸುಯೋಗ: ಕದಂಬರು ಸ್ಥಾಪಿಸಿದ ದೇಗುಲದ ಜೀರ್ಣೋದ್ಧಾರ!

Next Post

ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!

Next Post
The bravery of Siddhi boys The police caught the thieves!

ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ