6
  • Latest
Facebook Police discover fake account!

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

AchyutKumar by AchyutKumar
April 27, 2025
in ಸ್ಥಳೀಯ
Facebook Police discover fake account!
advt advt advt
ADVERTISEMENT

ನಕಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಅಸಂಬದ್ಧ ಫೋಟೋ-ಮಾಹಿತಿ ಹಂಚಿಕೊಳ್ಳುತ್ತಿದ್ದ ದಾಂಡೇಲಿಯ ದಾಂಡಿಗನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸರು ಅಲ್ಲಿಯೂ ಕಾನೂನು ಪಾಠ ಮಾಡಿದ್ದಾರೆ.

ದಾಂಡೇಲಿಯ ಆಜಾದ್ ನಗರದಮಹಮ್ಮದ ಅನೀಸ್ ಅಬ್ದುಲ್ ಕರೀಂ ಹುಲುಗೂರು(46) ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಜೊತೆಗೆ ಫೇಸ್ಬುಕ್’ನಲ್ಲಿ ನಕಲಿ ಖಾತೆ ತೆರೆದು ಜನರನ್ನು ಕಾಡಿಸುತ್ತಿದ್ದರು. ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಂತರ ಸಮಾಜದ ದಾರಿ ತಪ್ಪಿಸಲು ಅವರು ಪ್ರಯತ್ನಿಸಿದ್ದರು. ಕಾದೀರ್ ಖಾನ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇನ್ನಿತರ ನಾಯಕರನ್ನು ನಾಯಿಗೆ ಹೋಲಿಸಿ ಫೋಟೋ ಹಂಚಿಕೊAಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ, ಆಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಸೇರಿ ಅನೇಕರನ್ನು ಅವರು ನಾಯಿಗೆ ಹೋಲಿಸಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಮಹಬೂಬಸಾಬ್ ಕಿಲ್ಲೆದಾರ್ ಇದನ್ನು ಗಮನಿಸಿದರು. ಈ ಬಗ್ಗೆ ಅವರು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ನಕಲಿ ಫೇಸ್ಪುಕ್ ಖಾತೆಯ ಹಿಂದಿದ್ದ ಅಸಲಿ ವ್ಯಕ್ತಿಯನ್ನು ಕಂಡು ಹಿಡಿದ ದಾಂಡೇಲಿ ಪೊಲೀಸರು ಅನೀಸ್ ಅಬ್ದುಲ್ ಕರೀಂ ಹುಲುಗೂರು’ವಿಗೆ ಬೆಂಡೆತ್ತಿದರು.

Advertisement. Scroll to continue reading.

ಸದ್ಯ ನ್ಯಾಯಾಲಯವೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಿಎಸ್‌ಐ ಅಮೀನ್ ಅತ್ತಾರ್ ಅವರು ವಿಚಾರಣೆ ಮುಂದುವರೆಸಿದ್ದಾರೆ.

ShareSendTweetShare
ADVERTISEMENT
Previous Post

ಶಿವ ಭಕ್ತರಿಗೆ ಸುಯೋಗ: ಕದಂಬರು ಸ್ಥಾಪಿಸಿದ ದೇಗುಲದ ಜೀರ್ಣೋದ್ಧಾರ!

Next Post

ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!

Next Post
The bravery of Siddhi boys The police caught the thieves!

ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!

Monkey disease that killed humans

ಮಾನವನನ್ನು ಕೊಂದ ಮಂಗನ ಕಾಯಿಲೆ

Forest Department bans dangerous treks

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.