6
  • Latest
Monkey disease that killed humans

ಮಾನವನನ್ನು ಕೊಂದ ಮಂಗನ ಕಾಯಿಲೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಾನವನನ್ನು ಕೊಂದ ಮಂಗನ ಕಾಯಿಲೆ

AchyutKumar by AchyutKumar
April 27, 2025
in ರಾಜ್ಯ
Monkey disease that killed humans
advt advt advt
ADVERTISEMENT

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಹೊನ್ನಾವರದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಅವರನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

63 ವರ್ಷದ ತಿಮ್ಮಣ್ಣ ಹೆಗಡೆ ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು. ಮಂಗನ ಕಾಯಿಲೆಯ ಲಕ್ಷಣಗಳಿದ್ದರೂ ಮೊದಲು ಅದು ಖಚಿತವಾಗಿರಲಿಲ್ಲ. ವಿವಿಧ ತಪಾಸಣೆಗಳ ನಂತರ ಏಪ್ರಿಲ್ 5ರಂದು ತಿಮ್ಮಣ್ಣ ಹೆಗಡೆ ಅವರಿಗೆ ಮಂಗನ ಕಾಯಿಲೆ ದೃಢವಾಗಿತ್ತು.

Advertisement. Scroll to continue reading.
ADVERTISEMENT
ADVERTISEMENT

ತಿಮ್ಮಣ್ಣ ಹೆಗಡೆ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಸಾಕಷ್ಟು ಪ್ರಯತ್ನ ನಡೆಸಿದರು. ವೈದ್ಯರು ಸಹ ನಿರಂತರ ಆರೈಕೆಯಲ್ಲಿ ತೊಡಗಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತಿಮ್ಮಣ್ಣ ಹೆಗಡೆ ಅವರಿಗೆ ಚಿಕಿತ್ಸೆ ಕೊಡಿಸಲಾಯಿತು. ಆದರೆ, ಅವರ ಆರೋಗ್ಯದಲ್ಲಿನ ಏರುಪೇರು ಮೊದಲಿನಂತೆಯೇ ಮುಂದುವರೆಯಿತು.

Advertisement. Scroll to continue reading.

ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೇ ತಿಮ್ಮಣ್ಣ ಹೆಗಡೆ ಕೊನೆಉಸಿರೆಳೆದರು. `ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಅದರಲ್ಲಿ ಒಬ್ಬರು ಸಾವನಪ್ಪಿದ್ದಾರೆ. ಉಳಿದವರ ಆರೋಗ್ಯ ಸ್ಥಿರವಾಗಿದೆ’ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ShareSendTweetShare
ADVERTISEMENT
Previous Post

ಸಿದ್ದಿ ಹುಡುಗರ ಶೌರ್ಯ: ಸರಗಳ್ಳರನ್ನು ಸೆದೆಬಡಿದ ಪೊಲೀಸರು!

Next Post

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

Next Post
Forest Department bans dangerous treks

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

Remove the garbage.. protect the lake!

ಕಸ ತೆಗೆಸಿ.. ಕೆರೆ ರಕ್ಷಿಸಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.