6
  • Latest
Forest Department bans dangerous treks

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

AchyutKumar by AchyutKumar
in ರಾಜ್ಯ
Forest Department bans dangerous treks

ಚಾರಣಕ್ಕೆ ತೆರಳಿದ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಗೋಕರ್ಣದಲ್ಲಿ ಸಾವನಪ್ಪಿರುವ ಕಾರಣ ಅರಣ್ಯ ಇಲಾಖೆ ಆ ಭಾಗದಲ್ಲಿನ ಚಾರಣಕ್ಕೆ ತಡೆ ಒಡ್ಡಿದೆ. ಜಟಾಯು ತೀರ್ಥಕ್ಕೆ ತೆರಳುವ ಮಾರ್ಗಕ್ಕೆ ಅಡ್ಡಲಾಗಿ ಸದ್ಯ ಬೇಲಿ ನಿರ್ಮಿಸಲಾಗಿದೆ.

ಈಚೆಗೆ ಗೋಕರ್ಣಕ್ಕೆ ಬರುವ ಪ್ರವಾಸಿಗರನ್ನು ಕೆಲವರು ಈ ಮಾರ್ಗದಲ್ಲಿ ಚಾರಣಕ್ಕೆ ಕರೆದೊಯ್ಯುತ್ತಿದ್ದರು. ಇಲ್ಲಿನ ಕುಡ್ಲೆ ಹಾಗೂ ಓಂ ಕಡಲತೀರದ ಚಾರಣ ಪ್ರವಾಸಿಗರ ನೆಚ್ಚಿನ ಆಯ್ಕೆಯಾಗಿತ್ತು. ಸಮುದ್ರದಂಚಿನ ಪರ್ವತದದ ಬಳಿ ಕಡಿದಾದ ಮಾರ್ಗವಿದ್ದರೂ ಪ್ರವಾಸಿಗರು ಅಲ್ಲಿ ಅಪಾಯಕಾರಿ ರೀತಿಯಲ್ಲಿ ಸಾಗುತ್ತಿದ್ದರು. ಗುರುವಾರ ಚಾರಣಕ್ಕೆ ಬಂದಿದ್ದ ವಿದ್ಯಾರ್ಥಿನಿಯರಿಬ್ಬರು ಇಲ್ಲಿ ಸಮುದ್ರಕ್ಕೆ ಬಿದ್ದು ಸಾವನಪ್ಪಿದ್ದರು.

ಹೀಗಾಗಿ ಪ್ರವಾಸಿಗರ ಪ್ರಾಣ ಉಳಿಸುವುದಕ್ಕಾಗಿ ಗೋಕರ್ಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶನಿವಾರ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಭಾನುವಾರ ಅಲ್ಲಿ ಮುಳ್ಳು ತಂತಿಯ ಬೇಲಿ ನಿರ್ಮಿಸಿದ್ದಾರೆ. ಜೊತೆಗೆ ಆ ಭಾಗಕ್ಕೆ ತೆರಳದಂತೆ ಸೂಚನಾ ಫಲಕವನ್ನು ಅಳವಡಿಸಿದ್ದಾರೆ. ನಿಯಮ ಮೀರಿಯೂ ಅಲ್ಲಿ ತೆರಳಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ, ಅರಣ್ಯ ರಕ್ಷಕ ಪ್ರಶಾಂತ ಗೌಡ, ಕಾವಲುಗಾರ ವೆಂಕಟ್ರಮಣ ಅಗೇರ ಹಾಗೂ ಹೊನ್ನಪ್ಪ ಪಟಗಾರ ಸೇರಿ ಈ ದಿನ ಬೇಲಿ ನಿರ್ಮಿಸಿದ್ದಾರೆ.

ShareSendTweetShare
Previous Post

ಮಾನವನನ್ನು ಕೊಂದ ಮಂಗನ ಕಾಯಿಲೆ

Next Post

ಕಸ ತೆಗೆಸಿ.. ಕೆರೆ ರಕ್ಷಿಸಿ!

Next Post
Remove the garbage.. protect the lake!

ಕಸ ತೆಗೆಸಿ.. ಕೆರೆ ರಕ್ಷಿಸಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.