6
  • Latest
Remove the garbage.. protect the lake!

ಕಸ ತೆಗೆಸಿ.. ಕೆರೆ ರಕ್ಷಿಸಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸ ತೆಗೆಸಿ.. ಕೆರೆ ರಕ್ಷಿಸಿ!

AchyutKumar by AchyutKumar
in ಸ್ಥಳೀಯ
Remove the garbage.. protect the lake!

ಕಾರವಾರದ ಕಾಕರತಳೆ ಕೆರೆ ಅಂಚಿನಲ್ಲಿ ತ್ಯಾಜ್ಯ ವಿಲೆವಾರಿ ನಡೆದಿದ್ದು, ಇದರಿಂದ ಕೆರೆ ಅಪಾಯಕ್ಕೆ ಸಿಲುಕಿದೆ. `ಕಸ ತೆಗೆಸಿ.. ಕೆರೆ ರಕ್ಷಿಸಿ’ ಎಂಬ ಬೇಡಿಕೆ ಮುಂದಿಟ್ಟು ಆ ಭಾಗದ ಜನ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಚಿತ್ತಾಕುಲ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಊರಿನವರು ಧರಣಿ ನಡೆಸಿದರು. `ನಾಲ್ಕು ವರ್ಷಗಳಿಂದ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸುವAತೆ ಒತ್ತಾಯಿಸಿದರೂ ಕ್ರಮವಾಗಿಲ್ಲ. ಗ್ರಾಮ ಪಂಚಾಯತದವರು ಸ್ಪಂದಿಸುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು.

`ಕಾಕರತಳೆ ಕೆರೆ ಈ ಭಾಗದಲ್ಲಿ ಅಂತರ್ಜಲ ವೃದ್ಧಿಗೆ ಪೂರಕವಾಗಿದೆ. ಆದರೆ, ಈಗ ಇದೇ ಕೆರೆಯನ್ನು ಕಲುಷಿತಗೊಳಿಸಲಾಗುತ್ತಿದೆ’ ಎಂದು ಅಲ್ಲಿನ ಗಜೇಂದ್ರ ನಾಯ್ಕ ಅಸಮಧಾನವ್ಯಕ್ತಪಡಿಸಿದರು. `ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾದ ಬಳಿಕ ಸಮಸ್ಯೆ ಹೆಚ್ಚಾಗಿದೆ. ಜನರು ಇಲ್ಲಿ ಜನರು ಕಸಗಳನ್ನು ಕೆರೆಗೆ ಎಸೆಯುತ್ತಿದ್ದಾರೆ’ ಎಂದು ಅಶೋಕ ರಾಣೆ ಕಿಡಿಕಾರಿದರು.

Advertisement. Scroll to continue reading.

`ತ್ಯಾಜ್ಯ ವಿಲೇವಾರಿ ಘಟಕದ ಪಕ್ಕದಲ್ಲಿ ಮೀನು ಮಾರುಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಶಾಲೆಯ ಜೊತೆ ಅನೇಕ ಮನೆಗಳಿವೆ. ತ್ಯಾಜ್ಯ ಘಟಕದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ದೀಪಕ ದೇಸಾಯಿ, ದೀಪಿಕಾ ಮಡಕೈಕರ ಸಮಸ್ಯೆ ವಿವರಿಸಿದರು. ಪ್ರಮುಖರಾದ ದಿಲೀಪ ಗಜಿನಕರ, ಗಾಯತ್ರಿ ಕದಂ, ದೇವರಾಯ ಸೈಲ್, ಸೀಮಾ ಕದಂ, ವಂದನಾ ಮಾಳೇಕರ್, ಸುನೀಲ ಐಗಳ ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.

Advertisement. Scroll to continue reading.
Previous Post

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

Next Post

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ