6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

AchyutKumar by AchyutKumar
in ಸ್ಥಳೀಯ

ಶಿರಸಿಯ ಬನವಾಸಿ ಬಳಿಯ ಬೆಂಗಳೆ ಬಳಿಯ ಮಂಟಗಾಲ ಕೆರೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮಗಳ ಸಾವು ಕಂಡ 70 ವರ್ಷದ ವೃದ್ಧರು ಕಣ್ಣೀರಾಗಿದ್ದಾರೆ.

ಬನವಾಸಿಯ ಬೆಂಗಳೆ ಬಳಿ ವಾಸವಾಗಿದ್ದ ರೇಖಾ ಗಂಗಾಮತ (39) ಅವರು ಭಾನುವಾರ ಅಲ್ಲಿನ ಮಂಟಗಾಲ ಕೆರೆಗೆ ಹೋಗಿದ್ದರು. ಅವರಿವರ ಮನೆಯ ಕೂಲಿ ಕೆಲಸ ಮಾಡಿಕೊಂಡಿದ್ದ ರೇಖಾ ಅವರು ಬಟ್ಟೆ ತೊಳೆಯುವ ಉದ್ದೇಶಕ್ಕಾಗಿ ಅವರು ಬುಟ್ಟಿ ತುಂಬ ಬಟ್ಟೆಯನ್ನು ಒಯ್ದಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದರು.

ಕೆರೆ ಕಡೆ ಹೋಗಿದ್ದ ರೇಖಾ ಮರಳಿ ಬಾರದ ಬಗ್ಗೆ ಅವರ ಗೆಳತಿ ಗೀತಾ ಪೂಜಾರಿ ಅನುಮಾನಗೊಂಡರು. ಗೀತಾ ಪೂಜಾರಿ ಅವರು ಕೆರೆ ಕಡೆ ಹೋಗಿ ಹುಡುಕಾಟ ನಡೆಸಿದಾಗ ರೇಖಾ ಅವರು ಕಾಣಲಿಲ್ಲ. ಅದಾದ ನಂತರ ರೇಖಾ ಅವರು ಬಟ್ಟೆ ತಂದಿದ್ದ ಬುಟ್ಟಿ, ಮೊಬೈಲ್ ಹಾಗೂ ಚಪ್ಪಲಿ ಬಿಟ್ಟ ಸ್ಥಳದಲ್ಲಿ ಕಾಲು ಜಾರಿ ಬಿದ್ದಿರುವ ಕುರುಹು ಕಾಣಿಸಿತು.

ಕೂಡಲೇ ಗೀತಾ ಅವರು ಊರ ಕಡೆ ಓಡಿದರು. ರೇಖಾ ಅವರು ನೀರಿಗೆ ಬಿದ್ದ ಬಗ್ಗೆ ಅಲ್ಲಿದ್ದವರಿಗೆ ವಿಷಯ ಮುಟ್ಟಿಸಿದರು. ಅದಾದ ನಂತರ ರೇಖಾ ಅವರ ತಂದೆ ಸೀನಾ ಪೂಜಾರಿ (70) ಅವರಿಗೆ ಸುದ್ದಿ ಮುಟ್ಟಿಸಿದರು. ಸೀನಾ ಪೂಜಾರಿ ಅವರು ಸ್ಥಳಕ್ಕೆ ಬರುವ ವೇಳೆಗೆ ಊರಿನವರೆಲ್ಲ ಸೇರಿ ರೇಖಾ ಅವರ ಶವ ಮೇಲೆತ್ತಿದ್ದರು.

ಮಗಳನ್ನು ಕಳೆದುಕೊಂಡ ಸೀನಾ ಪೂಜಾರಿ ಅವರು ಕಣ್ಣೀರಾದರು. ಘಟನಾವಳಿಗಳ ಬಗ್ಗೆ ಬನವಾಸಿ ಪೊಲೀಸರಿಗೆ ತಿಳಿಸಿ, ಪ್ರಕರಣ ದಾಖಲಿಸಿದರು.

ShareSendTweetShare
Previous Post

ಕಸ ತೆಗೆಸಿ.. ಕೆರೆ ರಕ್ಷಿಸಿ!

Next Post

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

The former chocolate merchant is now a big terrorist His side job is raising children!

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

The damaged road is finally repaired First success for Ananthamurthy's struggle!

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.