6
  • Latest
The former chocolate merchant is now a big terrorist His side job is raising children!

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

AchyutKumar by AchyutKumar
April 28, 2025
in ದೇಶ - ವಿದೇಶ
The former chocolate merchant is now a big terrorist His side job is raising children!
advt advt advt
ADVERTISEMENT

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಉಗ್ರನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಹೊನ್ನಾವರ ಬಂಧಿತ ವ್ಯಕ್ತಿ.

2019ರಲ್ಲಿ ಶಿರಸಿಯಲ್ಲಿ ಅಸ್ಲಾಂ ಎಂಬಾತರ ಕೊಲೆ ನಡೆದಿತ್ತು. ಈ ಕೊಲೆಯ ಆರೋಪಿಗಳ ಪೈಕಿ ಮೋಸಿನ್ ಸಹ ಒಬ್ಬರಾಗಿದ್ದರು. ಇದರೊಂದಿಗೆ ಬೆಂಗಳೂರಿನ ಡಿಜೆ ಹಳ್ಳಿ ಗಲಬೆಯಲ್ಲಿ ಸಹ ಮೋಸಿನ್ ಪ್ರಮುಖ ಆರೋಪಿಯಾಗಿದ್ದರು. ಭಯೋತ್ಪಾದನೆ ಪ್ರಕರಣದಲ್ಲಿ ಸಹ ಮೋಸಿನ್ ಭಾಗಿಯಾಗಿದ್ದು, ಅನೇಕ ಬಾರಿ ಆತನ ಕುಟುಂಬದವರೇ ರಕ್ಷಣೆ ನೀಡಿದ್ದರು.

ADVERTISEMENT
ADVERTISEMENT

ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮೋಸಿನ್’ನನ್ನು ಬಂಧಿಸಿದ್ದು ರಕ್ಷಣೆ ನೀಡಿದ್ದ ಅವರ ಕುಟುಂಬದವರ ವಿಚಾರಣೆಯನ್ನು ಮುಂದುವರೆಸಿದ್ದಾರೆ. ತಲೆಮರೆಸಿಕೊಂಡಿದ್ದ ಮೋಸಿನ್’ನನ್ನು ಪೊಲೀಸರು ವಿಜಯಪುರದ ಸಿಂದಗಿಯಲ್ಲಿ ಬಂಧಿಸಿದ್ದಾರೆ. ಸದ್ಯ ಕೊಲೆ ಪ್ರಕರಣದಲ್ಲಿ ಆತನನ್ನು ಬಂಧಿಸಿದ್ದರೂ ರಾಷ್ಟಿಯ ತನಿಖಾ ದಳದವರು ಮೋಸಿನ್’ನನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

Advertisement. Scroll to continue reading.
Advertisement. Scroll to continue reading.

ವರ್ಷಕ್ಕೆ ಒಂದು ಮಗು ಮಾಡುವ ಖಯಾಲಿ!
ಸರ್ಕಾರದಿಂದ ನಿಷೇಧಕ್ಕೆ ಒಳಗಾಗಿರುವ ಪಿಎಫ್‌ಐ ಸಂಘಟನೆಗೂ ಮೋಸಿನ್ ಅಧ್ಯಕ್ಷನಾಗಿದ್ದ. 2022ರಲ್ಲಿ ನ್ಯಾಯಾಲಯದಿಂದ ಜಾಮೀನುಪಡೆದ ಆತ ಮತ್ತೆ ಕೋರ್ಟಿನ ಕಡೆ ತಲೆ ಹಾಕಿರಲಿಲ್ಲ. ಪ್ರತಿ ವರ್ಷವೂ ಒಂದೊoದು ಮಗು ಹುಟ್ಟಿಸುತ್ತಿದ್ದ ಮೋಸಿನ್ ಇದೀಗ ಐದು ಮಕ್ಕಳ ತಂದೆ!
ಆತನ ವಿರುದ್ಧ ಭಯೋತ್ಪಾದನೆ ಸೇರಿ ಅನೇಕ ಆರೋಪಗಳಿದ್ದರೂ ಕುಟುಂಬದವರು ಅದನ್ನು ಸಹಿಸಿಕೊಂಡಿದ್ದರು. ಈ ಹಿನ್ನಲೆ ಮೋಸಿನ್ ಪತ್ನಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆತನ ಹಿನ್ನಲೆ ಅರಿತ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಉಗ್ರನನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. `ಕೊಲೆ, ಹಲ್ಲೆ ಸೇರಿ ಹಲವು ಪ್ರಕರಣದಲ್ಲಿ ಮೋಸಿನ್ ಆರೋಪಿ. ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಬೆಯಲ್ಲಿ ಸಹ ಭಾಗಿಯಾಗಿದ್ದ. ಸಾಕಷ್ಟು ಬಾರಿ ಆತನ ಮನೆ ಮೇಲೆ ದಾಳಿ ನಡೆಸಿ ಹುಡುಕಿದರೂ ಸಿಕ್ಕಿರಲಿಲ್ಲ. ಇದೀಗ ಆತ ಸಿಕ್ಕಿ ಬಿದ್ದಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

ShareSendTweetShare
ADVERTISEMENT
Previous Post

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

Next Post

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Next Post
The damaged road is finally repaired First success for Ananthamurthy's struggle!

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

A fight over a road An elderly couple fights for justice!

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

Society that gave loans beyond the rules: Complaint filed in court!

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.