6
  • Latest
The damaged road is finally repaired First success for Ananthamurthy's struggle!

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

AchyutKumar by AchyutKumar
April 28, 2025
in ರಾಜ್ಯ
The damaged road is finally repaired First success for Ananthamurthy's struggle!
advt advt advt
ADVERTISEMENT

ಶಿರಸಿ ಮತ್ತಿಘಟ್ಟ ಕೆಳಗಿನಕೇರಿ ಜನರ ಸಮಸ್ಯೆಗಳ ಬಗೆಹರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಜಿಲ್ಲಾಕೇಂದ್ರ ಕಾರವಾರದಲ್ಲಿ ಪ್ರತಿಭಟನೆ ಶುರು ಮಾಡಿದ್ದು, ಪ್ರತಿಭಟನೆಗೂ ಮುನ್ನವೇ ಜಿಲ್ಲಾಡಳಿತ ಸಂದಾನ ಸಭೆ ನಡೆಸಿದೆ. ಸದ್ಯ 5 ಲಕ್ಷ ರೂ ವೆಚ್ಚದಲ್ಲಿ ತುರ್ತಾಗಿ ರಸ್ತೆ ಕಾಮಗಾರಿ ನಡೆಸುವ ವಾಗ್ದಾನದ ಹಿನ್ನಲೆ ಹೋರಾಟಗಾರರು ಪ್ರತಿಭಟನೆ ಹಿಂಪಡೆದಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅನಂತಮೂರ್ತಿ ಹೆಗಡೆ ಪ್ರತಿಭಟನೆ ಶುರು ಮಾಡಿದರು. ತಕ್ಷಣ ಶಿರಸಿ ಲೋಕೋಪಯೋಗಿ ಇಲಾಖೆ ಅಭಿಯಂತರ ಬಸವರಾಜ ಬಳ್ಳಾರಿ ಅವರನ್ನು ಕರೆಯಿಸಿದ ಜಿಲ್ಲಾಧಿಕಾರಿ ಊರಿನವರ ಸಮಸ್ಯೆ ಬಗ್ಗೆ ವರದಿಪಡೆದರು. ಅದಾದ ನಂತರ ಪ್ರತಿಭಟನಾಕಾರರನ್ನು ಕರೆಯಿಸಿ ಮಾತನಾಡಿಸಿದರು. `ಮಳೆಗಾಲ ಶುರುವಾಗುವ ಮುನ್ನ 5 ಲಕ್ಷ ರೂ ವೆಚ್ಚದಲ್ಲಿ ರಸ್ತೆ ರಿಪೇರಿ ಮಾಡಿಸುವುದು. ಮಳೆ ಮುಗಿದ ನಂತರ ಸಿಮೆಂಟ್ ರಸ್ತೆ ಮಾಡುವುದು’ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. `ಈ ಬಗ್ಗೆ ಲಿಖಿತವಾಗಿ ತಿಳಿಸಬೇಕು’ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದು, ಉತ್ತರ ಕನ್ನಡ ಜಿಲ್ಲಾಡಳಿತ ಅದಕ್ಕೂ ಒಪ್ಪಿಗೆ ಸೂಚಿಸಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಊರಿನವರ ಸಮಸ್ಯೆ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಜೊತೆ ಫೋನಿನಲ್ಲಿ ಮಾತನಾಡಿದರು. `ಶಿರಸಿ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಮತ್ತಿಘಟ್ಟ ಕೆಳಗಿನ ಕೇರಿ ಸಮೀಪದ ಹಲವು ಊರುಗಳು ಕನಿಷ್ಟ ಸೌಕರ್ಯವೂ ಇಲ್ಲದೇ ನಲುಗಿದೆ. ಇಲ್ಲಿನ ಜನ ದಟ್ಟ ಕಾಡಿನೆ ಮಧ್ಯೆ ನಿತ್ಯವೂ ಭಯದ ಬದುಕು ಸಾಗಿಸುತ್ತಿದ್ದಾರೆ’ ಎಂಬ ವಿಷಯವನ್ನು ಮನವರಿಕೆ ಮಾಡಿದರು. `ಮಹಿಳೆಯರಿಗೆ ಸರ್ಕಾರ ನೀಡಿದ ಉಚಿತ ಬಸ್ ಪ್ರಯಾಣ ಐದು ಕಿಮೀ ಘಟ್ಟ ಹತ್ತಬೇಕು. ಗ್ರಾಮಗಳಿಗೆ ಇರುವ ಒಂದು ರಸ್ತೆ ಕಳೆದ ಮಳೆಗಾಲದಲ್ಲಿ ಭೂ ಕುಸಿತವಾಗಿ ಕಂದಕವಾಗಿ ನಿರ್ಮಾಣಗೊಂಡಿದ್ದರೂ ಜನಪ್ರತಿನಿಧಿಗಳು ಒಬ್ಬರೂ ಬರಲಿಲ್ಲ. ಶಿರಸಿ ಶಾಸಕರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ’ ಎನ್ನುವ ಬಗ್ಗೆ ಅನಂತಮೂರ್ತಿ ಹೆಗಡೆ ಅಸಮಧಾನವ್ಯಕ್ತಪಡಿಸಿದರು.

`ಕಳೆದ ಮಳೆಗಾಲದ 15 ದಿನಗಳ ಕಾಲ ಊರು ದ್ವೀಪವಾಗಿತ್ತು. ಮರದಿಂದ ಬಿದ್ದವನನ್ನು ಕಂಬಳಿಯಲ್ಲಿ ಹೆಗಲಮೇಲೆ ಹೊತ್ತೊಯ್ದರೂ ಆತ ಬದುಕುಳಿಯಲಿಲ್ಲ’ ಎಂಬ ಸಂಗತಿ ಪ್ರತಿಭಟನೆಯಲ್ಲಿ ಪ್ರತಿಧ್ವನಿಸಿತು. ಮಾಡನಮನೆ, ಉಂಬಳಗೇರಿ, ಗುಂಡಪ್ಪೆ, ನರಸೆಬೈಲ್ ಮೊದಲಾದ ಗ್ರಾಮಸ್ಥರು ಪ್ರತಿಭಟನೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

Next Post

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

Next Post
A fight over a road An elderly couple fights for justice!

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

Society that gave loans beyond the rules: Complaint filed in court!

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.