6
  • Latest
A fight over a road An elderly couple fights for justice!

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

AchyutKumar by AchyutKumar
in ಸ್ಥಳೀಯ
A fight over a road An elderly couple fights for justice!

ಅoಕೋಲಾದ ಕೊಡ್ಲಗದ್ದೆಯಲ್ಲಿ ಅನಾಧಿಕಾಲದಿಂದಲೂ ಸಂಚರಿಸುತ್ತಿದ್ದ ಕಾಲುದಾರಿಯ ಓಡಾಟದ ವಿಷಯವಾಗಿ ಅಕ್ಕ-ಪಕ್ಕದಮನೆಯವರ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆಯಲ್ಲಿ ಸುಬ್ರಾಯ ಗಾಂವ್ಕರ್ ಗಾಯಗೊಂಡಿದ್ದಾರೆ.

ಕೊಡ್ಲಗದ್ದೆಯ ಸುಬ್ರಾಯ ಗಾಂವ್ಕರ್ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಗ್ಗೆ ಅರಿವಿದ್ದರೂ ಪಕ್ಕದಮನೆಯ ರಾಜೇಶ ಗಾಂವ್ಕರ್ ದಬ್ಬಾಳಿಕೆ ನಡೆಸಿದ ಬಗ್ಗೆ ಸುಬ್ರಾಯ ಗಾಂವ್ಕರ್ ಅವರ ಪತ್ನಿ ಸಾವಿತ್ರಿ ಗಾಂವ್ಕರ್ ಪೊಲೀಸ್ ದೂರು ನೀಡಿದ್ದಾರೆ. `ತಮ್ಮ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಪುರೋಹಿತ್ಯ ಕೆಲಸ ಮಾಡಿಕೊಂಡಿದ್ದು, ಅವರು ಇಲ್ಲಿ ಇಲ್ಲದಿರುವ ವೇಳೆ ತಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ’ ಎಂದು ವೃದ್ಧ ದಂಪತಿ ಅಳಲು ತೋಡಿಕೊಂಡಿದ್ದಾರೆ.

`ಕೊಡ್ಲಗದ್ದೆಯಲ್ಲಿರುವ ಕೃಷಿ ಭೂಮಿಯೇ ನಮಗೆ ಆಧಾರ. ಆದರೆ, ಕೃಷಿಭೂಮಿಗೆ ತೆರಳಲು ಅಡ್ಡಿ-ಆತಂಕ ಎದುರಾಗುತ್ತಿದೆ. ಅನಾಧಿಕಾಲದಿಂದಲೂ ಓಡಾಡುತ್ತಿರುವ ರಸ್ತೆಗೆ ಈಚೆಗೆ ರಾಜೇಶ ಗಾಂವ್ಕರ್ ಅವರು ಅಡ್ಡಿಪಡಿಸುತ್ತಿದ್ದು, ಅದನ್ನು ಪ್ರಶ್ನಿಸಿದ ಕಾರಣ ಹಲ್ಲೆ ಮಾಡಿದ್ದಾರೆ’ ಎಂದು ಅವರು ದೂರಿದ್ದಾರೆ. `ನಮ್ಮ ತೋಟದ ಬಳಿ ತಿರುಗಾಟ ನಡೆಸಿದರೆ ಜೀವಸಹಿತ ಬಿಡುವುದಿಲ್ಲ’ ಎಂದು ಬೆದರಿಕೆ ಬಂದಿರುವ ಬಗ್ಗೆ ಆ ದಂಪತಿ ಹೇಳಿಕೊಂಡಿದ್ದು, `ತಮಗೆ ರಕ್ಷಣೆ ನೀಡಿ’ ಎಂದು ಅಂಗಲಾಚಿದ್ದಾರೆ.

ಸದ್ಯ ಗಾಯಗೊಂಡ ಸುಬ್ರಾಯ ಗಾಂವ್ಕರ್ ಹಾಗೂ ಸಾವಿತ್ರಿ ಗಾಂವ್ಕರ್ ಅಂಕೋಲಾ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಜಗಳದ ವಿಡಿಯೋ ಸಹ ವೈರಲ್ ಆಗಿದೆ. ಈ ಬಗ್ಗೆ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ShareSendTweetShare
Previous Post

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Next Post

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

Next Post
Society that gave loans beyond the rules: Complaint filed in court!

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.