6
  • Latest
A fight over a road An elderly couple fights for justice!

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

AchyutKumar by AchyutKumar
in ಸ್ಥಳೀಯ
A fight over a road An elderly couple fights for justice!

ಅoಕೋಲಾದ ಕೊಡ್ಲಗದ್ದೆಯಲ್ಲಿ ಅನಾಧಿಕಾಲದಿಂದಲೂ ಸಂಚರಿಸುತ್ತಿದ್ದ ಕಾಲುದಾರಿಯ ಓಡಾಟದ ವಿಷಯವಾಗಿ ಅಕ್ಕ-ಪಕ್ಕದಮನೆಯವರ ನಡುವೆ ಗಲಾಟೆ ನಡೆದಿದ್ದು, ಈ ಗಲಾಟೆಯಲ್ಲಿ ಸುಬ್ರಾಯ ಗಾಂವ್ಕರ್ ಗಾಯಗೊಂಡಿದ್ದಾರೆ.

ADVERTISEMENT

ಕೊಡ್ಲಗದ್ದೆಯ ಸುಬ್ರಾಯ ಗಾಂವ್ಕರ್ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಗ್ಗೆ ಅರಿವಿದ್ದರೂ ಪಕ್ಕದಮನೆಯ ರಾಜೇಶ ಗಾಂವ್ಕರ್ ದಬ್ಬಾಳಿಕೆ ನಡೆಸಿದ ಬಗ್ಗೆ ಸುಬ್ರಾಯ ಗಾಂವ್ಕರ್ ಅವರ ಪತ್ನಿ ಸಾವಿತ್ರಿ ಗಾಂವ್ಕರ್ ಪೊಲೀಸ್ ದೂರು ನೀಡಿದ್ದಾರೆ. `ತಮ್ಮ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಪುರೋಹಿತ್ಯ ಕೆಲಸ ಮಾಡಿಕೊಂಡಿದ್ದು, ಅವರು ಇಲ್ಲಿ ಇಲ್ಲದಿರುವ ವೇಳೆ ತಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ’ ಎಂದು ವೃದ್ಧ ದಂಪತಿ ಅಳಲು ತೋಡಿಕೊಂಡಿದ್ದಾರೆ.

`ಕೊಡ್ಲಗದ್ದೆಯಲ್ಲಿರುವ ಕೃಷಿ ಭೂಮಿಯೇ ನಮಗೆ ಆಧಾರ. ಆದರೆ, ಕೃಷಿಭೂಮಿಗೆ ತೆರಳಲು ಅಡ್ಡಿ-ಆತಂಕ ಎದುರಾಗುತ್ತಿದೆ. ಅನಾಧಿಕಾಲದಿಂದಲೂ ಓಡಾಡುತ್ತಿರುವ ರಸ್ತೆಗೆ ಈಚೆಗೆ ರಾಜೇಶ ಗಾಂವ್ಕರ್ ಅವರು ಅಡ್ಡಿಪಡಿಸುತ್ತಿದ್ದು, ಅದನ್ನು ಪ್ರಶ್ನಿಸಿದ ಕಾರಣ ಹಲ್ಲೆ ಮಾಡಿದ್ದಾರೆ’ ಎಂದು ಅವರು ದೂರಿದ್ದಾರೆ. `ನಮ್ಮ ತೋಟದ ಬಳಿ ತಿರುಗಾಟ ನಡೆಸಿದರೆ ಜೀವಸಹಿತ ಬಿಡುವುದಿಲ್ಲ’ ಎಂದು ಬೆದರಿಕೆ ಬಂದಿರುವ ಬಗ್ಗೆ ಆ ದಂಪತಿ ಹೇಳಿಕೊಂಡಿದ್ದು, `ತಮಗೆ ರಕ್ಷಣೆ ನೀಡಿ’ ಎಂದು ಅಂಗಲಾಚಿದ್ದಾರೆ.

Advertisement. Scroll to continue reading.

ಸದ್ಯ ಗಾಯಗೊಂಡ ಸುಬ್ರಾಯ ಗಾಂವ್ಕರ್ ಹಾಗೂ ಸಾವಿತ್ರಿ ಗಾಂವ್ಕರ್ ಅಂಕೋಲಾ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಜಗಳದ ವಿಡಿಯೋ ಸಹ ವೈರಲ್ ಆಗಿದೆ. ಈ ಬಗ್ಗೆ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.
Previous Post

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Next Post

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

Next Post
Society that gave loans beyond the rules: Complaint filed in court!

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ