6
  • Latest
Society that gave loans beyond the rules: Complaint filed in court!

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

AchyutKumar by AchyutKumar
in ಸ್ಥಳೀಯ
Society that gave loans beyond the rules: Complaint filed in court!

ಮನೆಯಲ್ಲಿ ಕುಳಿತು ಕಾಸು ಸಂಪಾದಿಸುವ ಯೋಚನೆಗೆ ಬಿದ್ದ ಶಿರಸಿಯ ಮಂಜುನಾಥ ಹೆಗಡೆ ಅವರು ತಾವು ದುಡಿದ ಹಣವನ್ನು ಕಳೆದುಕೊಂಡಿದ್ದಾರೆ. ತಮಗಾದ ಅನ್ಯಾಯದ ಬಗ್ಗೆ ಅವರು ಇದೀಗ ಪೊಲೀಸರ‌ ಮೊರೆ ಹೋಗಿದ್ದಾರೆ.

ಶಿರಸಿ ಹುತ್ಕಾರ ಬಳಿಯ ಮಣಜವಳ್ಳಿ ಶಾಂತಿನಗರದ ಮಂಜುನಾಥ ಹೆಗಡೆ ಅವರು ಕೆನರಾ ಬ್ಯಾಂಕ್ ಎಚ್ ಎಸ್ ಬಿ ಸಿಯ ಉದ್ಯೋಗಿ. ಮಾರ್ಚ 18ರಂದು ಅವರ ಮೊಬೈಲಿಗೆ ಅಪರಿಚಿತ‌ ಸಂಖ್ಯೆಯಿಂದ ಪೋನ್ ಬಂದಿದ್ದು, ಆ ಕಡೆಯಿಂದ‌ ಮಾತನಾಡಿದವರು ‘ರೆಂಟ್ ಕಂಪನಿಯಲ್ಲಿ ಹಣ ಹೂಡಿದರೆ ಹೆಚ್ಚಿನ ಲಾಭ ಸಾಧ್ಯ’ ಎಂದು ನಂಬಿಸಿದ್ದಾರೆ. ವಂಚಕರು ಮೆಸೆಜ್ ಮೂಲಕವೂ ಸಂವಹನ ನಡೆಸಿ ಮಂಜುನಾಥ ಹೆಗಡೆ ಅವರ ವಿಶ್ವಾಸಗಳಿಸಿದ್ದಾರೆ.

ಹೀಗಾಗಿ ಮಂಜುನಾಥ ಹೆಗಡೆ ಅವರು ಒಟ್ಟು 3.12‌ಲಕ್ಷ ರೂ ಹೂಡಿಕೆ ಮಾಡಿದ್ದಾರೆ. ಮಾರ್ಚ 24ರಿಂದ ಮಾರ್ಚ 28ರ ಅವಧಿಯಲ್ಲಿ ಮಂಜುನಾಥ ಹೆಗಡೆ ಅವರಿಗೆ 12 ಸಾವಿರ ರೂ ಹಣವನ್ನು ಲಾಭ ಎಂದು ವಂಚಕರು ನೀಡಿದ್ದಾರೆ. ಆದರೆ, ಅದಾದ‌ ನಂತರ ಮಂಜುನಾಥ ಹೆಗಡೆ ಅವರಿಗೆ ಯಾವ ಹಣವೂ ಸಿಕ್ಕಿಲ್ಲ.

ತಮ್ಮಲ್ಲಿ ಇದ್ದ 2.99 ಲಕ್ಷ‌ ರೂ ಕಳೆದುಕೊಂಡ ನಂತರ ವಂಚನೆಗೆ ಒಳಗಾದ ಬಗ್ಗೆ ಮಂಜುನಾಥ ಹೆಗಡೆ ಅವರಿಗೆ ಗೊತ್ತಾಗಿದೆ. ಸೈಬರ್ ಕ್ರೈಂ ವಂಚಕರ‌ ಪತ್ತೆಗಾಗಿ ಅವರು ಪೊಲೀಸ್ ದೂರು ನೀಡಿದ್ದು, ಪೊಲೀಸರು ಇದೀಗ ವಂಚಕರ ಹುಡುಕಾಟ ನಡೆಸಿದ್ದಾರೆ.

ShareSendTweetShare
Previous Post

ದಾರಿಗಾಗಿ ದಾಯಾದಿ ಕಲಹ: ನ್ಯಾಯಕ್ಕಾಗಿ ಅಂಗಲಾಚಿದ ವೃದ್ಧ ದಂಪತಿ!

Next Post

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಅಂಗವಿಕಲನ ಅಂತರಾಳ: ತಾಯಿ – ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

ಅಂಗವಿಕಲನ ಅಂತರಾಳ: ತಾಯಿ - ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.