6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

AchyutKumar by AchyutKumar
April 29, 2025
in ಸ್ಥಳೀಯ
advt advt advt
ADVERTISEMENT

ಅಂಕೋಲಾದ ತಿಮ್ಮಣ್ಣ ಹರಿಕಂತ್ರ‌ ಮೀನುಗಾರಿಕೆಗೆ ತೆರಳಿದ ವೇಳೆ ಸಾವನಪ್ಪಿದ್ದಾರೆ.

ಅಂಕೋಲಾ ಹಿಚ್ಕಡದ ದಂಡೆಭಾಗದಲ್ಲಿ ತಿಮ್ಮಣ್ಣ ಹರಿಕಂತ್ರ (74) ಅವರು ವಾಸವಾಗಿದ್ದರು. ಅವರು ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದರು. ಏಪ್ರಿಲ್ 28ರಂದು ತಮ್ಮ‌ ಮನೆ ಹಿಂದಿನ ಗಂಗಾವಳಿ ನದಿಗೆ ಹೋಗಿದ್ದ ಅವರು ನೀರಿನಲ್ಲಿ ಮುಳುಗಿ ಕಲಗ ತೆಗೆಯುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಧ್ಯಾಹ್ನ 12 ಗಂಟೆಯಿಂದ 1.30ರವರೆಗೂ ನೀರಿನಲ್ಲಿದ್ದ ಅವರು ಏಕಾಏಕಿ ಕಣ್ಮರೆಯಾದರು. ಸಾಕಷ್ಟು ಹುಡುಕಾಟ ನಡೆಸಿದಾಗ ತಿಮ್ಮಣ್ಣ ಹರಿಕಂತ್ರ ಅವರು ಶವವಾಗಿದ್ದರು.

ಕಾರವಾರದ ಬೈತಕೋಲದ ತುಳಸಿ ಉಳ್ವೇಕರ್ ಅವರು ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಲಕ್ಷ‌ ಲಕ್ಷ ದುಡಿಯುವ ಕನಸು: ಆಮೀಷಕ್ಕೆ ಬಲಿಯಾದ ಬ್ಯಾಂಕ್ ನೌಕರನಿಗೆ ಪಂಗನಾಮ!

Next Post

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

Next Post
ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಅಂಗವಿಕಲನ ಅಂತರಾಳ: ತಾಯಿ – ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

ಅಂಗವಿಕಲನ ಅಂತರಾಳ: ತಾಯಿ - ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.