6
  • Latest
ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೆದ್ದಾರಿ ಅಧಿಕಾರಿಗಳಿಗೆ ನದಿ ಹೂಳೆತ್ತುವ ಕೆಲಸ!

AchyutKumar by AchyutKumar
in ರಾಜ್ಯ

ಅಂಕೋಲಾದ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂದರು ಇಲಾಖೆಯ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ವಿಶೇಷ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಈಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸುವುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಪ್ಪಿಕೊಂಡಿದ್ದರು. ಅದರಂತೆ ಒಂದು ವಾರದ ಒಳಗೆ ಎಲ್ಲಾ ಅಗತ್ಯ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆ ಸೇರಿದಂತೆ ಎಲ್ಲಾ ಅನುಮತಿಗಳನ್ನು ಪಡೆದು ತಕ್ಷಣ ಮಣ್ಣು ತೆರವು ಕಾರ್ಯ ಆರಂಭಿಸಬೇಕು ಎಂದು ಡೀಸಿ ಸೂಚಿಸಿದರು. ನಿಗಧಿತ ಅವಧಿಯೊಳಗೆ ಮಣ್ಣು ತೆರವು ಕಾರ್ಯಚರಣೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಅವರು ಸೂಚನೆ ನೀಡಿದರು.

‘ಮಣ್ಣು ತೆರವು ಕಾರ್ಯಚರಣೆಗೆ ಆಗಮಿಸುವ ಬಾರ್ಜ್ ಸಂಚಾರಕ್ಕೆ ನದಿಯಲ್ಲಿ ಯಾವುದೇ ಅಡಚಣೆಯಿಲ್ಲವಾಗಿದ್ದು, ನದಿಯಿಂದ ತೆರವುಗೊಳಿಸುವ ಮಣ್ಣನ್ನು ನಿಯಮಾವಳಿಗಳಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಚರಣೆಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಬೇಕು’ ಎಂದು ಸೂಚಿಸಿದರು.

ShareSendTweetShare
Previous Post

ನೀರಿಗೆ ಬಿದ್ದು ಜೀವಬಿಟ್ಟ ಗಂಗಾವಳಿಯ ಮೀನುಗಾರ

Next Post

ಅಂಗವಿಕಲನ ಅಂತರಾಳ: ತಾಯಿ – ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

Next Post
ಅಂಗವಿಕಲನ ಅಂತರಾಳ: ತಾಯಿ – ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

ಅಂಗವಿಕಲನ ಅಂತರಾಳ: ತಾಯಿ - ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.