6
  • Latest
ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿಗೆ ಗುದ್ದಿದ ರಾಸಾಯನಿಕ ಟ್ಯಾಂಕರ್: ಚಾಲಕರಿಬ್ಬರಿಗೂ ಮರುಜೀವ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಹಾಗೂ ಜಲ್ಲಿಕಲ್ಲು ತುಂಬಿದ ಲಾರಿಯು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಎರಡು ವಾಹನ ಚಾಲಕರು ಲಾರಿಯಲ್ಲಿ ಸಿಕ್ಕಿಬಿದ್ದು ಗಾಯಗೊಂಡರು.

ಅಂಕೋಲಾ – ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಎಥನೋಲ್ ತುಂಬಿದ ಟ್ಯಾಂಕರ್ ಇಳಿಜಾರಿನಲ್ಲಿ ವೇಗವಾಗಿ ಚಲಿಸಿತು. ಎದುರಿನಿಂದ ಬರುತ್ತಿದ್ದ ಜಲ್ಲಿಕಲ್ಲು ತುಂಬಿದ ಲಾರಿಗೆ ಟ್ಯಾಂಕರ್ ಗುದ್ದಿತು. ಪರಿಣಾಮ ಎರಡೂ ವಾಹನ ಜಖಂ ಆಯಿತು. ಈ ಅಪಘಾತದಿಂದ ಎರಡೂ ವಾಹನದ ಚಾಲಕರು ವಾಹನಗಳಲ್ಲಿ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡರು. ತುರ್ತು ಚಿಕಿತ್ಸೆ ಲಭಿಸಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾದರು.

ಅಗ್ನಿಶಾಮಕದಳದ ಸಿಬ್ಬಂದಿ ಲಾರಿಯಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಿದರು. ಅಗ್ನಿಶಾಮಕದಳದ ಸುಧೀರ್ ಕಿಂದಳ್ಕರ್, ಪ್ರಣಯ ಕೋಚರೆಕರ್, ನಾಗರಾಜ ನಾಯಕ್, ಅಮಿತ ಗುನಗಿ, ಸಲೀಮ್ ನದಾಫ್, ಚೇತನ್ ಶರ್ಮ ಕೆ ಎಸ್ ಕಾರ್ಯಚರಣೆಯಲ್ಲಿದ್ದರು.

ShareSendTweetShare
Previous Post

ಅಂಗವಿಕಲನ ಅಂತರಾಳ: ತಾಯಿ – ಮಗುವಿನ ಜೀವ ಕಾಪಾಡಿದ‌ ಅಬ್ದುಲ್ಲ!

Next Post

ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

Next Post
ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

ಸರ್ವೆ ಸಿಬ್ಬಂದಿಯಿಂದ ಜಾಗೃತಿ ಯುದ್ಧ: ಪಾಪಿಸ್ತಾನಕ್ಕೆ ಪರ್ಯಾಯ ಪಾಠ!

ಸರ್ವೆ ಸಿಬ್ಬಂದಿಯಿಂದ ಜಾಗೃತಿ ಯುದ್ಧ: ಪಾಪಿಸ್ತಾನಕ್ಕೆ ಪರ್ಯಾಯ ಪಾಠ!

ಕಷ್ಟದ ಮೇಲೆ‌ ಕಷ್ಟ: ಬಡವರ ಮನೆ ಬೆಂಕಿಯ ಸಿಡಿಲು!

ಕಷ್ಟದ ಮೇಲೆ‌ ಕಷ್ಟ: ಬಡವರ ಮನೆ ಬೆಂಕಿಯ ಸಿಡಿಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.