6
  • Latest
ಸರ್ವೆ ಸಿಬ್ಬಂದಿಯಿಂದ ಜಾಗೃತಿ ಯುದ್ಧ: ಪಾಪಿಸ್ತಾನಕ್ಕೆ ಪರ್ಯಾಯ ಪಾಠ!

ಸರ್ವೆ ಸಿಬ್ಬಂದಿಯಿಂದ ಜಾಗೃತಿ ಯುದ್ಧ: ಪಾಪಿಸ್ತಾನಕ್ಕೆ ಪರ್ಯಾಯ ಪಾಠ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸರ್ವೆ ಸಿಬ್ಬಂದಿಯಿಂದ ಜಾಗೃತಿ ಯುದ್ಧ: ಪಾಪಿಸ್ತಾನಕ್ಕೆ ಪರ್ಯಾಯ ಪಾಠ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ದಾಳಿ ಖಂಡಿಸಿ ಅಂಕೋಲಾದಲ್ಲಿ ಕೆಲಸ ಮಾಡುವ ಸರ್ಕಾರಿ ಸಿಬ್ಬಂದಿಯೊಬ್ಬರು ವಿಭಿನ್ನವಾಗಿ ಜನ ಜಾಗೃತಿ ನಡೆಸುತ್ತಿದ್ದಾರೆ.

ಭೂ ಮಾಪನಾ ಇಲಾಖೆಯ ನೌಕರ ರಾಘವ ನಾಯಕ ಅವರು ಅಂಕೋಲಾದ ಹಲವು ಕಡೆ ಪಾಕಿಸ್ತಾನದ ವಿರುದ್ಧ ಚಿತ್ರ ಬಿಡಿಸಿದ್ದಾರೆ. ಪಾಕಿಸ್ತಾನದವರನ್ನು ಅಶ್ಲೀಲ ಶಬ್ದದಿಂದಲೂ ಅವರು‌ ನಿಂದಿಸಿ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಅಲ್ಲೆಲ್ಲಿ ಅವರು ಬಿತ್ತಿಪತ್ರಗಳನ್ನು ಅಂಟಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ವಿಷಯ ಬೆಳಕಿಗೆ‌ ಬರುತ್ತಿದ್ದಂತೆ ಅಂಕೋಲಾ ಪೊಲೀಸರು ರಾಘವ ಅವರನ್ನು ಠಾಣೆಗೆ ಕರೆಯಿಸಿದರು. ‘ಚಿತ್ರ ಬಿಡಿಸಿದ್ದು‌‌ ನಾನೇ.‌ ಆದರೆ, ಇದರಿಂದ ಯಾವುದೇ ಅಪರಾಧ‌ ನಡೆದಿಲ್ಲ’ ಎಂದು ರಾಘವ ನಾಯಕ ಧೈರ್ಯವಾಗಿ ಸಮಜಾಯಿಶೀ ನೀಡಿದ್ದಾರೆ. ‘ನಾನೊಬ್ಬ ಸರ್ಕಾರಿ ನೌಕರ. ಭಾರತ ದೇಶದ ಭಕ್ತ. ಪಾಕಿಸ್ತಾನದ ದಾಳಿ ಖಂಡಿಸಿ ಈ ಹೋರಾಟ ನಡೆಸಿದ್ದೇನೆ’ ಎಂದು ರಾಘವ ನಾಯಕ ಹೇಳಿದ್ದಾರೆ.

Advertisement. Scroll to continue reading.

‘ದೇಶದ್ರೋಹಿ ಕೃತ್ಯ ನಡೆದಾಗ ನಾನು‌ ಕಣ್ಣು ಮುಚ್ಚಿ ಕೂರುವುದಿಲ್ಲ. ಅದನ್ನು ಖಂಡಿಸುವುದು ನನ್ನ ಹಕ್ಕು’ ಎಂದು ರಾಘವ ನಾಯಕ ಅವರು ಬರೆದುಕೊಟ್ಟಿದ್ದಾರೆ. ಅವರ ಕಾರ್ಯಕ್ಕೆ ಜನಮೆಚ್ಚುಗೆ ವ್ಯಕ್ತವಾಗಿದೆ.

ShareSendTweetShare
ADVERTISEMENT
Previous Post

ಬೆಳೆಸಾಲ | ಸಹಕಾರಿ ಸಂಘದಲ್ಲಿ ಗೊಂದಲ: ಶಾಸಕರ ಮಧ್ಯಸ್ಥಿಕೆಯಲ್ಲಿ ಸಭೆ

Next Post

ಕಷ್ಟದ ಮೇಲೆ‌ ಕಷ್ಟ: ಬಡವರ ಮನೆ ಬೆಂಕಿಯ ಸಿಡಿಲು!

Next Post
ಕಷ್ಟದ ಮೇಲೆ‌ ಕಷ್ಟ: ಬಡವರ ಮನೆ ಬೆಂಕಿಯ ಸಿಡಿಲು!

ಕಷ್ಟದ ಮೇಲೆ‌ ಕಷ್ಟ: ಬಡವರ ಮನೆ ಬೆಂಕಿಯ ಸಿಡಿಲು!

ಉರಗ ಮಿಲನಕ್ಕೆ ಅಯ್ಯಪ್ಪನಗರ ಸೂಕ್ತ!

ಉರಗ ಮಿಲನಕ್ಕೆ ಅಯ್ಯಪ್ಪನಗರ ಸೂಕ್ತ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ನಿರುದ್ಯೋಗದ ಜೊತೆ ಸಾಲಗಾರರ ಕಾಟ: ಬದುಕಿಗೆ ವಿದಾಯ ಹೇಳಿದ ಕಟ್ಟಡ‌ ಕಾರ್ಮಿಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.