6
  • Latest
ಪಟಾಕಿ ಸದ್ದಿಗೆ ಬೆದರಿದ ಕಪ್ಪು ಚಿರತೆ: ಕಟ್ಟಿಗೆಮನೆ ಬಿಟ್ಟು ಕಾಡಿಗೆ ಪರಾರಿ!

ಪಟಾಕಿ ಸದ್ದಿಗೆ ಬೆದರಿದ ಕಪ್ಪು ಚಿರತೆ: ಕಟ್ಟಿಗೆಮನೆ ಬಿಟ್ಟು ಕಾಡಿಗೆ ಪರಾರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಟಾಕಿ ಸದ್ದಿಗೆ ಬೆದರಿದ ಕಪ್ಪು ಚಿರತೆ: ಕಟ್ಟಿಗೆಮನೆ ಬಿಟ್ಟು ಕಾಡಿಗೆ ಪರಾರಿ!

AchyutKumar by AchyutKumar
in ಸ್ಥಳೀಯ

ಕೃಷಿ‌ ಗೋದಾಮಿನಲ್ಲಿ ಅಡಗಿ ಕುಳಿತಿದ್ದ ಕಪ್ಪು ಚಿರತೆಯನ್ನು ಶಿರಸಿ ಅರಣ್ಯ ಸಿಬ್ಬಂದಿ ಕಾಡಿಗೆ ಓಡಿಸಿದ್ದಾರೆ.

ಶಿರಸಿ ತಾಲೂಕಿನ ಮೂಲೆಮನೆ ಮಹಾಬಲೇಶ್ವರ ಹೆಗಡೆ ಅವರ ಮನೆಯ ಸ್ನಾನದ ಗೃಹದ ಪಕ್ಕದಲ್ಲಿ ಶುಕ್ರವಾರ ಚಿರತೆ ಕಾಣಿಸಿತು. ಕೃಷಿ ಉಪಕರಣಗಳನ್ನು ಇಡುವ ಈ ಪ್ರದೇಶದ ಮೂಲೆಯಲ್ಲಿ ಚಿರತೆ ಅಡಗಿ ಕುಳಿತಿತ್ತು. ಒಲೆಗೆ ಬೆಂಕಿ ಹಾಕುವುದಕ್ಕಾಗಿ ಮಹಾಬಲೇಶ್ವರ ಹೆಗಡೆ ಅವರಿಗೆ ಹೊಳೆಯುವ ಕಣ್ಣು ಕಾಣಿಸಿತು. ಹತ್ತಿರ ಹೋದಾಗ ಚಿರತೆಯ ಘರ್ಜನೆ ಕೇಳಿಸಿತು.

ಇದರಿಂದ ಮನೆಯೊಳಗಿದ್ದವರು ಆತಂಕಕ್ಕೆ ಒಳಗಾದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಓಡಿಸಲು ಸಾಕಷ್ಟು ಪ್ರಯತ್ನ ನಡೆಸಿದರು.‌ ಮಾನವನ ಮಾತಿನ ಸದ್ದಿಗೆ ಬೆದರಿದ ಚಿರತೆ ಕಟ್ಟಿಗೆಯಿಡುವ ಮನೆ ಕಡೆ ಸಂಚರಿಸಿತು. ಆದರೆ, ವಸತಿ ಪ್ರದೇಶ ಬಿಟ್ಟು ಕಾಡಿಗೆ ತೆರಳಲು ಸಾಕಷ್ಟು ಚಡಪಡಟಿಕೆ ಅನುಭವಿಸಿತು.

ಚಿರತೆ ಅವಿತ ಕೋಣೆ ಕತ್ತಲೆಯಿಂದ ಕೂಡಿರುವುದು ಕಾರ್ಯಾಚರಣೆಗೆ ತೊಡಕಾಯಿತು. ಪಟಾಕಿ ಹೊಡೆದು ಚಿರತೆಯನ್ನು ಕೊಣೆಯಿಂದ ಹೊರಗೆ ತಂದು ಬಲೆಯಲ್ಲಿ ಬಂಧಿಸುವ ಪ್ರಯತ್ನ ನಡೆಯಿತು. ಆದರೆ, ಅದು ಫಲ ಕೊಡಲಿಲ್ಲ.

ಸತತ ಮೂರು ಗಂಟೆ ಪ್ರಯತ್ನದ ನಂತರ‌ ಅರಣ್ಯ ಸಿಬ್ಬಂದಿ ಚಿರತೆಯನ್ನು ಕೋಣೆಯಿಂದ ಹೊರ ಹಾಕಿದರು. ಕೊನೆಗೆ ಚಿರತೆ ಕಾಡಿನ ಕಡೆ ಓಡಿತು.

ShareSendTweetShare
Previous Post

ನಿರುದ್ಯೋಗದ ಜೊತೆ ಸಾಲಗಾರರ ಕಾಟ: ಬದುಕಿಗೆ ವಿದಾಯ ಹೇಳಿದ ಕಟ್ಟಡ‌ ಕಾರ್ಮಿಕ

Next Post

10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

Next Post
10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

SSLC ಫಲಿತಾಂಶ | ಕರಾವಳಿ ಮಕ್ಕಳ ಸಾಧನೆ: 3ನೇ ಸ್ಥಾನಕ್ಕೆ ಮುಂಬಡ್ತಿಪಡೆದ ಕಾರವಾರ!

SSLC ಫಲಿತಾಂಶ | ಕರಾವಳಿ ಮಕ್ಕಳ ಸಾಧನೆ: 3ನೇ ಸ್ಥಾನಕ್ಕೆ ಮುಂಬಡ್ತಿಪಡೆದ ಕಾರವಾರ!

ಹಾಸ್ಟೇಲ್ ಮಕ್ಕಳ ಶೈಕ್ಷಣಿಕ ಸಾಧನೆ: ಸಾಧಕರಿಗೆ ಅಭಿನಂದನೆ-ಅಭಿನಂದನೆ!

ಹಾಸ್ಟೇಲ್ ಮಕ್ಕಳ ಶೈಕ್ಷಣಿಕ ಸಾಧನೆ: ಸಾಧಕರಿಗೆ ಅಭಿನಂದನೆ-ಅಭಿನಂದನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.