6
  • Latest
10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

10 ಕೋಟಿ ಕೇಳಿದವರಿಗೆ 50 ಲಕ್ಷ ರೂ ಭರವಸೆ | ನೆಪಮಾತ್ರಕ್ಕೆ ದಾಖಲಾದ ಕೊಲೆ ಪ್ರಕರಣ: ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ!

AchyutKumar by AchyutKumar
in ರಾಜ್ಯ

ಶಿರೂರು ಗುಡ್ಡಕುಸಿತ ಪ್ರಕರಣದಲ್ಲಿ 11 ಜನರ ಸಾವಿಗೆ ಕಾರಣವಾದ ಐಆರ್‌ಬಿ ಕಂಪನಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿ ತಿಂಗಳು ಕಳೆದರೂ ಒಬ್ಬರ ಬಂಧನವೂ ಆಗಿಲ್ಲ. ಈ ಬಗ್ಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಜೊತೆಗೆ ಮೇ 8ರಿಂದ ಶಿರೂರಿನಲ್ಲಿ ಉಪವಾಸ ಕೂರುವುದಾಗಿ ಅವರು ಎಚ್ಚರಿಸಿದ್ದಾರೆ.

`ಶಿರೂರು ಗುಡ್ಡಕುಸಿತ ದುರಂತದಲ್ಲಿ ನ್ಯಾಯಾಲಯದ ಮೊರೆ ಹೋಗಿ ಐಆರ್‌ಬಿ ಕಂಪೆನಿಯ 8 ಮಂದಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆದರೆ ಇದುವರೆಗೂ ಸಹ ಯಾವೊಬ್ಬ ಅಧಿಕಾರಿಯನ್ನು ಪೊಲೀಸರು ಬಂಧಿಸಿಲ್ಲ. ನಮ್ಮ ಯಾವುದೇ ಬೇಡಿಕೆ ಈಡೇರಿಲ್ಲ. ಪೊಲೀಸ್ ಅಧೀಕ್ಷಕರನ್ನು ಕೇಳಿದರೆ, ನೋಟಿಸ್ ನೀಡಿರುವುದಾಗಿ ಹೇಳಿದ್ದಾರೆ. ಕಠಿಣ ಕ್ರಮವಾಗದ ಹಿನ್ನಲೆ ಹೋರಾಟ ಅನಿವಾರ್ಯ’ ಎಂದವರು ಸುದ್ದಿಗಾರರ ಜೊತೆ ವಿವರಿಸಿದರು.

`ಈ ಹಿಂದೆ ಐಆರ್‌ಬಿಯ 8 ಅಧಿಕಾರಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿತ್ತು. ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ ಪರಿಹಾರ ಕೊಡಬೇಕು. ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆದಾಗ ನಿವೃತ್ತ ಪೊಲೀಸ್ ಅಧಿಕಾರಿ ಜಿಬಾವಾ ಐಆರ್‌ಬಿ ಜೊತೆ ರಾಜಿ ಮಾಡಿಸಿ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಈಡೇರಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಪರಿಹಾರ ವಿತರಿಸುವಂತೆ ಪಟ್ಟುಹಿಡಿದಾಗ ಸರ್ಕಾರದಿಂದ ಮೃತರ ಕುಟುಂಬಗಳಿಗೆ ನೀಡಿರುವ ಪರಿಹಾರದ ಹಣ ಐಆರ್‌ಬಿಯಿಂದಲೇ ಕೊಟ್ಟಿದ್ದಾಗಿದ್ದು, ಹೆಚ್ಚಿನ ಪರಿಹಾರ ಕೊಡುವುದು ಸಾಧ್ಯವಿಲ್ಲ ಎಂದು ಜಿ.ಬಾವಾ ಫೋನ್ ಕರೆ ಮಾಡಿ ಹೇಳಿದ್ದಾರೆ. ಇದರಿಂದ ಸಂತ್ರಸ್ತರಿಗೂ ನಿರಾಸೆಯಾಗಿದೆ’ ಎಂದು ನೋವು ತೋಡಿಕೊಂಡರು.

ಮಾತು ಮರೆಯುವ ಪೊಲೀಸ್ ಅಧೀಕ್ಷಕ!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ವಿರುದ್ಧವೂ ಸ್ವಾಮೀಜಿ ಕಿಡಿಕಾರಿದರು. `ಎದುರಿಗೆ ಸಿಕ್ಕಾಗ ಚನ್ನಾಗಿ ಮಾತನಾಡುವ ಎಂ ನಾರಾಯಣ ಅವರು ನಂತರ ಆಡಿದ ಮಾತು ಮರೆಯುತ್ತಾರೆ. ಹೀಗಾಗಿ ಶಿರೂರು ದುರಂತ ಪ್ರಕರಣದಲ್ಲಿ ಅವರನ್ನು ಅಮಾನತು ಮಾಡಬೇಕು’ ಎಂದು ಆಗ್ರಹಿಸಿದರು.

ShareSendTweetShare
Previous Post

ಪಟಾಕಿ ಸದ್ದಿಗೆ ಬೆದರಿದ ಕಪ್ಪು ಚಿರತೆ: ಕಟ್ಟಿಗೆಮನೆ ಬಿಟ್ಟು ಕಾಡಿಗೆ ಪರಾರಿ!

Next Post

SSLC ಫಲಿತಾಂಶ | ಕರಾವಳಿ ಮಕ್ಕಳ ಸಾಧನೆ: 3ನೇ ಸ್ಥಾನಕ್ಕೆ ಮುಂಬಡ್ತಿಪಡೆದ ಕಾರವಾರ!

Next Post
SSLC ಫಲಿತಾಂಶ | ಕರಾವಳಿ ಮಕ್ಕಳ ಸಾಧನೆ: 3ನೇ ಸ್ಥಾನಕ್ಕೆ ಮುಂಬಡ್ತಿಪಡೆದ ಕಾರವಾರ!

SSLC ಫಲಿತಾಂಶ | ಕರಾವಳಿ ಮಕ್ಕಳ ಸಾಧನೆ: 3ನೇ ಸ್ಥಾನಕ್ಕೆ ಮುಂಬಡ್ತಿಪಡೆದ ಕಾರವಾರ!

ಹಾಸ್ಟೇಲ್ ಮಕ್ಕಳ ಶೈಕ್ಷಣಿಕ ಸಾಧನೆ: ಸಾಧಕರಿಗೆ ಅಭಿನಂದನೆ-ಅಭಿನಂದನೆ!

ಹಾಸ್ಟೇಲ್ ಮಕ್ಕಳ ಶೈಕ್ಷಣಿಕ ಸಾಧನೆ: ಸಾಧಕರಿಗೆ ಅಭಿನಂದನೆ-ಅಭಿನಂದನೆ!

ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.