6
  • Latest
ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

AchyutKumar by AchyutKumar
May 3, 2025
in ಸ್ಥಳೀಯ
advt advt advt
ADVERTISEMENT

ಪರಿಶಿಷ್ಟ ಜಾತಿಯ ಮನೆ, ಮನೆ ಗಣತಿ ಮೇ ೫ ಸೋಮವಾರದಿಂದ ರಾಜ್ಯಾದಂತ ಪ್ರಾರಂಭವಾಗಲಿದೆ. ‘ಪರಿಶಿಷ್ಟ ಜಾತಿಯ ಮೀಸಲಾತಿಯ ಮರು ಹಂಚಿಕೆಯ ಉದ್ದೇಶದಿಂದ ಸರ್ಕಾರಿ ನೌಕರಿಯಲ್ಲಿನ ಪ್ರಾತಿನಿತ್ಯ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕವಾಗಿ ಗುರುತಿಸುವಿಯು ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಕಾಂತ್ರಿಕಾರಿಯ ಹೆಜ್ಜೆಯಾಗಲಿದೆ’ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಸಮೀಕ್ಷೆಯ ಜಾಗೃತೆ ಅಂಗವಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಕೈಪೀಡಿ ಅವಲೋಕಿಸಿದ ಅವರು ತಮ್ಮ‌ ನಿಲುವು ಹೊರಹಾಕಿದರು. ‘ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಿಸ್ಸಿನ ಮೇರೆಗೆ ರಾಜ್ಯ ಸರ್ಕಾರದ ಮಾರ್ಚ ೨೭ರ ಸಚಿವ ಸಂಪುಟದ ತೀರ್ಮಾನದಂತೆ ಕರ್ನಾಟಕದಲ್ಲಿನ 101 ಪರಿಶಿಷ್ಟ ಜಾತಿಯ ಸುಮಾರು 25 ಲಕ್ಷ ಕುಟುಂಬಗಳು ಸಮೀಕ್ಷೆಯಲ್ಲಿ  ಮಾಹಿತಿ ಸಂಗ್ರಹಿಸುವ ಕಾರ್ಯ ಜರುಗಲಿದೆ’ ಎಂದು ಅವರು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

‘ಸಮೀಕ್ಷೆಯ ಸಂದರ್ಭದಲ್ಲಿ ಕುಟುಂಬದ ಹಿನ್ನಲೆ, ವಿದ್ಯಾಭ್ಯಾಸ, ಕುಲಕಸುಬು, ವಾರ್ಷಿಕ ಆದಾಯ, ಮೀಸಲಾತಿಯಿಂದ ಈಗಾಗಲೇ ಪಡೆದುಕೊಂಡಿರುವ ಶೈಕ್ಷಣಿಕ, ಉದ್ಯೋಗ ಸೌಲಭ್ಯ, ರಾಜಕೀಯ, ಚರಾಸ್ತಿ, ಭೂಒಡೆತನ, ವಸತಿ ವ್ಯವಸ್ಥೆ, ಮುಂತಾದ 46 ಪ್ರಶ್ನೆ ಮತ್ತು ಉಪ ಪ್ರಶ್ನೆಗಳಿಗೆ ಸೂಕ್ತ ಮಾಹಿತಿ ಗಣತಿದಾರರಿಂದ ಸಂಗ್ರಹಿಸಲಾಗುವುದು’ ಎಂದು ಅವರು ಹೇಳಿದರು.

Advertisement. Scroll to continue reading.

‘ಪರಿಶಿಷ್ಟ ಜಾತಿಗೆ ಒಳಪಟ್ಟು ಮೀಸಲಾತಿ ಸೌಲಭ್ಯದ ಪ್ರಾತಿನಿತ್ಯದಿಂದ ವಂಚಿತವಾಗಿರುವ ಉಪಜಾತಿಗಳಿಗೆ ನ್ಯಾಯಮೂರ್ತಿ ಡಾ.ಎಚ್.ಎನ್ ನಾಗಮೋಹನದಾಸ ಅವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಸಾಮಾಜಿಕ ನ್ಯಾಯ ದೊರಕುವ ವಿಶ್ವಾಸವಿದೆ’ ಎಂದರು.

ShareSendTweetShare
ADVERTISEMENT
Previous Post

ಹಾಸ್ಟೇಲ್ ಮಕ್ಕಳ ಶೈಕ್ಷಣಿಕ ಸಾಧನೆ: ಸಾಧಕರಿಗೆ ಅಭಿನಂದನೆ-ಅಭಿನಂದನೆ!

Next Post

ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

Next Post
ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

Permission to conduct Matka: Jail for policeman who extended his hand for 22 thousand!

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.