6
  • Latest
ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

AchyutKumar by AchyutKumar
in ಸ್ಥಳೀಯ
ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಂದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ಎಂಬಾತರನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಮೇ 6ರಂದು ಅವರಿಬ್ಬರಿಗೂ ಶಿಕ್ಷೆಯ ಪ್ರಮಾಣ ಘೋಷಣೆಯಾಗಲಿದೆ.

ADVERTISEMENT

ಭಟ್ಕಳದ ಹಾಡುವಳ್ಳಿಯಲ್ಲಿ 2023 ರ ಫೆ 23ರಂದು ನಾಲ್ವರ ಕೊಲೆ ನಡೆದಿತ್ತು. ಶಂಭು ಭಟ್(65) ಅವರ ಪತ್ನಿ ಮಾದೇವಿ ಭಟ್ (40) ಮಗ ರಾಘವೇಂದ್ರ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಅವರನ್ನು ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ಎಂಬಾತರು‌ ಸೇರಿ‌‌ ಕೊಚ್ಚಿ‌ ಕೊಲೆ ಮಾಡಿದ್ದರು.‌ ರಾಘವೇಂದ್ರ ಭಟ್ ಹಾಗೂ ಕುಸುಮಾ ದಂಪತಿಯ ಇಬ್ಬರು ಮಕ್ಕಳು ಸಾವಿನ‌ ದವಡೆಯಿಂದ ತಪ್ಪಿಸಿಕೊಂಡಿದ್ದರು.

ಈ ಪ್ರಕರಣದ ಬಗ್ಗೆ ಶಂಭು ಭಟ್ ಅವರ‌ ಪುತ್ರಿ ಜಯಾ ಅಡಿಗ ಪೊಲೀಸ್ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೋಲೀಸರು ಮೂವರನ್ನು ಬಂಧಿಸಿ ಇಬ್ಬರನ್ನು ತನಿಖೆಗೆ ಒಳಪಡಿಸಿದರು. ಪ್ರಕರಣ ದಾಖಲಿಸಿಕೊಂಡ ಆಗಿನ ಭಟ್ಕಳ ಗ್ರಾಮೀಣ ಠಾಣೆ ಸಿಪಿಐ ಚಂದನ ಗೋಪಾಲ ಅವರು ತನಿಖಾಧಿಕಾರಿಯಾಗಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು. ಜೊತೆಗೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

Advertisement. Scroll to continue reading.

71 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬಳಿಕ ಶ್ರೀಧರ ಭಟ್ ಹಾಗೂ ಅವರ ಮಗ ವಿನಯ ಭಟ್ ದೋಷಿ ಎಂದು ನ್ಯಾಯಾಲಯ ಪರಿಗಣಿಸಲಾಗಿದೆ. ಈ ಪ್ರಕರಣದಲ್ಲಿನ ಇಬ್ಬರಯ ಕೊಲೆ ಮಾಡಿ ಸಾಕ್ಷ ನಾಶ ಮಾಡಿರುವುದು ಸಾಬೀತಾಗಿದೆ.

Advertisement. Scroll to continue reading.

ಈ ಪ್ರಕರಣದ ಸರಕಾರಿ ಅಭಿಯೋಜಕರಾಗಿ ತನುಜಾ ಹೊಸಪಟ್ಟಣ ಇವರ ಕಾರ್ಯನಿರ್ವಹಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರದ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ ಅವರು ತಮ್ಮ ತೀರ್ಪು‌ ನೀಡಿದ್ದಾರೆ.

Previous Post

ಜಾತಿ ಲೆಕ್ಕಾಚಾರ: ವೈಜ್ಞಾನಿಕ ಸಮೀಕ್ಷೆಯೇ ಕ್ರಾಂತಿಕಾರಿ‌ ಹೆಜ್ಜೆ!

Next Post

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

Next Post
Permission to conduct Matka: Jail for policeman who extended his hand for 22 thousand!

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ