6
  • Latest
Permission to conduct Matka: Jail for policeman who extended his hand for 22 thousand!

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

AchyutKumar by AchyutKumar
May 3, 2025
in ಸ್ಥಳೀಯ
Permission to conduct Matka: Jail for policeman who extended his hand for 22 thousand!
advt advt advt
ADVERTISEMENT

ಯಲ್ಲಾಪುರದ ಲಾಲಗುಳಿಯಲ್ಲಿ ಲೈಂಗಿಕ ಹಾಗೂ ದೈಹಿಕ ಹಿಂಸೆ ಅನುಭವಿಸಿ ಆತ್ಮಹತ್ಯೆಗೆ ಶರಣಾಗಿದ್ದ ಮಾಲಿನಿ ಪಟಗಾರ್‌ ಪ್ರಕರಣ ವಿಚಾರಣೆ ವೇಳೆ ಆರೋಪಿ ರೋಹಿದಾಸ ಪಟಗಾರ್ ವಿರುದ್ಧ ಸಮಗ್ರ ಸಾಕ್ಷ್ಯ ಸಂಗ್ರಹಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಿನ್ನಲೆ ರೋಹಿದಾಸ ಪಟಗಾರ ಅವರನ್ನು ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಿದೆ.

ನರಸೂರಿನ ಮಾಲಿನಿ ಪಟಗಾರ ಅವರು ರಾಮಚಂದ್ರ ಪಟಗಾರ ಅವರನ್ನು ವರಿಸಿದ್ದರು. ರಾಮಚಂದ್ರ ಪಟಗಾರ ಅವರ ಅಣ್ಣನಾದ ರೋಹಿದಾಸ ಪಟಗಾರ ಅವರ ವಿರುದ್ಧ ಮಾಲಿನಿ ಪಟಗಾರ ಅವರು ಸಾಕಷ್ಟು ಆರೋಪ ಮಾಡಿದ್ದರು. ‘ತನ್ನ ಮೇಲೆ ರೋಹಿದಾಸ ಪಟಗಾರ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಜೊತೆಗೆ ದೈಹಿಕ ಹಲ್ಲೆ ಮಾಡಿದ್ದಾರೆ’ ಎಂದು ದೂರಿದ್ದರು. ಅದಾದ ನಂತರ ಮರಣ ಪತ್ರ ಬರೆದು ಆತ್ಮಹತ್ಯೆಗೆ ಶರಣಾಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ವಿವಿಧ ಸಾಕ್ಷಿಯನ್ನು ಸಂಗ್ರಹಿಸಿದ್ದರು. ಆದರೆ, ನ್ಯಾಯಾಲಯದಲ್ಲಿ ಆರೋಪ ಸಾಭೀತು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ನ್ಯಾಯಾಲಯ ಆರೋಪಿಯನ್ನು ನಿರಪರಾಧಿ ಎಂದು ಘೋಷಿಸಿತು.

ShareSendTweetShare
ADVERTISEMENT
Previous Post

ಸುಂದರ ಸಂಸಾರಕ್ಕೆ‌ ಕೊಳ್ಳಿಯಿಟ್ಟ ಕಟುಕ: ಕೊಲೆಗಾರರಿಗೆ ಕಠಿಣ ಶಿಕ್ಷೆ ಖಚಿತ!

Next Post

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

Next Post
ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಉಸಿರಾಟ ಸಮಸ್ಯೆ: ಪರಲೋಕಕ್ಕೆ ತೆರಳಿದ ಪ್ರವಾಸಕ್ಕೆ ಬಂದಿದ್ದ ಉಪನ್ಯಾಸಕ!

Beautiful Shivpur: Come to comfort!

ಸುಂದರ ಶಿವಪುರ: ಸೌಕರ್ಯಕ್ಕೆ ಬರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.