6
  • Latest
ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

AchyutKumar by AchyutKumar
May 3, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮಂಚಿಕೆರೆ ಬಳಿ ಅಗ್ನಿಶಾಮಕ ವಾಹನಕ್ಕೆ ಕಾರು ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.

Advertisement. Scroll to continue reading.

ಶನಿವಾರ ಸಂಜೆ ಈ ಅಪಘಾತ ನಡೆದಿದೆ. ಆ ಕಾರು ಮೈಸೂರಿನ ಕಡೆ ಚಲಿಸುತ್ತಿತ್ತು. ಶಿರಸಿ ಕಡೆ ಅಗ್ನಿಶಾಮಕ ವಾಹನ ಚಲಿಸುತ್ತಿತ್ತು. ಮಂಚಿಕೇರಿ ಬಳಿ ಎರಡು ವಾಹನಗಳ ನಡುವೆ ಅಪಘಾತ ನಡೆಯಿತು.

Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡರು. ಜೊತೆಗೆ ಕಾರು ಕೆಲ ದೂರದವರೆಗೆ ಸಂಚರಿಸಿ, ತಿರುಗಿ ಬಿದ್ದಿದೆ. ಈ ವೇಳೆ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದೆ. ಅಗ್ನಿಶಾಮಕ ವಾಹನ ಸಹ ಜಖಂ ಆಗಿದೆ.

ShareSendTweetShare
ADVERTISEMENT
Previous Post

ಲೈಂಗಿಕ ದೌರ್ಜನ್ಯದ ಜೊತೆ ದೈಹಿಕ ಹಿಂಸೆ: ಆ ದಿನದ ಆರೋಪಿ.. ಇದೀಗ ನಿರಪರಾಧಿ!

Next Post

ಉಸಿರಾಟ ಸಮಸ್ಯೆ: ಪರಲೋಕಕ್ಕೆ ತೆರಳಿದ ಪ್ರವಾಸಕ್ಕೆ ಬಂದಿದ್ದ ಉಪನ್ಯಾಸಕ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಉಸಿರಾಟ ಸಮಸ್ಯೆ: ಪರಲೋಕಕ್ಕೆ ತೆರಳಿದ ಪ್ರವಾಸಕ್ಕೆ ಬಂದಿದ್ದ ಉಪನ್ಯಾಸಕ!

Beautiful Shivpur: Come to comfort!

ಸುಂದರ ಶಿವಪುರ: ಸೌಕರ್ಯಕ್ಕೆ ಬರ!

BJP's fight against illegal immigrants Dinakar Shetty conducts signature campaign

ಅಕ್ರಮ ವಲಸಿಗರ ವಿರುದ್ಧ ಬಿಜೆಪಿಯ ಹೋರಾಟ: ಸಹಿ ಅಭಿಯಾನ ನಡೆಸಿದ ದಿನಕರ ಶೆಟ್ಟಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.