6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಉಸಿರಾಟ ಸಮಸ್ಯೆ: ಪರಲೋಕಕ್ಕೆ ತೆರಳಿದ ಪ್ರವಾಸಕ್ಕೆ ಬಂದಿದ್ದ ಉಪನ್ಯಾಸಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಸಿರಾಟ ಸಮಸ್ಯೆ: ಪರಲೋಕಕ್ಕೆ ತೆರಳಿದ ಪ್ರವಾಸಕ್ಕೆ ಬಂದಿದ್ದ ಉಪನ್ಯಾಸಕ!

AchyutKumar by AchyutKumar
in ಸ್ಥಳೀಯ
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಧಾರವಾಡದಿಂದ ದಾಂಡೇಲಿಗೆ ಬಂದಿದ್ದ ನಿವೃತ್ತ ಉಪನ್ಯಾಸಕರೊಬ್ಬರು ಉಸಿರಾಟ‌ ಸಮಸ್ಯೆಯಿಂದ ಸಾವನಪ್ಪಿದ್ದಾರೆ.

ADVERTISEMENT

ಜಗದೀಶ ಅಂಗಡಿ (65‌) ಅವರು ಧಾರವಾಡದ ಸಾತನಗೇರಿಯಲ್ಲಿ ವಾಸವಾಗಿದ್ದರು. ಉಪನ್ಯಾಸಕರಾಗಿದ್ದ ಅವರು ನಿವೃತ್ತಿ‌ ನಂತರ ವಿಶ್ರಾಂತಿಯ ಜೀವನಕ್ಕೆ ಒಗ್ಗಿಕೊಂಡಿದ್ದರು. ಮೇ‌ 2ರಂದು ಅವರು ಕುಟುಂಬದ ಸದಸ್ಯರು‌‌ ಸೇರಿ 12‌ಜನರ‌ ಜೊತೆ ದಾಂಡೇಲಿ ಪ್ರವಾಸಕ್ಕೆ ಬಂದಿದ್ದರು.

ಗಣೇಶಗುಡಿಯಲ್ಲಿ ಅವರು ಕಾಳಿ‌ ನದಿಗೆ ಇಳಿದು ರಾಪ್ಟಿಂಗ್ ಚಟುವಟಿಕೆಯಲ್ಲಿ ಭಾಗವಹಿಸಿದರು. ಹೆಂಡತಿ-ಮಕ್ಕಳ ಜೊತೆ ಇಡೀ ದಿನ ನೀರಾಟ ನಡೆಸಿದ್ದರು. ರಾಪ್ಟಿಂಗ್ ಮುಗಿಸಿ ಮರಳಿದ‌ ಜಗದೀಶ ಅವರಿಗೆ ಉಸಿರಾಟ‌ ಸಮಸ್ಯೆ ಕಾಣಿಸಿತು.

Advertisement. Scroll to continue reading.

ಆಗ ಅವರನ್ನು ದಾಂಡೇಲಿ‌ ಆಸ್ಪತ್ರೆಗೆ ಕಾಣಿಸಲಾಯಿತು.‌‌ ಆ ವೇಳೆ ಅವರು‌ ಕಣ್ಣು ತೆರೆದಿದ್ದರೂ ಉಸಿರಾಡುತ್ತಿರಲಿಲ್ಲ. ಹೀಗಾಗಿ ಜಗದೀಶ ಅಂಗಡಿ ಅವರು ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು.

Advertisement. Scroll to continue reading.
Previous Post

ಅಗ್ನಿಶಾಮಕ ವಾಹನಕ್ಕೆ ಗುದ್ದಿದ ಕಾರು: ನಾಲ್ವರಿಗೆ ಗಾಯ!

Next Post

ಸುಂದರ ಶಿವಪುರ: ಸೌಕರ್ಯಕ್ಕೆ ಬರ!

Next Post
Beautiful Shivpur: Come to comfort!

ಸುಂದರ ಶಿವಪುರ: ಸೌಕರ್ಯಕ್ಕೆ ಬರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ