6
  • Latest
BJP's fight against illegal immigrants Dinakar Shetty conducts signature campaign

ಅಕ್ರಮ ವಲಸಿಗರ ವಿರುದ್ಧ ಬಿಜೆಪಿಯ ಹೋರಾಟ: ಸಹಿ ಅಭಿಯಾನ ನಡೆಸಿದ ದಿನಕರ ಶೆಟ್ಟಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಅಕ್ರಮ ವಲಸಿಗರ ವಿರುದ್ಧ ಬಿಜೆಪಿಯ ಹೋರಾಟ: ಸಹಿ ಅಭಿಯಾನ ನಡೆಸಿದ ದಿನಕರ ಶೆಟ್ಟಿ

AchyutKumar by AchyutKumar
May 5, 2025
in ರಾಜಕೀಯ
BJP's fight against illegal immigrants Dinakar Shetty conducts signature campaign
advt advt advt
ADVERTISEMENT

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡಬೇಕು ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ಸಹಿ ಅಭಿಯಾನ ನಡೆದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಸೇರಿ ಹಲವರು ಇದಕ್ಕೆ ಕೈ ಜೋಡಿಸಿದ್ದಾರೆ.

ಸೋಮವಾರ ಕುಮಟಾ ಬಿಜೆಪಿ ಕಚೇರಿಯಲ್ಲಿ ಈ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಪಾಕ್ ಪ್ರಜೆಗಳ ವಿರುದ್ಧ ಬಿಜೆಪಿಗರು ಕಿಡಿಕಾರಿದರು. ಅಕ್ರಮ ವಲಸಿಗರನ್ನು ಅವರವರ ದೇಶಕ್ಕೆ ಕಳುಹಿಸಬೇಕು ಎಂದು ಈ ವೇಳೆ ಬಿಜೆಪಿಗರು ಸರ್ಕಾರಕ್ಕೆ ಪತ್ರವನ್ನು ರವಾನಿಸಿದರು. `ಭಾರತೀಯರಿಗೆ ಎಲ್ಲದಕ್ಕಿಂತ ದೇಶ ಮುಖ್ಯ ಎಂಬ ಭಾವನೆಯಿರಬೇಕು. ಆದರೆ, ಕರ್ನಾಟಕದಲ್ಲಿನ ಕಾಂಗ್ರೆಸಿಗರಿಗೆ ಅಧಿಕಾರವೇ ಮುಖ್ಯವಾಗಿದೆ. ಹೀಗಾಗಿ ವಿಸಾ ಇಲ್ಲದ ವಿದೇಶಿಗರನ್ನು ಸಹ ಕಾಂಗ್ರೆಸಿಗರು ಇಲ್ಲಿ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ’ ಎಂದು ದಿನಕರ ಶೆಟ್ಟಿ ದೂರಿದರು.

Advertisement. Scroll to continue reading.
ADVERTISEMENT
ADVERTISEMENT

`ಕಾಶ್ಮೀರದಲ್ಲಿನ ಉಗ್ರರ ದಾಳಿಯ ವಿರುದ್ಧ ದಿಟ್ಟ ಕ್ರಮಕ್ಕೆ ಮುಂದಾಗಿರುವ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ಕಾರ್ಯಕ್ಕೆ ಭಾರತೀಯರಾದ ನಾವು ಕೈಜೋಡಿಸಬೇಕು. ಎಲ್ಲರೂ ಸೇರಿ ಅಕ್ರಮ ಪಾಕಿಸ್ತಾನಿ ವಲಸಿಗರನ್ನು ಅವರ ದೇಶಕ್ಕೆ ಓಡಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದರು. `ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ಥಾನದ ಜೊತೆ ಯುದ್ದ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಕೃಷಿ ಸಚಿವ ಚಲುವರಾಯ ಸ್ವಾಮಿ ಬೇರೆ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಗೊಂದಲ ಎಬ್ಬಿಸಿದ್ದಾರೆ’ ಎಂದು ದೂರಿದರು. `ಕರ್ನಾಟಕದಲ್ಲಿ ಹಿಂದುಗಳಿಗೆ ಅನ್ಯಾಯ ಆಗುತ್ತಿದ್ದರೂ ಇಲ್ಲಿ ನಮಗೆ ಬದುಕುವ ಗ್ಯಾರಂಟಿಯೇ ಇಲವಾಗಿದೆ. ಎಲ್ಲದಕ್ಕೂ ಹೋರಾಟ ಅನಿವಾರ್ಯವಾಗಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು.

Advertisement. Scroll to continue reading.

`ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನಿಯರನ್ನು ಅವರವರ ದೇಶಕ್ಕೆ ವಾಪಸ್ ಕಳುಹಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸುವ ಮತ್ತು ಈ ಬಗ್ಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಸಹಿ ಸಂಗ್ರಹದ ಮನವಿ ಪತ್ರವನ್ನು ಮೇ 6ರಂದು ಕಾರವಾರದಲ್ಲಿ ನಮ್ಮ ಪಕ್ಷದಿಂದ ಸಲ್ಲಿಕೆ ಮಾಡಲಿದ್ದೇವೆ’ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಎನ್ ಎಸ್ ಹೆಗಡೆ ತಿಳಿಸಿದರು.

ShareSendTweetShare
ADVERTISEMENT
Previous Post

ಸುಂದರ ಶಿವಪುರ: ಸೌಕರ್ಯಕ್ಕೆ ಬರ!

Next Post

ತಾಯಿ ಹೆಸರಿನಲ್ಲಿ ವೃಕ್ಷಮಾತೆಯ ಫೋಷಣೆ: ಶಿರಸಿಯಲ್ಲಿ ಮತ್ತೆ ಮೂರು ದೇವತೆಯ ಸ್ಥಾಪನೆ!

Next Post
Worship of Vriksha Mata in the name of Mother Installation of three more deities in Sirsi!

ತಾಯಿ ಹೆಸರಿನಲ್ಲಿ ವೃಕ್ಷಮಾತೆಯ ಫೋಷಣೆ: ಶಿರಸಿಯಲ್ಲಿ ಮತ್ತೆ ಮೂರು ದೇವತೆಯ ಸ್ಥಾಪನೆ!

Permission to conduct Matka: Jail for policeman who extended his hand for 22 thousand!

ನಿದ್ರೆ ಮಾತ್ರೆ ಉಣಿಸಿ ಕೊಲೆ: ಗಂಡನ ಕೊಂದ ಹೆಂಡತಿಗೆ ಜೀವಾವಧಿ ಜೈಲು!

Gas tanker that ran off the road Driver suffers heart attack!

ಅಡ್ಡಾದಿಡ್ಡಿ ಚಲಿಸಿದ ಗ್ಯಾಸ್ ಟ್ಯಾಂಕರ್: ಚಾಲಕನಿಗೆ ಹೃದಯ ಆಘಾತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.