6
  • Latest
Permission to conduct Matka: Jail for policeman who extended his hand for 22 thousand!

ನಿದ್ರೆ ಮಾತ್ರೆ ಉಣಿಸಿ ಕೊಲೆ: ಗಂಡನ ಕೊಂದ ಹೆಂಡತಿಗೆ ಜೀವಾವಧಿ ಜೈಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿದ್ರೆ ಮಾತ್ರೆ ಉಣಿಸಿ ಕೊಲೆ: ಗಂಡನ ಕೊಂದ ಹೆಂಡತಿಗೆ ಜೀವಾವಧಿ ಜೈಲು!

AchyutKumar by AchyutKumar
in ಸ್ಥಳೀಯ
Permission to conduct Matka: Jail for policeman who extended his hand for 22 thousand!

ಗಂಡನಿಗೆ ನಿದ್ರೆ ಮಾತ್ರೆ ತಿನ್ನಿಸಿ ಕೊಲೆ ಮಾಡಿದ ಪತ್ನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭಟ್ಕಳದ ಅಬ್ದುಲ್ ನಾಸಿರ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ರೇಷ್ಮಾ ಖಾನಮ್ ಕೈವಾಡವಿರುವುದು ದೃಢವಾಗಿದೆ.

ADVERTISEMENT

2017ರ ಫೆ 17ರಂದು ರೇಶ್ಮಾ ಖಾನಮ್ ಹಾಗೂ ಅವರ ಪತಿ ಅಬ್ದುಲ್ ನಾಸಿರ್ ನಡುವೆ ಜಗಳವಾಗಿತ್ತು. ಪತಿಗೆ ನಿದ್ರೆ ಮಾತ್ರೆ ತಿನಿಸಿದ ರೇಶ್ಮಾ ಖಾನಮ್ ವೇಲಿನಿಂದ ಕತ್ತು ಹಿಸುಕಿ ಅಬ್ದುಲ್ ನಾಸಿರ್ ಅವರ ಕೊಲೆ ಮಾಡಿದ್ದರು. ಅದಾದ ನಂತರ ಅಬ್ದುಲ್ ನಾಸಿರ್ ಮಲಗಿದಲ್ಲಿಯೇ ಸಹಜವಾಗಿ ಸಾವನಪ್ಪಿರುವ ಕಥೆ ಕಟ್ಟಿದ್ದರು. ಸಾಕ್ಷಿ ನಾಶಕ್ಕಾಗಿ ವೇಲ್’ನ್ನು ವಾಶಿಂಗ್ ಮಿಷನ್ ಒಳಗೆ ಹಾಕಿ ತೊಳೆದಿದ್ದರು.

ಇನ್ನೂ ರೇಷ್ಮಾಗೆ ಮಾದಕ ದ್ರವ್ಯ ನೀಡಿ ಅಬ್ದುಲ್ ನಾಸಿರ್ ಎರಡನೇ ಮದುವೆ ಆದ ಆರೋಪವೂ ಇತ್ತು. ಇದೇ ವಿಷಯವಾಗಿ ಅವರಿಬ್ಬರ ನಡುವೆ ವೈಮನಸ್ಸಿತ್ತು. ಹೀಗಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಕೊಲೆ ಮಾಡಿದ ನಂತರ ಗಂಡ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾನೆ ಎಂದು ರೇಷ್ಮಾ ಹೇಳಿದ್ದಳು. ಆದರೆ, ಮೃತನ ಸಹೋದರನ ಪುತ್ರ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ್ದರು.

Advertisement. Scroll to continue reading.

ಸಂಪೂರ್ಣ ತನಿಖೆ ಮತ್ತು ವಿಚಾರಣೆಯ ನಂತರ, ನ್ಯಾಯಾಲಯವು ರೇಷ್ಮಾ ಅವರ ಅಪರಾಧ ಸಾಭೀತಾಗಿದೆ. ಕೊಲೆ ಮಾಡಿದ ಕಾರಣ ಜೀವಾವಧಿ ಶಿಕ್ಷೆ ಮತ್ತು 5000 ರೂ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ಅವರು ವಾದ ಮಂಡಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

Advertisement. Scroll to continue reading.

 

Previous Post

ತಾಯಿ ಹೆಸರಿನಲ್ಲಿ ವೃಕ್ಷಮಾತೆಯ ಫೋಷಣೆ: ಶಿರಸಿಯಲ್ಲಿ ಮತ್ತೆ ಮೂರು ದೇವತೆಯ ಸ್ಥಾಪನೆ!

Next Post

ಅಡ್ಡಾದಿಡ್ಡಿ ಚಲಿಸಿದ ಗ್ಯಾಸ್ ಟ್ಯಾಂಕರ್: ಚಾಲಕನಿಗೆ ಹೃದಯ ಆಘಾತ!

Next Post
Gas tanker that ran off the road Driver suffers heart attack!

ಅಡ್ಡಾದಿಡ್ಡಿ ಚಲಿಸಿದ ಗ್ಯಾಸ್ ಟ್ಯಾಂಕರ್: ಚಾಲಕನಿಗೆ ಹೃದಯ ಆಘಾತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ