6
  • Latest
Om Shanti The young Congressman's life ended here!

ಓಂ ಶಾಂತಿ: ಇಲ್ಲಿಗೆ ಮುಗಿಯಿತು ಯುವ ಕಾಂಗ್ರೆಸ್ಸಿಗನ ಬದುಕು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಓಂ ಶಾಂತಿ: ಇಲ್ಲಿಗೆ ಮುಗಿಯಿತು ಯುವ ಕಾಂಗ್ರೆಸ್ಸಿಗನ ಬದುಕು!

AchyutKumar by AchyutKumar
in ಸ್ಥಳೀಯ
Om Shanti The young Congressman's life ended here!

ಹಳಿಯಾಳದ ಯುವ ಕಾಂಗ್ರೆಸ್ ಮುಖಂಡ ಸುಂದರರಾಜ್ ಮಾದರ ಅವರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಈ ನಿರ್ಧಾರಕ್ಕೆ ನಿಖರ ಕಾರಣ ಗೊತ್ತಾಗಿಲ್ಲ.

ಹಳಿಯಾಳ ಪಟ್ಟಣದ ಇಂದಿರಾನಗರ ಹಾಗೂ ಕೊಟ್ಟಣ ಬಡಾವಣೆಯಲ್ಲಿ ಸುಂದರರಾಜ್ ಮಾದರ (29) ಅವರು ವಾಸವಾಗಿದ್ದರು. ಭಾನುವಾರ ಸಂಜೆ ಕೊಟ್ಟಣ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ.

ಸುoದರರಾಜ್ ಅವರ ಪತ್ನಿ ಸುವರ್ಣಾ ಮಾದರ್ ಪುರಸಭೆ ಸದಸ್ಯೆ. ಸುಂದರರಾಜ್ ಅವರಿಗೆ ಒಬ್ಬ ಪುತ್ರ,ಪುತ್ರಿ, ತಾಯಿ ಇದ್ದಾರೆ. ಆದರೆ, ಆತ್ಮಹತ್ಯೆ ವೇಳೆ ಅವರು ಯಾರೂ ಮನೆಯಲ್ಲಿರಲಿಲ್ಲ. ಸಂಜೆ 5 ಗಂಟೆ ಆಸುಪಾಸಿನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ShareSendTweetShare
Previous Post

ಅಡ್ಡಾದಿಡ್ಡಿ ಚಲಿಸಿದ ಗ್ಯಾಸ್ ಟ್ಯಾಂಕರ್: ಚಾಲಕನಿಗೆ ಹೃದಯ ಆಘಾತ!

Next Post

ಹೊಗೆ.. ಹೊಗೆ.. ಹೊಗೆ: ಹೊತ್ತಿ ಉರಿದ ಹೊಟೇಲು!

Next Post
Smoke.. smoke.. smoke A burning hotel!

ಹೊಗೆ.. ಹೊಗೆ.. ಹೊಗೆ: ಹೊತ್ತಿ ಉರಿದ ಹೊಟೇಲು!

Swarnavalli The Venerable's journey towards promoting agriculture!

ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಕಾಡಿನಲ್ಲಿ ಕಾನೂನುಬಾಹಿರ ಆಟ: ಸಿಕ್ಕಿಬಿದ್ದವರ ಬಳಿ ಸಿಕ್ಕಿತು 25 ಸಾವಿರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.