6
  • Latest
Fear of war Military drills in Karwar!

ಯುದ್ಧದ ಆತಂಕ: ಕಾರವಾರದಲ್ಲಿ ಸಮರಾಭ್ಯಾಸ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಯುದ್ಧದ ಆತಂಕ: ಕಾರವಾರದಲ್ಲಿ ಸಮರಾಭ್ಯಾಸ!

AchyutKumar by AchyutKumar
May 6, 2025
in ದೇಶ - ವಿದೇಶ
Fear of war Military drills in Karwar!
advt advt advt
ADVERTISEMENT

ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆ ಹಿನ್ನಲೆ ರಾಜ್ಯದ ಮೂರು ಕಡೆ ಸಮರಾಭ್ಯಾಸ ನಡೆಸುವ ಸಿದ್ಧತೆ ನಡೆದಿದೆ. ಅದರ ಪ್ರಕಾರ ಕಾರವಾರದಲ್ಲಿ ಸಹ ಮೇ 7ರಿಂದ ಈ ಸಮರಾಭ್ಯಾಸ ನಡೆಯಲಿದೆ.

ಈ ಅಣಕು ಕಾರ್ಯಾಚರಣೆಯಲ್ಲಿ ಯುದ್ಧ ನಡೆದರೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮದ ಬಗ್ಗೆ ಜನರಲ್ಲಿಯೂ ಅರಿವು ಮೂಡಿಸಲಾಗುತ್ತದೆ. ಇದಕ್ಕೆ `ಆಪರೇಶನ್ ಅಭ್ಯಾಸ್’ ಎಂದು ಹೆಸರಿಡಲಾಗಿದೆ. ಕದಂಬ ನೌಕಾನೆಲೆ ಹಾಗೂ ಕೈಗಾ ಅಣು ವಿದ್ಯುತ್ ಘಟಕ ವ್ಯಾಪ್ತಿಯಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ.

ADVERTISEMENT
ADVERTISEMENT

ಯುದ್ಧದ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಗೃಹರಕ್ಷಕ ದಳ, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್, ನೇವಿ ಸೇರಿದಂತೆ ಸಿವಿಲ್ ಸಿಬ್ಬಂದಿ ಸಹ ಕಾರ್ಯಾಚರಣೆಯ ರೂವಾರಿಗಳಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

ಬುಧವಾರ ಬೆಳಗ್ಗೆ ನಾಲ್ಕು ಗಂಟೆಗೆ ಅಣಕು ಕಾರ್ಯಾಚರಣೆಯ ಮಾಕ್ ಡ್ರಿಲ್ ಆರಂಭವಾಗಲಿದೆ. ಜನರಿಗೆ ಭಾರತೀಯ ನೌಕಾಪಡೆ, ಆರ್ಮಿ ಜೊತೆ ಸಂಪರ್ಕ ಸಾಧಿಸಲು ತರಬೇತಿ ನೀಡಲಾಗುತ್ತದೆ. ಅಗ್ನಿಶಾಮಕ ಕಾರ್ಯಾಚರಣೆ, ಅಪಾಯದಿಂದ ರಕ್ಷಣೆಯ ಉಪಾಯಗಳನ್ನು ಕಲಿಸಲಾಗುತ್ತದೆ.

ಈ ಎಲ್ಲಾ ವಿಷಯಗಳ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಂಗಳವಾರ ಸಂಜೆ ಮಾಹಿತಿ ನೀಡಿದರು. `ಯುದ್ಧದ ವಾತಾವರಣದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ತೊಂದರೆಗೆ ಸಿಲುಕಿದವರನ್ನು ರಕ್ಷಣೆ ಮಾಡುವ ಉದ್ದೇಶ ಅಣಕು ಕಾರ್ಯಾಚರಣೆಯದ್ದಾಗಿದೆ’ ಎಂದವರು ತಿಳಿಸಿದರು.

ShareSendTweetShare
ADVERTISEMENT
Previous Post

ಬ್ಯಾಂಕಿನೊಳಗೆ ಭಾರೀ ಪ್ರಮಾಣದ ಬೆಂಕಿ!

Next Post

ಗಾಂಜಾ ಸೇದಿ ಸಿಕ್ಕಿ ಬಿದ್ದ ಗೋಕರ್ಣ ಗೌಡ!

Next Post
A yoga teacher by name: What he did was intoxicating!

ಗಾಂಜಾ ಸೇದಿ ಸಿಕ್ಕಿ ಬಿದ್ದ ಗೋಕರ್ಣ ಗೌಡ!

Crop insurance Farmers' apathy towards paying premiums!

ಬೆಳೆ ವಿಮೆ: ಅಂತು ಇಂತೂ ಬಂತು!

Bhatt's strategy Power to Congress!

ಭಟ್ಟರ ಯುಕ್ತಿ: ಕಾಂಗ್ರೆಸ್ಸಿಗೆ ಶಕ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.