6
  • Latest
A yoga teacher by name: What he did was intoxicating!

ಗಾಂಜಾ ಸೇದಿ ಸಿಕ್ಕಿ ಬಿದ್ದ ಗೋಕರ್ಣ ಗೌಡ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ಸೇದಿ ಸಿಕ್ಕಿ ಬಿದ್ದ ಗೋಕರ್ಣ ಗೌಡ!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಗೋಕರ್ಣದ ನಾಗು ಗೌಡ ಹಾಗೂ ಶಂಕರ್ ಗೌಡ ಗಾಂಜಾ ಸೇದಿ ಸಿಕ್ಕಿ ಬಿದ್ದಿದ್ದಾರೆ. ಅವರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಗೋಕರ್ಣದ ದಂಡೆಭಾಗ ಬೇಲೆಹಿತ್ತಲಿನ ನಾಗು ಗೌಡ ಕೂಲಿ ಕೆಲಸ ಮಾಡಿಕೊಂಡಿದ್ದರು. ಸಿಕ್ಕ ಕಾಸಿನಲ್ಲಿ ಗಾಂಜಾ ಖರೀದಿಸಿದ ಅವರು ಮೇ 5ರಂದು ಅದನ್ನು ಸೇವಿಸಿ ಪಿಎಸ್‌ಐ ಖಾದರ್ ಭಾಷಾ ಬಳಿ ಸಿಕ್ಕಿ ಬಿದ್ದರು. ಬಂಗ್ಲೆಗುಡ್ಡ ಪ್ರವಾಸಿ ಮಂದಿರ ರಸ್ತೆ ಬಳಿ ತೂರಾಡುತ್ತಿದ್ದ ನಾಗು ಗೌಡರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದರು. ಆಗ, ನಾಗು ಗೌಡ ಅಪಾರ ಪ್ರಮಾಣದಲ್ಲಿ ಗಾಂಜಾ ಸೇವಿಸಿರುವುದು ದೃಢವಾಯಿತು.

ಗೋಕರ್ಣ ಮೀನು ಮಾರುಕಟ್ಟೆ ಬಳಿಯ ಶಂಕರ ಗೌಡ ಸಹ ಬಂಗ್ಲೆಗುಡ್ಡೆ ಪ್ರವಾಸಿ ಮಂದಿರದ ಬಳಿ ತೂರಾಡುತ್ತಿದ್ದರು. ಪೆಂಟಿAಗ್ ಕೆಲಸ ಮಾಡಿಕೊಂಡಿದ್ದ ಶಂಕರ್ ಗೌಡ ಈ ದಿನ ನಶೆಯಲ್ಲಿರುವಾಗಲೇ ಪೊಲೀಸರ ಬಳಿ ಸಿಕ್ಕಿ ಬಿದ್ದರು. ಪಿಎಸ್‌ಐ ಖಾದರ್ ಭಾಷಾ ಅವರು ಶಂಕರ್ ಗೌಡರನ್ನು ವಿಚಾರಣೆಗೆ ಒಳಪಡಿಸಿದರು. ಕುಮಟಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಯನ್ನು ನಡೆಸಿದರು. ಆಗ, ಶಂಕರ್ ಗೌಡ ಸಹ ಗಾಂಜಾ ನಶೆಯಲ್ಲಿರುವುದು ದೃಢವಾಯಿತು.

ಈ ಹಿನ್ನಲೆ ಈ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದರು. ಗಾಂಜಾ ವ್ಯಸನಿಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಕಾನೂನು ಕ್ರಮ ಜರುಗಿಸಿದರು.

ShareSendTweetShare
Previous Post

ಯುದ್ಧದ ಆತಂಕ: ಕಾರವಾರದಲ್ಲಿ ಸಮರಾಭ್ಯಾಸ!

Next Post

ಬೆಳೆ ವಿಮೆ: ಅಂತು ಇಂತೂ ಬಂತು!

Next Post
Crop insurance Farmers' apathy towards paying premiums!

ಬೆಳೆ ವಿಮೆ: ಅಂತು ಇಂತೂ ಬಂತು!

Bhatt's strategy Power to Congress!

ಭಟ್ಟರ ಯುಕ್ತಿ: ಕಾಂಗ್ರೆಸ್ಸಿಗೆ ಶಕ್ತಿ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.