6
  • Latest
Bhatt's strategy Power to Congress!

ಭಟ್ಟರ ಯುಕ್ತಿ: ಕಾಂಗ್ರೆಸ್ಸಿಗೆ ಶಕ್ತಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಭಟ್ಟರ ಯುಕ್ತಿ: ಕಾಂಗ್ರೆಸ್ಸಿಗೆ ಶಕ್ತಿ!

AchyutKumar by AchyutKumar
in ರಾಜಕೀಯ
Bhatt's strategy Power to Congress!

ಈ ಹಿಂದೆ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅನುಭವ ಹೊಂದಿರುವ ವಿ ಎಸ್ ಭಟ್ಟ ಅವರನ್ನು ಮತ್ತೆ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ವಿ ಎಸ್ ಭಟ್ಟ ಅವರು ಶಾಸಕ ಶಿವರಾಮ ಹೆಬ್ಬಾರ್ ಗರಡಿಯಲ್ಲಿ ಪಳಗಿದವರು. ಹಳಿಯಾಳ ವಿಧಾನಸಭಾ ಕ್ಷೇತ್ರ ಶಾಸಕ ಆರ್ ವಿ ದೇಶಪಾಂಡೆ, ಮಾಜಿ ಶಾಸಕ ವಿ ಎಸ್ ಪಾಟೀಲ್ ಸೇರಿ ಕಾಂಗ್ರೆಸ್ಸಿನ ಘಟನಾನುಘಟಿಗಳ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಯಲ್ಲಾಪುರ ಕಾಂಗ್ರೆಸ್ಸಿನಲ್ಲಿ ಆಗಾಗ ಸಣ್ಣಪುಟ್ಟ ಬಿರುಕು-ಬಿನ್ನಾಭಿಪ್ರಾಯಗಳು ಮೂಡಿ ಬರುತ್ತಿದ್ದು, ಅದೆಲ್ಲವನ್ನು ಸರಿಪಡಿಸಿಕೊಂಡು ಹೋಗುವ ಮಹತ್ವದ ಹೊಣೆಗಾರಿಕೆಯನ್ನು ವಿ ಎಸ್ ಭಟ್ಟ ಅವರಿಗೆ ವಹಿಸಲಾಗಿದೆ.

ಇನ್ನೂ ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಆಡಳಿತದಲ್ಲಿರುವುದರಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಭಾರೀ ಪ್ರಮಾಣದ ಪೈಪೋಟಿಯಿದೆ. ಸರ್ಕಾರದ ಮಟ್ಟದಲ್ಲಿ ಪ್ರಭಾವ ಬೀರಿ ಕೆಲಸ ಮಾಡಿಸಿಕೊಳ್ಳುವಷ್ಟರ ಮಟ್ಟಿಗೆ ಈ ಹುದ್ದೆ ಗಟ್ಟಿಯಾಗಿದ್ದು, ವಿ ಎಸ್ ಭಟ್ಟ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದರಿಂದ ಕಾಂಗ್ರೆಸ್ ಸಂಘಟನೆಗೆ ಶಕ್ತಿ ಸಿಕ್ಕಿದೆ.

2008ರಿಂದ ರಾಜಕೀಯದಲ್ಲಿರುವ ವಿ ಎಸ್ ಭಟ್ಟ ಅವರು ಪಕ್ಷ ಸಂಘಟನೆಗಾಗಿ ತೆರೆಮರೆಯಲ್ಲಿ ಕೆಲಸ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವವನ್ನು ಅವರು ಹೊಂದಿದ್ದಾರೆ. ಯುವಕರಿಗೆ ಅಧಿಕಾರ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದು, ಅದರ ಪ್ರಕಾರ ವಿ ಎಸ್ ಭಟ್ಟ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ನೀಡಲಾಗಿದೆ. ಇದರೊಂದಿಗೆ ಅವರ ಜವಾಬ್ದಾರಿ ಸಹ ಹೆಚ್ಚಾಗಿದೆ.

ShareSendTweetShare
Previous Post

ಬೆಳೆ ವಿಮೆ: ಅಂತು ಇಂತೂ ಬಂತು!

Next Post

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

Next Post
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

Hindutva The people's support for the struggle!

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

Cricket Betting Even a college student is addicted to gambling!

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.